ದೇವದಾಸಿಯರ ಮಕ್ಕಳಿಗೆ ತಂದೆಯ ಹೆಸರು ದಾಖಲಿಸುವುದು ಕಡ್ಡಾಯವಲ್ಲ: ರಾಜ್ಯ ಸರಕಾರ ಬೆಂಗಳೂರು(reporterkarnataka.com): ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.' ಹೀಗೆಂದು ಸರಕಾರ ಆದೇಶ ಹೊರಡಿಸಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರ... ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು: ಪಕ್ಷದ ಅಧ್ಯಕ್ಷ ಖರ್ಗೆ ಭೇಟಿಯಾದ ಶಾಸಕಿ ಹೆಬ್ಬಾಳಕರ್; ಅಭಿನಂದನೆ ಸಲ್ಲಿಕೆ ಹೊಸದಿಲ್ಲಿ (reporterkarnataka.com): ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿ... ಗುಜರಾತ್ ವಿಧಾನಸಭೆ ಚುನಾವಣೆ: ಹೊಸ ದಾಖಲೆ ಬರೆದ ಬಿಜೆಪಿ; ಡಿ.12ರಂದು ನೂತನ ಸರಕಾರ ಅಧಿಕಾರಕ್ಕೆ ಅಹಮ್ಮದಾಬಾದ್(reporterkarnataka.com): 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿರುವ ಬಿಜೆಪಿ ಸತತ 7ನೇ ಅವಧಿಗೆ ಗುಜರಾತ್ನಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಗುಜರಾತ್ನ ನೂತನ ಸರ್ಕಾರ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಕಾಂಗ್ರೆಸ್ 1985 ರಲ್ಲಿ 149 ಸ್... ದಂಡ ಕಟ್ಟದ ವಾಹನ ಮಾಲೀಕರೆ ನಿಮಗೆ ಕಾದಿದೆ ಗ್ರಹಚಾರ!!: ಪೊಲೀಸರ ಎನ್ ಒಸಿ ಇಲ್ಲದಿದ್ದರೆ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ ಬೆಂಗಳೂರು(reporterkarnataka.com): ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ಮಾಡಲಾಗುತ್ತಿದೆ. ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ... ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಜಾಹೀರಾತು ವಿಳಂಬ: ಡಿ.15ರಂದು ರಾಜ್ಯ ವಾರ್ತಾ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ಬೆಂಗಳೂರು(reporterkarnataka.com): ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು ವಿರೋಧಿಸಿ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ರಾಜ... ಮಣಿಪಾಲ: ಮತ್ಸ್ಯಗಂಧ ರೈಲಿನಲ್ಲಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಣಿಪಾಲ(reporterkarnataka.com): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳವು ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಅವರ... ತೊಕ್ಕೊಟ್ಟು ಸಮೀಪ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: 4 ಮಂದಿ ಬಂಧನ; ನ್ಯಾಯಾಲಯಕ್ಕೆ ಹಾಜರು ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ಕೋಟೆಕಾರ್ ಬೀರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಾಡಿಗೆ ಮನೆಯೊಂದರ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಬಂಧಿಸಿದ್ದಾರೆ. ಬಾಡಿಗೆ ಮನೆ ನಿವಾಸಿಗಳಾದ ಮೊಹಮ್ಮದ್ ಇಕ... ಮನೆಯನ್ನೇ ಪಂಚಾಯಿತಿ ಕಚೇರಿ ಮಾಡಿಕೊಂಡ ಪಿಡಿಒ!!; ಲಕ್ಷಾಂತರ ರೂ. ಅವ್ಯವಹಾರ: ಗ್ರಾಪಂ ಉಪಾಧ್ಯಕ್ಷರ ಆರೋಪ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಯರಂವಾರಿಪಲ್ಲಿ ಪಂಚಾಯಿತಿಯ ಪಿಡಿಒ ಅಧಿಕಾರಿ ಮನೆಯನ್ನೇ ಪಂಚಾಯಿತಿ ಕಚೇರಿಯನ್ನೇ ಮಾಡಿಕೊಂಡು ಕಚೇರಿಗೆ ಬಾರದೇ ಪಂಚಾಯಿತಿ ಹಣವನ್ನು ಗುಳಂ ಮಾಡಿಕೊಂಡು ಸರ್ಕಾರವನ್ನು , ಸಾರ್ವಜನಿಕರನ್ನ ಮೋಸ ಮಾಡುತ್ತಿದ್ದಾರೆ ಎಂದು ಗ... ‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ ಬೆಂಗಳೂರು(reporterkarnataka.com): 'ಗ್ರಾಮಲೆಕ್ಕಿಗರ ಹುದ್ದೆ'ಯನ್ನು 'ಗ್ರಾಮ ಆಡಳಿತ ಅಧಿಕಾರಿ 'ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್... ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ info.reporterkarnataka@gmail.com ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು. ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸ... « Previous Page 1 …138 139 140 141 142 … 339 Next Page » ಜಾಹೀರಾತು