ಮಂಗಳೂರು ನಂತೂರು ವೃತ್ತದ ಬಳಿ ಖಾಸಗಿ ಬಸ್ ಚಾಲಕ- ನಿರ್ವಾಹಕರಿಗೆ ಮಾಲೀಕರ ನೀತಿ ಪಾಠ: ಕರಪತ್ರ ಹಂಚಿ ಜಾಗೃತಿ ಮಂಗಳೂರು(reporterkarnataka.com): ಖಾಸಗಿ ಸಿಟಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಘಟನೆ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಶನಿವಾರ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರ ಸಂಘದಿಂದ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಲಾಯಿತು. ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ, ವಾಹನ ಜಾಥಾ ಬೆಳ್ತಂಗಡಿ(reporterarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಸೌಜನ್ಯ ಪರ ಸೆ.3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದ ವಿವಿಧಡೆಗಳಿಂದ ಲಕ್ಷಾಂತರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ನಡುವೆ ಪ್ರತಿಭಟನೆ ರದ್ದಾಗಿದೆ ಎಂಬ ವದಂತಿಯನ್ನು ಸಾಮಾಜಿಕ ಹೋರಾಟ... ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ. 2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು... ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಸನ(reporterkarnataka.com): ಚುನಾವಣಾ ಅಕ್ರಮ ಆರೋಪದ ಮೇಲೆ ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರು ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ... ಬೆಳಪು ವ್ಯವಸಾಯ ಸಹಕಾರ ಸಂಘ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ ಉದ್ಘಾಟನೆ ಉಡುಪಿ(reporterkarnataka.com): ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ 'ಸಹಕಾರಿ ಮಹಲ್'ನ ಉದ್ಘಾಟನಾ ಸಮಾರಂಭ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕ... ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟೀ ಸ್ಪರ್ಧೆ: ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ನಿರ್ಣಯ ಮುಂಬೈ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಸೀಟುಗಳಲ್ಲಿ ಒಟ್ಟಿಗೆ ಸ್ಪರ್ಧಿಸಲು ಮುಂಬೈನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತು ಬಿಹಾರದ ಪಾಟ್ನಾ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ರತಿಪಕ್ಷಗಳ... ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ... ಸಂತಾನ ನಕ್ಷೆಗೆ 5 ಸಾವಿರ ಬೇಡಿಕೆ: ಅಜೆಕಾರು ನಾಡ ಕಚೇರಿ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಅಜೆಕಾರು ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕನೋರ್ವ ಲೋಕಾಯಕ್ತ ಪೊಲೀಸರ ಬಲೆಗೆ ಗುರುವಾರ ಬಿದ್ದಿದ್ದಾನೆ. ನಿಜಾಮ್ ಅಜೆಕಾರು ಎಂಬಾತ ನಾಡಕಚೇರಿಯಲ್ಲಿ ಲಂಚಕ್ಕೆ ಬೇಡಿಕೆಯಿಟ್ಟದ್ದ. ಹಿರ್ಗಾನದ ಅಕ್ಷಯ್ ಎಂಬವರ ಬ... 262 ಸರಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಎಲ್ ಕೆಜಿ, ಯುಕೆಜಿ ಆರಂಭ: ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು(reporterkarnataka.com): ರಾಜ್ಯದಲ್ಲಿ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ(ಪೂರ್ವ ಪ್ರಾಥಮಿಕ) ಶಾಲಾ ತರಗತಿಗಳನ್ನು ಸೆಪ್ಟೆಂಬರ್ ತಿಂಗಳಿನಿಂದ ಪ್ರಾಯೋಗಿಕವಾಗಿ ನಡೆಸಲು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2023-24ನೇ ಸಾಲಿನ ಶೈಕ್ಷಣಿಕ ವರ... ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!! ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ. ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮ... « Previous Page 1 …196 197 198 199 200 … 490 Next Page » ಜಾಹೀರಾತು