ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ ಬಂಧನ ಬೆಂಗಳೂರು(reporterkarnataka.com): ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಬಂಧಿಸಲಾಗಿದೆ. ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ... ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ನಾಳೆ(ಆ.18)ರಜೆ ಸಾರಲಾಗಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ವಮಘೆ ಮಳೆ ಅಬ್ಬರಕ್ಕೆ ಮಲೆನಾಡು ಅಕ್ಷರಶಃ ಜಲಾವೃತಗೊಂಡಿದೆ. ಶೃಂಗೇರಿಯಲ್ಲಿ ತುಂಗಾ ನದಿ ಅಬ್ಬರಕ್ಕೆ ರಸ್ತೆಗಳೇ ಜಲಾವೃತವಾಗಿವೆ. ಕಿಗ್ಗಾ... ಆರ್ಎಸ್ಎಸ್ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ರಾಹುಲ್ ಗಾಂಧಿ ಮೆಚ್ಚಿಸಲು ಆರ್ಎಸ್ಎಸ್ ವಿರುದ್ಧ ಸಿಎಂ ಹೇಳಿಕೆ:ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ(reporterkarnataka.com): ಆರ್ಎಸ್ಎಸ್ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು. ಕಾಂಗ್ರೆಸ್ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್ಡಿಪಿಐ ಜೊತೆಗೆ... Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ *ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ* *ನ್ಯಾಯಾಲಯದಲ್ಲಿ ದೂರು ಕೊಟ್ಟಾಗ, ಎಸ್ಐಟಿ ರಚನೆ ಆದಾಗ ಬಿಜೆಪಿಗರು ಯಾಕೆ ಮಾತನಾಡಲಿಲ್ಲ?* ಬೆಂಗಳೂರು(reporterkarnataka.com): ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್... ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ ಅನೆಗಳು ಮತ್ತೆ ಕಾಡಿಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಬಾಡಗ ಬಾ ಣoಗಾಲ ಗ್ರಾಮದ ಖಾಸಗಿ ಕಾಫಿ ಎಸ್ಟೇಟ್ ನಲ್ಲಿ ಬೀಡು ಬಿಟ್ಟಿದ್ದ ಹತ್ತಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರ... ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ ನವದೆಹಲಿ(reporterkarnataka.com): ಡಿಸಿಎಂ ಡಿ.ಕೆ. ಶಿವಕುಮಾರ್ ʼಧರ್ಮಸ್ಥಳದ ವಿರುದ್ಧ ಷಡ್ಯಂತರ ನಡೆದಿದೆʼ ಎಂದಿದ್ದಾರೆ. ಆತುರದಲ್ಲಿ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರದ್ದೇ ಷಡ್ಯಂತರವಿದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ. ಡಿ.ಕೆ. ಶಿವಕ... ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ ಸಿಬ್ಬಂದಿಗಳಿಂದ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾಲದ ಬಾಧೆಯಿಂದ ಬೇಸತ್ತ ಆಟೋ ಚಾಲಕನೋರ್ವ ಕುಶಾಲನಗರ-ಕೊಪ್ಪ ನಡುವಿನ ಸೇತುವೆಯಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಅಲ್ಲೇ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂಧಿಗಳು ರಕ್ಷಿಸಿದ ಘಟನೆ ನಡೆದಿದೆ. ಕುಶಾಲನ... ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ *ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ-ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ವಿಗೆ ಸಂತಸ ವ್ಯಕ್ತಪಡಿಸಿದ ಸಿಎಂ* *ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪ... ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ನವದೆಹಲಿ(reporterkarnataka.com): ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್... « Previous Page 1 …18 19 20 21 22 … 476 Next Page » ಜಾಹೀರಾತು