Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterterkarnataka@gmail.com ಕೋಣಗಳನ್ನು ಕಂಟೈನರ್ ಲಾರಿ ನಲ್ಲಿ ತುಂಬಿಕೊಂಡು ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಗೋಣಿಕೊಪ್ಪ ಬಳಿಯ ಮತ್ತಿಗೋಡು ಬಳಿ ನಡೆದಿದೆ. 15 ಮರಿ ಸೇರಿದಂತೆ ಬಲಿಷ್ಠ 3... ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕಾಸರಗೋಡು(reporterkarnataka.com): 25ರ ಮಾರ್ಚ್ 22 ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್... ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮಂಗಳೂರು(reporterkarnataka.com):ಕರಾವಳಿಯಲ್ಲಿ ಕಥೋಲಿಕ್ ಸಮುದಾಯದವರು ಸೋಮವಾರ ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಚರ್ಚ್ ಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಬಲಿಪೂಜೆಯಲ್ಲಿ ಭಕ್ತರು ಭಾಗವಹಿಸಿದರು. ಯೇಸು ಸ್ವಾಮಿಯ ತಾಯಿ ಮಾತೆ ಮೇರಿಯ ಹುಟ್ಟು ಹಬ್ಬವನ್ನು ಕಥೋಲಿಕ್ ಕ್ರೈಸ್ತರು ಆಶೀರ್... ಮೈಸೂರು ದಸರಾ: ಗೋಲ್ಡ್ ಕಾರ್ಡ್; ಟಿಕೆಟ್ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ವಿವರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಡಹಬ್ಬ ಮೈಸೂರು ದಸರಾ-2025ರ (Mysuru Dasara 2025) ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ಗಳನ್ನು (Gold Card) ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್ನಲ್ಲಿ ಬಿಡುಗಡೆಗೊಳಿಸಿದೆ. ಹೌದು.. ಈ ಬಾರ... Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ ಮಾರಣಾಂತಿಕ ಹಲ್ಲೆಮಾಡಿರುವ ಬಗ್ಗೆ ವರದಿಯಾಗಿದೆ. ನಿನ್ನೆಯ ದಿನ ಮ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಆ.29ರಂದು ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ... ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಮುಖ್ಯಮಂತ್ರಿ ವಿಜಯಪುರ(reporterkarnataka.com): ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ... Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರೀಗಂಧ ಮರಗಳ ಚೋರರ ಹಾವಳಿ ಹೆಚ್ಚಾಗಿದೆ. ಮರಗಳು ಇದ್ದಕ್ಕಿದ್ದ ಹಾಗೆ ಮಾಯವಾಗುತ್ತಿದೆ. ಆಗಸ್ಟ್ 31ರಂದು ರಾತ್ರಿ ಗುಮ್ಮನ ಕೊಲ್ಲಿಯ ನಂದಿ ಬಡಾವಣೆಯಲ್ಲಿ ... ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4ರ ಸಮಯಕ್ಕೆ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಬೂದಿತಿಟ್ಟು ಬಳಿ ಹೃದಯಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ... Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿ... « Previous Page 1 2 3 4 … 463 Next Page » ಜಾಹೀರಾತು