ಬೆಂಗಳೂರು ಸಹಿತ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ‘ಅಗ್ನಿವೀರ’ ಅವಕಾಶ: ಆ.10ರಿಂದ ಹಾಸನದಲ್ಲಿ ಭೂ ಸೇನಾ Rally ಹಾಸನ(reporterkarnataka.com): ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಅಗ್ನಿವೀರ ನೇಮಕಾತಿ ನಡೆಯಲಿದೆ. ‘ಅಗ್ನಿಪಥ’ ಯೋಜನೆಯಡಿ ಭೂ ಸೇನಾ Rally ನಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮ... ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ ಮಡಿಕೇರಿ(reporterkarnataka.com): ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗ... ಕೊಡಗಿನಲ್ಲಿ ಪ್ರವಾಹದ ಭೀತಿ: ಜಲಾನಯನ ಪ್ರದೇಶದ ನಿವಾಸಿಗಳಿಗೆ ಮುನ್ನೆಚ್ಚರಿಕೆ ಸೂಚನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾರಂಗಿ ಜಲ... ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ನೂಪುರ್ ಶರ್ಮ ಹೇಳಿಕೆ ಕಾರಣ, ಕ್ಷಮೆಯಾಚಿಸಲಿ: ಸುಪ್ರೀಂ ಕೋರ್ಟ್ ಹೊಸದಿಲ್ಲಿ(reporterkarnataka.com): ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ಹೇಳಿಕೆ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಾರಣ,ಆಕೆ ದೇಶದ ಕ್ಷಮೆಯಾಚಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೂಪರ್ ಶರ್ಮಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್.ಐ.ಆರ್ ಗಳನ್ನು ದೆಹಲಿಗೆ ವ... ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸ... ಮೂಡಿಗೆರೆ: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸ್ವಯಂ ಪ್ರೇರಿತ ಬಂದ್, ವಾರದ ಸಂತೆ ರದ್ದು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು. ಮೂಡಿಗೆರೆ ಪಟ್ಟಣದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬೆಳೆಗ್ಗ... ಅಪಾಯವನ್ನು ಲೆಕ್ಕಿಸದೇ ಟ್ರಾಕ್ಟರ್ ಹಗ್ಗ ಜಗ್ಗಾಟ ಆಟ ಆಯೋಜನೆ: ಜಿಲ್ಲಾಡಳಿತ, ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಅಪಾಯವನ್ನು ಕಣ್ಮುಂದೆ ಇಟ್ಟುಕೊಂಡು ಅಪಾಯಕಾರಿ ಟ್ರ್ಯಾಕ್ಟರ್ ಹಗ್ಗ ಜಗ್ಗಾಟ ಆಟ ಆಯೋಜಿಸಲಾಯಿತು. ಗ್ರಾಮದ ಬೀರಲಿಂಗೇಶ್ವರ ಜಾತ್ರೆಯ ಕಾರ್ಯಕ್ರಮವಾಗಿ ಆಟ ಆಯೋಜನೆ ಮಾಡಲಾಗಿತ್... ಮಣಿಪುರ ಸೇನಾ ಕ್ಯಾಂಪ್ನಲ್ಲಿ ಭಾರೀ ಭೂಕುಸಿತ: 50ಕ್ಕೂ ಹೆಚ್ಚು ಯೋಧರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ ಇಂಫಾಲ್ (reporterkarnataka.com): ಅಸ್ಸಾಂನಲ್ಲಿ ಭಾರೀ ಪ್ರವಾಹದ ಬೆನ್ನಲ್ಲೇ ನೆರೆಯ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರತೀಯ ಸೇನೆಯ 107 ಟೆರಿಟೋರಿಯಲ್ ಆರ್ಮಿ ಕಂಪನಿಯು ಬುಧವಾರ ಮಧ್ಯರಾತ್ರಿ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 50ಕ್ಕೂ ಹೆಚ್ಚು ಯೋ... ಕೊಡಗು- ದ.ಕ.ಜಿಲ್ಲೆ ಗಡಿಯಲ್ಲಿ ಮತ್ತೆ 2 ಬಾರಿ ಭೂಕಂಪನ: ಭಯಭೀತರಾಗಿ ಹೊರಗೋಡಿದ ಮನೆ ಮಂದಿ ಮಡಿಕೇರಿ(reporterkarnataka.com): ದಕ್ಷಿಣ ಕನ್ನಡ ಮತ್ತು ಕೊಡಗು ಜೆಲ್ಲೆಯ ಗಡಿಭಾದಲ್ಲಿ ಮತ್ತೆ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. 1 ಗಂಟೆಯಿಂದ 1.40ರ ಅವಧಿಯಲ್ಲಿ ಸಂಪಾಜೆ, ಕರಿಕೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನದ ಅನುಭವ ಆಗಿದೆ. ದೊಡ್ಡ ಶಬ್ದ... ಮೂಡಿಗೆರೆ: ಕಾಡಾನೆ ದಾಳಿ; ಎಂಎಸ್ಐಎಲ್ ನೌಕರ ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಊರು ಬಗೆ ಸಮೀಪ ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಎಂಎಸ್ಐಎಲ್ ನೌಕರ ಪಾರಾದ ಘಟನೆ ಗುರುವಾರ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಎಂಎಸ್ಐಎಲ್ ನೌಕರ ಪ್ರಭಾಕರ್ ಮೇಲೆ ಕಾಡಾನೆ ದಾ... « Previous Page 1 …197 198 199 200 201 … 338 Next Page » ಜಾಹೀರಾತು