ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ; 91 ಸಾವಿರ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಡುಶೆಡ್ಡೆ ಶಿವನಗರದ ನಿವಾಸಿಯಾದ ಮೊಹಮ್ಮದ್ ರಿಜ್ವ... ನಂಜನಗೂಡು: ಗ್ರಾಮಸ್ಥರು ತಿರುಗಾಡುವ ರಸ್ತೆಗೆ ಅಡ್ಡಿಪಡಿಸಿ ಮುಳ್ಳು ಚಾಚಿದ ಕಿಡಿಗೇಡಿಗಳು; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳಿಗೂ ಧಮ್ಕಿ *ಗ್ರಾಮದಲ್ಲಿ ಅಶಾಂತಿ ಮೂಡಿಸಲು ಬಂದ ಹೊರಗಿನವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಆಗ್ರಹ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಲವಾರು ವರ್ಷಗಳಿಂದಲೂ ಗ್ರಾಮದ ಸಾರ್ವಜನಿಕರು ಸಂಚರಿಸುತ್ತಿದ್ದ ಸರ್ಕಾರಿ ರಸ್ತೆಗೆ ಏಕಾಏಕಿ ಮ... ಶಿಲ್ಲಾಂಗ್: ಎನ್ಇಐಎಎಚ್ ಸಾಮರ್ಥ್ಯ ಹೆಚ್ಚಿಸಲು ಬಹುಯೋಜನೆ ಪ್ರಾರಂಭ ಶಿಲ್ಲಾಂಗ್(reporterkarnataka.com): ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಅವರು ಇಂದು ನಗರದ ಮೌಡಿಯಾಂಗ್ ಡಿಯಾಂಗ್ನಲ್ಲಿರುವ ಕ್ಯಾಂಪಸ್ನಲ್ಲಿರುವ ನಾರ್ತ್ ಈಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮತ್ತು ಹೋಮಿಯೋಪತಿ (ಎನ್ಇಐಎಹೆಚ್) ಸಂಸ್ಥ... ಕೇರಳದ ಗುರುಕುಲಂ ಕಲಾರಿ ಸಂಸ್ಥೆಯ ಗುರುಗಳಿಗೆ ವಿಧಾನಸಭೆ ಸ್ಫೀಕರ್ ಕಚೇರಿಯಲ್ಲಿ ಸನ್ಮಾನ ಬೆಂಗಳೂರು(reporterkarnataka.com): ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ ಯಲವಲ್ಲಿ ಗ್ರಾಮದಲ್ಲಿ ಶ್ರೀ ಗುರುಕುಲಂ ಕಲಾರಿ ಸಂಸ್ಥೆಯು ನಡೆಸುವ ಪ್ರಾಚೀನ ಕಲೆಯಾದ ಕಳರಿಪಯಟ್ಟು ಕಲಾರಿ ಮರ್ಮ ಚಿಕಿತ್ಸೆ ಮತ್ತು ಕಲಾರಿ ಯೋಗ ಚಿಕಿತ್ಸೆ ಯೋಗ ಪದ್ಧತಿಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸುವಲ್ಲಿ ದಾರಿದೀಪವಾಗ... ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮಾವೇಶಕ್ಕೆ ಚಾಲನೆ: 7 ದೀಪ ಬೆಳಗಿಸಿ ವಿಶೇಷ ಬಲಿಪೂಜೆ ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ ಮತ್ತು ಬೈಬಲ್ ಆಯೋಗ 50 ನೇ ವರ್ಷದ ಕ್ಯಾಥೋಲಿಕ್ ವರ್ಚಸ್ಸಿನ ನವೀಕರಣದ ಅಂಗವಾಗಿ ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ನಲ್ಲಿ ಗುರುವಾರ ಮೆಗಾ ಬೈಬಲ್ ಮೆಗಾ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಈ ಸಮಾವೇಶ ಫೆ. 25ರ ... ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ: ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಸೌಲಭ್ಯದ ಬಗ್ಗೆ 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಸ... ಮಂಗಳೂರು(reporterkarnataka.com): ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲ... ವಿಧಾನ ಸಭೆ ಕಲಾಪ ವೀಕ್ಷಣೆ: ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು ಫುಲ್ ಖುಷ್; ವ್ಯವಸ್ಥೆ ಮಾಡಿಕೊಟ್ಟ ಸ್ಪೀಕರ್ ಖಾದರ್ ಸುಳ್ಯ(reporterkarnataka.com): ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು. ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ... ಇಂಡಿಯಾವುಡ್ 2024ನಲ್ಲಿ ಅದ್ಭುತ ಪ್ರದರ್ಶನಕ್ಕೆ ಬಿಎಸ್ಸೆ ಸಜ್ಜು: 22ರಿಂದ 26ರ ವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್... ಬೆಂಗಳೂರು(reporterkarnataka.com): ಮರಗೆಲಸ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಬಿಎಸ್ಸೆ, ಜಾಗತಿಕ ಮರದ ಪ್ರದರ್ಶನಗಳಲ್ಲಿ ಒಂದಾದ ಇಂಡಿಯಾವುಡ್ 2024ನಲ್ಲಿ ತನ್ನ ಗಣ್ಯ ಉಪಸ್ಥಿತಿಯನ್ನು ಗುರುತಿಸಲು ಸಜ್ಜಾಗಿದೆ. ಫೆಬ್ರುವರಿ 22ರಿಂದ 26ರ ವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿ... ಕಲ್ಬುರ್ಗಿಯಿಂದ ಮಂಗಳೂರಿಗೆ ಶೀಘ್ರ ವಿಮಾನ ಸೇವೆ: 22ರಂದು ಬೆಂಗಳೂರಿನಿಂದ ಮೊದಲ ಯಾನ ಆರಂಭ ಹೊಸದಿಲ್ಲಿ(reporterkarnataka.com): ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು. ನವದೆಹಲಿಯಲ್ಲಿ... ಸುಮಾರು 130 ಕೋಟಿ ವೆಚ್ಚದ ಎನ್ ಐಟಿಕೆ ಸುರತ್ಕಲ್ – ಬ್ರಹ್ಮಗಿರಿ ಬಾಲಕರ ಹಾಸ್ಟೆಲ್ ಸಹಿತ 3 ಮೆಗಾ ಹಾಸ್ಟೆಲ್ ಗಳಿಗೆ ಪ್ರಧಾನಿ ಚಾಲನೆ ಸುರತ್ಕಲ್(reporterkarnataka.com):ಎನ್ ಐಟಿಕೆ ಸುರತ್ಕಲ್ - ಬ್ರಹ್ಮಗಿರಿ (ಬಾಲಕರ ಹಾಸ್ಟೆಲ್) ಶಿವಾಲಿಕ್ (ಬಾಲಕರ ಹಾಸ್ಟೆಲ್) ಮತ್ತು ಗೋದಾವರಿ (ಬಾಲಕಿಯರ ಹಾಸ್ಟೆಲ್) ನ ಮೂರು ಮೆಗಾ ಹಾಸ್ಟೆಲ್ ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ... « Previous Page 1 …14 15 16 17 18 … 338 Next Page » ಜಾಹೀರಾತು