ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಒತ್ತುವರಿ: ರೈತ ಸಂಘದಿಂದ ಆರೋಪ; ಅರೆಬೆತ್ತಲೆ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಹೊಸಹುಡ್ಯ ಜಿಗಲಕುಂಟೆಯಲ್ಲಿ ಮಾಡಿರುವ ಅರಣ್ಯ ಒತ್ತುವರಿಯನ್ನು ಕಂದಾಯ ಮತ್ತು ಅರಣ್ಯ ಅಧಿಕಾರಿಗಳು ಜಂಟಿ ಸರ್ವೇ ಮಾಡಿ ತೆರೆವುಗೊಳಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ತಾಲೂ... ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಯತ್ನಾಳ್ ಬಿಡುಗಡೆ ಮಾಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಬಿಜೆಪಿ ಕಾರ್ಯಕರ್ತರಿಗೆ ಅವಮಾನ ಆಗುವಂತೆ ಯಾರೂ ನಡೆದುಕೊಳ್ಳದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಒಂದು ಕ್ಷಣವೂ ತ... ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ... ಕಳಪೆ ಔಷಧ ಕೊಟ್ಟು ಸರಕಾರವೇ ಬಾಣಂತಿಯರ ಕೊಂದಿದೆ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಳಪೆ ಗುಣಮಟ್ಟದ ಔಷಧ ನೀಡಿ ಸರ್ಕಾರವೇ ಬಾಣಂತಿಯರನ್ನು ಕೊಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಾಣಂತಿಯರ ಸರಣಿ ಸಾವು ಸಂಭವಿಸದ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ... ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ... ಕುಡಿಯುವ ನೀರಿಲ್ಲ, ಬೆಳಕಿಲ್ಲ, ನಿಯಮಾನುಸಾರ ಆಸರೆ ಮನೆ ಹಂಚಿಕೆಯಾಗಿಲ್ಲ: ನಾಗಬೇನಾಳ ಗ್ರಾಮ ಸಭೆ ಬಹಿಷ್ಕರಿಸಿದ ಗ್ರಾಮಸ್ಥರು ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಈ ಹಿಂದೆ ಸಾಕಷ್ಟು ಗ್ರಾಮ ಸಭೆ, ವಾರ್ಡ ಸಭೆ ಮಾಡಿದ್ದೀರಿ ಸಾರ್ವಜನೀಕರಿಂದ ಬಂದ ಸಮಸ್ಯೆಗಳು ನೂರಾರು ಬರೆದುಕೊಂಡು ಹೋಗಿದ್ದೇ ಆಯ್ತು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತಂದಿದ್ದೀರಾ? ಇವತ್ತಿನ ಗಾಮ ಸಭೆಯೂ ನಮಗೆ ಬೇಡ ಮೊದಲು ರದ್ದ... ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜ... ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದ... ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಲೋಪದೋಷಗಳು ಆಗುತ್ತಿರುವುದಕ್ಕೆ ಸಂಬಂಧಿಸಿಯೇ ಹಲವು ಬಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಗರ್ಭಿ... ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಹಾಗೂ ಗರ್ಭಿಣಿಯರ ಸಾವುಗಳು ಸಂಭವಿಸಿರುವುದನ್ನು ನಗರದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಖಂಡಿಸಿ ಪ್ರತಿಭಟನೆ ನಡೆಸಿ ಸಾವುಗಳ ತನಿಖೆ... « Previous Page 1 …139 140 141 142 143 … 513 Next Page » ಜಾಹೀರಾತು