ಪೊಲೀಸ್ ಠಾಣೆಗಳಲ್ಲಿ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್ ಅಳವಡಿಕೆಗೆ ಜಿಲ್ಲಾಧಿಕಾರಿಗೆ ಮನವಿ *ಪೊಲೀಸ್ ಠಾಣೆಗಳಲ್ಲಿ ಅಕ್ರಮ ತಡೆಯಲು ಉಮೇಶ್ ಮುದ್ನಾಳ್ ಡಿಸಿಗೆ ದೂರು* ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಗ್ರಾಮೀಣ ಹಾಗೂ ವಡಗೇರಾ ಪೊಲೀಸ್ ಠಾಣೆಯಲ್ಲಿ ಸಿಸಿ ಕ್ಯಾಮೆರಾ ಹಾಗೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹ... ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ; ಬಂಧನ ಸಾಧ್ಯತೆ ಬೆಂಗಳೂರು(reporterkarnataka.com) : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ಪಡೆದಿದೆ. ಇಡಿ ಅಧಿಕಾರಿಗಳು ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಿಂದಲೇ ನಾಗೇಂದ್ರ ಅವರನ್ನ ವಶಕ್ಕ... ಪ್ರಧಾನಿ ಮೋದಿ ಆಸ್ಟ್ರಿಯಾ ಭೇಟಿ: ರಾಜಧಾನಿ ವಿಯೆನ್ನಾದಲ್ಲಿ ಭರ್ಜರಿ ಸ್ವಾಗತ; ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಜತೆ ಮಾತುಕತೆ ವಿಯೆನ್ನಾ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ರಾಜಧಾನಿ ವಿಯೆನ್ನಾಗೆ ಇಂದು ಆಗಮಿಸಿದರು. ನಮ್ಮ ರಾಷ್ಟ್ರಗಳು ಹಂಚಿದ ಮೌಲ್ಯಗಳು ಮತ್ತು ಉತ್ತಮ ಬದ್ಧತೆಯಿಂದ ಸಂಪರ್ಕ ಹೊಂದಿವೆ ಎಂದು ಪ್ರಧಾನಿ ಮೋದಿ ನುಡಿದರು. ಆಸ್ಟ್ರಿಯಾ ಚಾನ್ಸೆಲರ್ ಕಾರ್ಲ್ ನೆಹಮ್ಮ... 11 ಅಕ್ರಮ ಆಸ್ತಿ ಪ್ರಕರಣ: ರಾಜ್ಯಾದ್ಯಂತ 56 ಕಡೆಗಳಿಗೆ ಲೋಕಾಯುಕ್ತ ದಾಳಿ; 100 ಅಧಿಕಾರಿಗಳಿಂದ ಶೋಧ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 56 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 11 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ ನಡೆ... ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ ಶಿವು ರಾಠೋಡ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ... ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್... ತೀರ್ಥಹಳ್ಳಿ: ನೂತನ ಪೊಲೀಸ್ ಠಾಣೆ, ವಸತಿಗೃಹ 13ರಂದು ಉದ್ಘಾಟನೆ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ರಥಬೀದಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ರವರು ಶನಿವಾರ ಉದ್ಘಾಟನೆ ಮಾಡಲಿದ್ದಾರೆ.... ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪ... ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ... ಪ್ರಧಾನಿ ಮೋದಿ ಮಾಸ್ಕೋ ಭೇಟಿ: ಭಾರತ- ರಷ್ಯಾ ಸಂಬಂಧ ಇನ್ನಷ್ಟು ಬಲಗೊಳಿಸಲು ಮಾತುಕತೆ ಮಾಸ್ಕೋ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಆಸ್ಟ್ರಿಯಾ ರಾಷ್ಟ್ರಗಳ ಪ್ರವಾಸದ ಅಂಗವಾಗಿ ಇಂದು ಮಾಸ್ಕೋದಲ್ಲಿ ಬಂದಿಳಿದರು. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ನಮ್ಮ ... « Previous Page 1 …143 144 145 146 147 … 491 Next Page » ಜಾಹೀರಾತು