ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ರಂಜಿಸಿದ ‘ಸ್ಟೆಕೇಟೋ’ ದ್ರಾವಿಡ ಸಂಗೀತದ ಅಬ್ಬರ, ತೀವ್ರ ಸ್ವರಗಳ ಮಾರ್ದನ ವಿದ್ಯಾಗಿರಿ ಮೂಡುಬಿದಿರೆ(reporterkarnataka.com): '30 ನೇ ಆಳ್ವಾಸ್ ವಿರಾಸತ್'ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳ ‘ವುಡ್’ಗಳ ... ಹುಬ್ಬಳ್ಳಿ,- ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿನೆ: ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ... ಧಾರವಾಡ (reporterkarnataka.com): ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ 48 ರಲ್ಲಿ ಧಾರವಾಡದ ನರೇಂದ್ರ ... ಕೈಗಾರಿಕಾ ವಿಕ್ರಮಕ್ಕೆ ಸ್ವಿಫ್ಟ್ ಸಿಟಿ ಹೊಂಗನಸು: ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಚಿವ ಎಂ ಬಿ ಪಾಟೀಲ್ ತುಡಿತ ಬೆಂಗಳೂರು(reporterkarnataka.com): ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finan... ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಜತೆ ಚರ್ಚೆ: ವಿಧಾನ ಪರಿಷತ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಬೆಳಗಾವಿ(reporterkarnataka.com): ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ... ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ ಹೊಸದಿಲ್ಲಿ(reporterkarnataka.com): ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹ... ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ವಿಜಯಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ(reporterkarnataka.com): ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಅವರು ಶುಕ್ರವಾರ ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚ... ಬಾನಂಗಳದಲ್ಲಿ ಮೇಘ ನರ್ತನ; ಆಳ್ವಾಸ್ ವಿರಾಸತ್ ನಲ್ಲಿ ಕಥಕ್ ಸಿಂಚನ: ರಾಮ- ಕೃಷ್ಣರ ನೃತ್ಯಾರಾಧನೆ ವಿದ್ಯಾಗಿಗಿರಿ ಮೂಡಬಿದಿರೆ(reporterkarnataka.com): ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ... 4 ವರ್ಷಗಳಿಂದ ಪತ್ನಿಯ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ ಮಹಾಶಯ!!: ಲೆಕ್ಕದ ಊಟ, ಜತೆಗೆ ದೈಹಿಕ, ಮಾನಸಿಕ ಹಿಂಸೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmal.com ಕೇವಲ 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸವೇ ಆಕೆಯ ಜೊತೆಗಾರರು. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ... ದತ್ತಜಯಂತಿ: ಚಿಕ್ಕಮಗಳೂರಿನಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ತಂಡದಿಂದ ಭಿಕ್ಷಾಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ಮಾಡಿದರು. ಸಿ.ಟಿ.ರವಿ ಸೇರಿ ಮಾಲಾಧಾರಿಗಳು ಭಿಕ್ಷಾಟ... ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ಸ... « Previous Page 1 …158 159 160 161 162 … 538 Next Page » ಜಾಹೀರಾತು