ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ ಬೆಂಗಳೂರು(reporterkarnataka.com):ವಿಧಾನಸೌಧದಲ್ಲಿ ನಡೆಯುತ್ತಿರುವ 155ನೇ ಅಧಿವೇಶನದ 2ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಈ ವರ್ಷದ ಅಧಿವೇಶದ ಎರಡನೇ ದಿನವಾದ ಮಂಗಳವಾರದಂದು ಸಭಾಪತಿ ಬಸವರಾಜ ಹೊರಟ್ಟಿ... Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. ಬೆಂಗಳೂರು(reporterkarnataka.com):ಆಯವ್ಯಯ 2025-26 ರ ಮುಖ್ಯಾಂಶಗಳು; ಆಯವ್ಯಯ ಪಕ್ಷಿನೋಟ ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು ಒಟ್ಟು ಸ್ವೀಕೃತಿ - 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್... Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್... Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ ಸೇತು ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರು (reporterkarnataka.com): ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಕಲಿಕಾ ದೀಪ, ಜ್ಞಾನ ಸೇತುವಿನಂತಹ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದರು ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸದನ... BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆ... ಬೆಂಗಳೂರು(reporterkarnataka.com): ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌ... Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನದಂದು ಚಾಲನೆ ಬೆಂಗಳೂರು(reporterkarnataka.com):ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂ... Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ ಹೋರಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ನಿಡುವಾಳೆ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ಸಿಗುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಅವರು ಅನನ್ಯ ರೀತಿಯ ಹೋರಾಟಕ್ಕೆ ಕೈ ಹಾಕಿದ್ದಾರೆ. 20ಕ್ಕೂ ಹೆಚ್ಚು ನಿವೇಶನಗ... Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ ಸಚಿವ ಸಂತೋಷ ಲಾಡ್ ಮಾಹಿತಿ ಬೆಂಗಳೂರು(reporterkarnataka.com): ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು. ಸದಸ್ಯ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ... Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚನೆ: ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು(reporterkarnataka.com):ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳ ಸಿಬ್ಬಂದಿಗಳಲ್ಲಿನ ವೇತನ ತಾರತಮ್ಯ ಕುರಿತ... Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರ... « Previous Page 1 …13 14 15 16 17 … 421 Next Page » ಜಾಹೀರಾತು