ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾ... ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಬೆಂಗಳೂರು(reporterkarnataka.com): ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸ... ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ವೊಂದು ಪಲ್ಟಿಯಾದ ಘಟನೆ ಹಾಸನ-ಕೊಡಗು ಗಡಿಯ ರಾಮನಾಥಾಪುರ ಬಳಿ ನಡೆದಿದೆ. ಅತಿಯಾಗಿ ಡಿಜೆ ಸದ್ದಿನೊಂದಿಗೆ ತೆರಳುತ್ತಿದ್ದ ಬಸ್ ಚಿಕ್ಕಮಗಳೂರು ಪ... ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಆಚರಣೆ ಮಡಿಕೇರಿ(reporterkarnataka.com): ಡಿಸೆಂಬರ್ 4ರಂದು ರೋಹಿಣಿ ನಕ್ಷತ್ರದಲ್ಲಿ ಪುತ್ತರಿ(ಹುತ್ತರಿ) ಆಚರಣೆ ಸಮಯ ನಿಗದಿಯಾಗಿದೆ. ಮಡಿಕೇರಿ ತಾಲ್ಲೂಕಿನ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಇಂದು ಮುಹೂರ್ತ ನಿಗದಿ ಪಡಿಸಲಾಗಿದೆ. ಸಾವ೯ಜನಿಕರಿಗೆ ಅಂದು ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು,... ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ ಒಂದೂವರೆ ಎಕ್ರೆ ಜಾಗ ಮೀಸಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸು... Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ ಗಿರಿಧರ್ ಕೊಂಪುಳಿರ ಮಂಡ್ಯ info.reporterkarnataka@gmail.com ಕಳೆದ ನಾಲ್ಕು ದಿನಗಳಿಂದ ಮಂಡ್ಯದ ಶಿವನಸಮುದ್ರ ವಿದ್ಯುತ್ ತಯಾರಿಕಾ ಘಟಕದ ನಾಲೆಯೊಳಗೆ ಬಿದ್ದಿದ್ದ ಕಾಡಾನೆ ಮರಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಅರವಳಿಕೆ ಮದ್ದು ನೀಡಿ ಹೈಡ್ರಾಲಿಕ್ ಕ್ರೇನ್ನ ಮೂಲಕ ಆನೆ ಮರಿಯನ್ನು ಮ... Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕಾಲುವೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತ... Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಸಂಪೂರ್ಣ ಭಸ್ಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka.com ಮಡಿಕೇರಿ ತಾಲ್ಲೂಕಿನ ನೆಲ್ಯ ಹುದಿಕೇರಿ ಗ್ರಾಮಗಳ ನಡುವಿನ ರಸ್ತೆಯಲ್ಲಿ ಹೊಟ್ಟೆ ಪಾಡಿಗೆ ಇಟ್ಟುಕೊಂಡಿದ್ದ ಟೀ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲು ಆದ ಘಟನೆ ತಡರಾತ್ರಿ ಸಂಭವಿಸಿದೆ. ಸ್ಥಳೀಯ ವಾಹನ ಸವಾರರು ಗಮ... ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್ ಕಿತ್ತ ತೆಗೆದ ದುಷ್ಕರ್ಮಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ–ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಪೊಲೀಸರ ಮಾರ್ಗದರ್ಶಕ ಕಾರ್ಯಾಚರಣೆಯಡಿ ಅಳವಡಿಸಿದ್ದ ... ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ; ದಾಳಿ ಮಾಡದೆ ಎದ್ದೋದ ಸಲಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ದಾಟುತ್ತಿದ್ದ ಕಾಡಾನೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮೇಲೆಯೇ ಕಾಡಾನೆ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಎನ್.ಆರ್.ಪುರ ತಾಲೂಕಿನ 9ನೇ ಮೈಲಿ ಸಮೀಪದ ಬುರುಗಮನೆ ಗ್ರಾಮದ... « Previous Page 1 …16 17 18 19 20 … 497 Next Page » ಜಾಹೀರಾತು