ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ... ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ ಶಿಕ್ಷೆ *ಕೋರ್ಟ್ ತೀರ್ಪಿಗೆ ಕಣ್ಣೀರಿಟ್ಟ ಅಪರಾಧಿಗಳು! ಅತ್ತ ಯೋಗೀಶ್ ಗೌಡ ಮಕ್ಕಳಿಗೂ ಸಿಕ್ತು ಪರಿಹಾರ* ಬೆಂಗಳೂರು(reporterkarnataka.com): ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಕೇಸ್ನ ತೀರ್ಪು ಹೊರಬಿದ್ದಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಈ ಕೇಸ್ನ ತೀ... ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಬೆಂಗಳೂರು(reporterkarnataka.com): ಬೆಂಗಳೂರಿನ ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾ... ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ ಸಂಬಂಧವಿಲ್ಲ: ಪೊಲೀಸರ ಸ್ಪಷ... ವಿಟ್ಲ(reporterkarnataka.com): ವಿಟ್ಲ ಠಾಣಾ ವ್ಯಾಪ್ತಿಯ ಕೋಡಪದವು ಎಂಬಲ್ಲಿ ಮಗುವೊಂದರ ಕುತ್ತಿಗೆಯಿಂದ ಚಿನ್ನದ ಸರ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ಬೈಕ್ ಸವಾರನ ಫೋಟೋಕ್ಕೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ. 7 ವರ... Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಐಟ್ವೆಂಟಿ ಕಾರು ಏಕಾಏಕಿ ... ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಬಳಿ ಟ್ಯಾಕ್ಟರ್ ಪಲ್ಟಿಯಾದ ಘಟನೆ ನಡೆದಿದೆ. ಕಳಸಾದಿಂದ ಮೂಡಿಗೆರೆಗೆ ಸಿಮೆಂಟ್ ಶೀಟ್ಗಳನ್ನು ಹೊತ್ತೊಯ್ಯುತ್ತಿದ್ದ ಟ್ಯಾಕ್ಟರ್, ದೇವನಗುಲ್ ಸಮೀಪದಲ್ಲಿ ನಿಯಂತ್ರಣ ... ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಮಂಗಳೂರು(reporterkarnataka.com): ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ. ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಎರಡು ರೈಲುಗಳು ಪ್ರಕಟಣೆಯ ಪ್ರಕಾರ, ರೈಲು ಸಂಖ್ಯೆ 06126 ... ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀ... ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಒಮ್ಮೆ ಸಬರುಮತಿ ಆಶ್ರಮಕ್ಕೆ ಗಣ್ಯರು ಬಂದಾಗ, ಅವರನ್ನು ಐದು ನಿಮಿಷ ಕಾಯಿರಿ ಎಂದು ಗಾಂಧೀಜಿ ಹೇಳಿದರು. ಬಂದ ಗಣ್ಯರು ನಮಗಿಂತ ನಿಮ್ಮ ಕೆಲಸವೇ ಮುಖ್ಯ ಎಂದು ಕೇಳಿದಾಗ, ಕುರಿಮರಿಗೆ ಕಾಲು ಮುರಿದಿತ್ತು ಅದ... 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಸಿಕ್ಕಿತು ಶವ ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಕೇರಳದಿಂದ ಬಂದಿದ್ದ ಬಾಲಕಿ ಏಪ್ರಿಲ್ 7ರಂದು ಕಾಣೆಯಾಗಿದ್ದಳು ... « Previous Page 1 …17 18 19 20 21 … 538 Next Page » ಜಾಹೀರಾತು