ಕನ್ನಡ ರಾಜ್ಯೋತ್ಸವ: ಕಡಲನಗರಿಯಲ್ಲಿ ಭರದ ಸಿದ್ಧತೆ, ಪೊಲೀಸ್ ತಂಡ, ಹೋಮ್ ಗಾರ್ಡ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ರಿಹರ್ಸಲ್ ಚಿತ್ರ : ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಹಾಗೂ ರಂಗ ತಾಲೀಮು ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ಉಪ ಆಯುಕ್ತ ಸಿದಾರ್ಥ್ ಗೊಯಲ್, ಮಂಗಳೂರು ಸಿಎಆರ್ ಉಪ ಆಯುಕ್ತ ಉಮೇಶ್ ಪಿ... ನೆಮ್ಮದಿಯ ಬದುಕಿಗೆ ಊಟ ಸಿಗದಿದ್ದರೂ ಪರವಾಗಿಲ್ಲ, ನ್ಯಾಯ ಮಾತ್ರ ಸಿಗಲೇ ಬೇಕು: ಸ್ಪೀಕರ್ ಯು.ಟಿ. ಖಾದರ್ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಒಬ್ಬ ವ್ಯಕ್ತಿಗೆ ಊಟ ಇಲ್ಲದಿದ್ದರೂ ಪರವಾಗಿಲ್ಲ ಆದರೆ ಆತನಿಗೆ ನ್ಯಾಯ ಸಿಗುವುದು ಅತ್ಯಂತ ಅಗತ್ಯವಾಗಿರುತ್ತದೆ. ಆತನಿಗೆ ನ್ಯಾಯ ಸಿಕ್ಕಲ್ಲಿ ಆತ ನೆಮ್ಮದಿಯಿಂದ ಇರುತ್ತಾನೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ... ಸೈಬರ್ ಕ್ರೈಂ ತಡೆಗೆ ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ತರಬೇತಿ: ಗೃಹ ಸಚಿವ ಡಾ. ಪರಮೇಶ್ವರ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ಭಾನುವಾರ ನಗರದ ಶಸ್ತ್ರಸ್ತ್ರ ಪೊಲೀಸ್ ಠಾಣೆಯನ್ನು ಉದ್... ಚಾಲಕನ ನಿಯಂತ್ರಣ ತಪ್ಪಿ 2 ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾವೇರಿ ಬಸ್: ಕೆಲವರಿಗೆ ಸಣ್ಣ ಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ. ... ಕಾಡಾನೆ, ಹುಲಿ, ಮಂಗ ಸರದಿ ಆಯ್ತು, ಇದೀಗ ಕಾಡುಕೋಣ ಕಾಟ: ಭಯಭೀತರಾದ ಅತ್ತಿಗೆರೆ ಸುತ್ತಮುತ್ತ ಕಾಫಿ ತೋಟ ಕಾರ್ಮಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾ... ಆದಿ ಕವಿ ಮಹರ್ಷಿ ವಾಲ್ಮೀಕಿ ತತ್ವ, ಸಂದೇಶ ಜಗತ್ತಿಗೆ ಆದರ್ಶ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಭಿಮತ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸತ್ಯಪ್ರಮೋದ ನಗರದಲ್ಲಿನ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶನಿವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸ... ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ: ವಿಶ್ವ ಬಂಟರ ಸಮ್ಮೇಳನದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(reporterkarnataka.com) : ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದ ಕೊಡುಗೆ ಅಪಾರ. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ... ಹುಲಿ ಉಗುರು ಪ್ರಕರಣ: ಅಮಾನತ್ತಿಗೊಳಗಾದ ಕಳಸ ಡಿಆರ್ ಎಫ್ ಓ ದರ್ಶನ್ ಬಂಧನ; ಎನ್. ಆರ್. ಪುರದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹುಲಿ ಉಗುರು ಧರಿಸಿದ ಆರೋಪದ ಮೇಲೆ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಮಾನತಿಗೊಳಗಾದ ಕಳಸದ ಉಪ ವಲಯ ಅರಣ್ಯಾಧಿಕಾರಿ (ಡಿ. ಆರ್.ಎಫ್. ಓ.) ದರ್ಶನ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಅವರನ್ನು ಎನ್.ಆರ್.ಪುರದಲ್ಲಿ ... ಜ್ಯುವೆಲ್ಸ್ ಆಫ್ ಇಂಡಿಯಾ ಆಭರಣ ಮೇಳ: ಬಾಲಿವುಡ್ ನಟಿ ತಮ್ಮನ್ನಾ ಭಾಟಿಯಾ ಉದ್ಘಾಟನೆ *ಜ್ಯುವೆಲ್ಸ್ ಆಫ್ ಇಂಡಿಯಾದಿಂದ ಅ 27 ರಿಂದ 30 ರ ವರೆಗೆ ನಾಲ್ಕು ದಿನಗಳ ಮೆಗಾ ಆಭರಣ ಮೇಳ ಆರಂಭ *ಭಾರತದ ಅತಿ ದೊಡ್ಡ ಅಂದ–ಚಂದದ ಆಭರಣ ಮೇಳ - ನವರಾತ್ರಿ, ದೀಪಾವಳಿಗಾಗಿ ವಿಶೇಷ ವಿನ್ಯಾಸಗಳ ಪ್ರದರ್ಶನ ಮತ್ತು ಮಾರಾಟ ಬೆಂಗಳೂರು(reporterkarnataka.com): ಜ್ಯುವೆಲ್ಸ್ ಆಫ್ ಇಂಡಿಯಾದಿಂದ ಅಕ್... ಅರಣ್ಯಾಧಿಕಾರಿಯನ್ನೂ ಬಿಡದ ಹುಲಿ ಉಗುರು: ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಳಸ ಡಿಆರ್ ಎಫ್ ಓ ದರ್ಶನ್ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹುಲಿ ಉಗುರು ಧರಿಸಿದ ಆರೋಪದ ಮೇಲೆ ತನಿಖೆಗೆ ಹಾಜರಾಗದ ಹಿನ್ನೆಲೆ ಕಳಸದ ಉಪ ವಲಯ ಅರಣ್ಯಾಧಿಕಾರಿ ಡಿ. ಆರ್.ಎಫ್. ಓ. ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ. ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ... « Previous Page 1 …183 184 185 186 187 … 491 Next Page » ಜಾಹೀರಾತು