ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್ ಆಕ್ಟಾಪ್ರೊ ಟಿಎಚ್ವಿ ಮೆರಿಲ್ನ ಅದ್ಭುತ ಪ್ರಗತಿ ಪ್ರ... ಬೆಂಗಳೂರು(reporterkarnataka.com): ಹೃದಯ ರಕ್ತನಾಳದ ಮತ್ತು ರಚನಾತ್ಮಕ ಹೃದಯ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಜಾಗತಿಕ ಮೆಡ್-ಟೆಕ್ ಕಂಪನಿ ಎನಿಸಿರುವ ಮೆರಿಲ್ ಲೈಫ್ ಸೈನ್ಸಸ್ ಜಿಐಎಸ್ಇ-2024 (ಇಟಾಲಿಯನ್ ಸೊಸೈಟಿ ಆಫ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ರಾಷ್ಟ್ರೀಯ ಕಾಂಗ್ರೆಸ್) ಮತ್ತು ಪಿಸ... ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್ಆರ್ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಮಯಕ್ಕೆ ಬಸ... ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿ ನವದೆಹಲಿ(reporterkarnataka.com): ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ನವದೆಹಲಿಯ ಕೃಷಿ ಭವನ ದಲ್ಲಿ ಭೇಟಿಯಾದ ಕರಾವಳಿಯ ಸಂಸದರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವಿ ಮಾಡಿದರು. ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊ... ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ. ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರ... ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ... ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹರ್ಷ ಮಂಗಳೂರು(reporterkarnataka.com): ದ.ಕ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗೂ ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗು ಕಾಂಗ್ರೆಸ್ನ ಗ್ಯಾರ... ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದ... ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ... ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ ರಾಜ್ಯ ಸರಕಾರ ಅಭಿನಂದನೆ ಕೋಲಾರ(reporterkarnataka.com): ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ. ... ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚನ್ನಪಟ್ಟಣ ಕ್ಷೇತ್ರದ ಪರಾಭವ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತನೊಬ್ಬ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ್ದಾರೆ. ಕಡೂರು ಮೂಲದ ಹರ್ಷಿತ್ ಎಂಬವರು ರ... « Previous Page 1 …140 141 142 143 144 … 513 Next Page » ಜಾಹೀರಾತು