ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಮಂಗನಕಾಯಿಲೆ ಪ್ರಕರಣ: ಮಹಿಳೆಯಲ್ಲಿ ವೈರಸ್ ಪತ್ತೆ; ಸೋಂಕಿತ ಸಂಖ್ಯೆ 9ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚುತ್ತಿದ್ದು, ಮಹಿಳೆಯೊಬ್ಬರಲ್ಲಿ ಕೆ.ಎಫ್.ಡಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ಮಂಗನಕಾಯಿಲೆ ಈಡಾದವರ ಸಂಖ್ಯೆ 9ಕ್ಕೇರಿದೆ. ಜಿಲ್ಲೆಯಲ್ಲಿ ಈಗಾಗಲೇ ಒಬ್... ಗರ್ಭಾಶಯದ ರಕ್ತ ವರ್ಗಾವಣೆಯೊಂದಿಗೆ 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದ ಜೀವ ರಕ್ಷಣೆ: ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರ ತಂಡದ ಸಾಧನೆ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಫಾದರ್ ಮುಲ್ಲರ್ ಆಸ್ಪತ್ರೆಯು ಗರ್ಭಾಶಯದ ರಕ್ತ ವರ್ಗಾವಣೆಯೊಂದಿಗೆ 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದ ಜೀವವನ್ನು ಉಳಿಸಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು 31 ವಾರಗಳ ತೀವ್ರ ರಕ್ತಹೀನತೆಯ ಭ್ರೂಣದಲ್ಲಿ ಗರ್ಭಾಶಯದ ವರ್ಗಾ... ಸುತ್ತೂರು ಜಾತ್ರೆ: ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 120 ಜೋಡಿಗಳು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲು ಎಂಬಂತೆ ಇಂದು ನಡೆದ ಎರಡನೇ ದಿನದ ಸುತ್ತೂರು ಜಾತ್ರೆಯಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಸುಮಾರು 120 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಸುತ್ತೂರು ಶ್ರೀ ಕ್ಷೇತ್ರದ ಪರಮ... ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವ ಖಂಡ್ರೆ ಭೇಟಿ; ಅರಣ್ಯ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ಮಂಗಳೂರು(reporterkarnataka.com): ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವ... ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ: ವಿವಿಧ ಕಾರ್ಯಕ್ರಮಗಳಿಗೆ ಮಂತ್ರಿ ಮಹೋದಯರಿಂದ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಆರು ದಿನಗಳ ಕಾಲ ನಡೆಯಲಿರುವ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತೂರು ಶ್ರೀ ಕ್ಷೇತ್ರವು ಬಣ್ಣ ಬಣ್ಣದ ಹೂವು... ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಆರದ ಎರಡು ಕೋಮುಗಳ ಸಂಘರ್ಷ: ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆ *ಹಲ್ಲರೆ ಗ್ರಾಮದ ಎರಡು ಕೋಮುಗಳ ಸಂಘರ್ಷಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತದ ವೈಫಲ್ಯವೇ ಕಾರಣ ಪ್ರತಿಭಟನೆಯಲ್ಲಿ ಗಂಭೀರ ಆರೋಪ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ಘರ್ಷಣೆ ಪ್ರಕರಣ ಖಂ... ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ, ಮೋದಿ ಕಾಲದಲ್ಲಿ ಎಷ್ಟು ಬಂತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಸಿ.ಟಿ. ರವಿ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ. 2004-2014ರವರೆಗೆ ಎಷ್ಟು ತೆರಿಗೆ ಹಣ ಬಂತು ಎನ್ನುವ ಕುರಿತು ಶ್ವೇತಪತ್ರ ಹೊರಡಿಸಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಗ್ರಹ... ನಂಜನಗೂಡು: ಫೆ.6ರಿಂದ 11ರ ವರೆಗೆ ಸುತ್ತೂರು ಜಾತ್ರಾ ಮಹೋತ್ಸವ; 7ರಂದು ಸಾಮೂಹಿಕ ವಿವಾಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಆದಿ ಜಗದ್ಗುರು ಸುತ್ತೂರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಫೆ.6 ರಿಂದ 11ರವರೆಗೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು,ಜಾತ್ರಾ ಮಹೋತ್... ಗಡಿಭಾಗದ ಗ್ರಾಮದಲ್ಲಿ ಅರಳಿದ ಭಗವಾನ್ ಬುದ್ಧ ಪ್ರತಿಮೆ: ಮೈಸೂರು ಜಿಲ್ಲೆಗೆ ಮಾದರಿಯದ ಯಶವಂತಪುರ ಗ್ರಾಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತಿಹಾಸ ಪ್ರಸಿದ್ಧ ಪವಾಡಪುರುಷ ಶ್ರೀ ಬೇಲದ ಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯದ ಸಮೀಪವಿರುವ ಸರಗೂರು ತಾಲೂಕಿನ ಯಶವಂತಪುರ ಗ್ರಾಮದಲ್ಲಿ ಗ್ರಾಮಸ್ಥರು ಸಾಮೂಹಿಕವಾಗಿ ಭಗವಾನ್ ಬುದ್ಧ ಮೂರ್ತಿ ಪ್ರತಿಷ್ಠಾಪನೆ ಮಾಡಿ ಮೈಸೂರು ಜಿಲ್ಲ... ಹಲ್ಲರೆ ಪ್ರಕರಣ ಖಂಡಿಸಿ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ನಂಜನಗೂಡು ತಾಲೂಕು ಹಲ್ಲರೆ ಗ್ರಾಮದಲ್ಲಿ ನಡೆದ ಪ್ರಕರಣವನ್ನು ಖಂಡಿಸಿ ನಂಜನಗೂಡು ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟ... « Previous Page 1 …192 193 194 195 196 … 514 Next Page » ಜಾಹೀರಾತು