ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಂಗಳೂರು(reporterkarnataka.com): ಎರಡು ತಿಂಗಳ ಹಿಂದೆ ಇದೇ ಜಾಗದಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿದೆವು. ಆ ಪ್ರತಿಭಟನೆಯಲ್ಲಿ 1 ಲಕ್ಷ ಜನ ಭಾಗವಹಿಸಿದ್ದರು. ಅಂದು ಹಚ್ಚಿದ ಪ್ರತಿಭಟನಾ ಕಿಚ್ಚು ದೇಶದಾದ್ಯಂತ ಹಬ್ಬಿದೆ. ಬಿ... ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಬೆಂಗಳೂರು(reporterkarnataka.com): ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮ... ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು... ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ ಪೊಲೀಸ್ ಕ್ರಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದ ಬಳಕೆ ಆರೋಪದ ಹಿನ್ನಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 296 ಪ್ರಕಾರ ಪ್ರಕರಣ ದಾ... Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಂ. ಚೆಂಬು ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ವೀರಪ್ಪ ಎಂಬುವವರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನ... ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ... ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬಿಹಾರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆ ಲೋಕಸಭಾ ಚುನಾವಣೆ ಬಳಿಕವೂ ದೃಡಪಟ್ಟಿದೆ. ಮಹಾರಾಷ್ಟ್ರ, ಹರಿಯಾಣ ಬಿಹಾರ ಎಲ್ಲಾ ಕಡೆ ಮೋದಿಯವರ ಜನಪ್ರೀಯತೆ ದೃಢಪಟ್ಟಿದೆ. ಕಾಂಗ್ರೆಸ್ ನವರು ಎಲ್ಲರೂ ತಮ್ಮ ಜೊತೆ ಇದ್ದಾರೆ ಅಂತ ತಿಳಿದುಕೊಂಡಿದ್ದರು, ಅದ... ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ ಕೂಡ ಕಟಕಟೆಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರೆಸಾರ್ಟ್ ನ ವಸತಿಗೃಹದಲ್ಲಿ ಕುಡಿದು ಗಲಾಟೆ ಮಾಡಿದ್ದನ್ನು ವಿಡಿಯೋ ಚಿತ್ರೀಕರಿಸಿದನ್ನು ಪ್ರಶ್ನಿಸಿದ ಕಾರ್ಮಿಕನನ್ನು ಚಾಕುವಿಂದ ಇರಿದು ಕೊಲೆ ಮಾಡಿದ್ದ ಅಸ್ಸಾಂ ಮೂಲದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊ... ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ *ಇದು ಬೆಂಗಳೂರಿಗರ ಗೆಲುವು; ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್* *ಮೇಕೆದಾಟು ಯೋಜನೆಗೆ ಸಹಕಾರ ನೀಡದೇ ಕೇಂದ್ರ ಜಲ ಆಯೋಗಕ್ಕೆ (CWC) ಬೇರೆ ಆಯ್ಕೆ ಇಲ್ಲ* ಬೆಂಗಳೂರು(reporterkarnataka.com): ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರು... Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವ್ಯಕ್ತಿಯೊರ್ವ ಏಕಾಏಕಿ ರಸ್ತೆಗೆ ಬಂದ ಕಾರಣ ಲಾರಿಯ ಚಕ್ರಕ್ಕೆ ಸಿಲುಕಿ ಎರಡು ಕಾಲು ಕಟ್ ಆಗಿರುವ ಘಟನೆ ತಳುವೆ ಸಮೀಪ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಕೊಪ್ಪ ತೀರ್ಥಹಳ್ಳಿ ನಡುವಿನ ತಳುವೆ ಬಳಿ ಲಾರಿಯ ... « Previous Page 1 …17 18 19 20 21 … 497 Next Page » ಜಾಹೀರಾತು