ಭಾರತ ಆಗಸ್ಟ್ 23ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಆಚರಿಸಲಿದೆ: ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಘೋಷಣೆ ಮೃದುಲಾ ನಾಯರ್ ಬೆಂಗಳೂರು info.reporterkarnataka.com ವಿದೇಶದಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂಧಿಸಿದರು. ಪ್ರಧಾನಿ ಅವರಿಗೆ ಆತ್ಮೀಯ ಸ್ವಾಗತ ಕೂಡ ನೀಡಲಾಯಿತು. "ನಾನು ದೇಶದಲ್ಲಿ ಇಲ್ಲದ ಕಾರಣ ... ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ: ಸೊತ್ತು ಸ್ವಾಧೀನ; ಇನ್ನೊರ್ವನ ಹುಡುಕಾಟ ಮಂಗಳೂರು(reporterkarnataka.com): ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದ ಆರೋಪಿತನಿಂದ ಬೆಲೆ ಬಾಳುವ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. 2023, ಮೇ 12ರಂದು 10.45 ಗಂಟೆಯಿಂದ 14.30ರ ಸಮಯದಲ್ಲಿ ನಗರದ ಅತ್ತಾವರ ಸ್ಟರಕ್ ರಸ್ತೆ... ಅತ್ಯಾಚಾರ, ಕೊಲೆಗೀಡಾದ ಸೌಜನ್ಯ ಪರ ಮಹಾಧರಣಿಯಲ್ಲಿ ಭಾಗವಹಿಸಲು ಎಐಟಿಯುಸಿ ಕರೆ ಮಂಗಳೂರು(reporterkarnataka.com): ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಅಪನಂಬಿಕೆಗೆ ಕಾರಣವಾದ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳು ಆಗಸ್ಟ್ 28 ರಂದು ನಡೆಸುವ ಮಹಾಧರಣಿಯಲ್ಲಿ ಎಐಟಿಯುಸಿಯ ಸದಸ್... ಬೆಂಗಳೂರಿನಲ್ಲಿ ತಂದೆ-ಮಗಳ ಬಾಂಧವ್ಯದ ಅನಾವರಣ: ‘ತಾರೆ ಜಮೀನ್ ಪರ್’ ಚಿತ್ರಕ್ಕೆ ಅನಿಮೇಷನ್ ಕೊಡುಗೆ ನೀಡಿದ್ದ ಧೀಮಂತ್ ವ್ಯಾ... ಮೂರು ಗ್ರಾಮಿ ಪ್ರಶಸ್ತಿ ವಿಜೇತ, ಸಂಯೋಜಕ, ಪರಿಸರವಾದಿ ರಿಕೇಜ್, ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್, ಅಮೀರ್ ಖಾನ್, ರಾಕೇಶ್ ಓಂಪ್ರಕಾಶ್ ಮೆಹ್ರಾ, ನಿರ್ದೇಶಕ ಶೇಖರ್ ಕಪೂರ್, ನಟಿ ನಂದಿತಾ ದಾಸ್, ಖ್ಯಾತ ಚಿತ್ರಕಲಾವಿದ ಸಮೀರ್ ಮೊಂಡಲ್ ಮುಂತಾದವರ ಪ್ರಶಂಸನೆಗೆ ಪಾತ್ರವಾದ ಚಿತ್ರಕಲಾ ಪ್ರದರ್ಶನ ಇದೀಗ ಬೆಂಗಳ... ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸ... ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ... ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ: ರೈತ ಸಂಘದಿಂದ ಹೆಸ್ಕಾಂಗೆ ಕಚೇರಿ ಎದುರು ಭಾರೀ ಪ್ರತಿಭಟನೆ, ಮುತ್ತಿಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸ್ಥಗಿತ ಖಂಡಿಸಿ ಅಥಣಿ ಹೆಸ್ಕಾಂ ಕಚೇರಿ ಎದುರು ರೈತ ಮುಖಂಡ ಮಹಾದೇವ ಮಡಿವಾಳ ನೇತ್ರತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಿದರು. ಅಥಣಿ ತಾಲೂಕಿನ ಗ್ರಾಮ... ಚಂದ್ರಯಾನ-3 ಯಶಸ್ವಿ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ; ಪ್ರಧಾನಿ, ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರತದ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್... ತೊಕ್ಕೊಟ್ಟು ಫ್ಲೈ ಓವರ್ ಬಳಿ ಜೂಜಾಟ: ಇಬ್ಬರ ಬಂಧನ; ನಗದು, ಚೀಟಿ ವಶ ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಫೈ ಓವರ್ ಬಳಿಯಲ್ಲಿರುವ ಗೂಡಂಗಡಿಯ ಬಳಿ ಜೂಜಾಟನಿರತರಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತೊಕ್ಕೊಟ್ಟು ಪೆರ್ಮನ್ನೂರಿನ ನಿವಾಸಿಯಾದ ಉರ್ಮಾನ್ ಅಕ್ಟೋಸ್ (55) ಹಾಗೂ ಉಳ್ಳಾಲ ಸೋಮೇಶ್ವರದ ಪ್ರಕಾಶ್ ನಗರ ನಿವಾಸಿಯಾದ ಇಲ್ಯ... ದ್ವಿಚಕ್ರ ವಾಹನ ಕಳ್ಳನ ಸೆರೆ: ನ್ಯಾಯಾಂಗ ಬಂಧನ; 1.10 ಲಕ್ಷ ರೂ. ಮೌಲ್ಯದ ಎರಡು ವಾಹನ ವಶ ಮಂಗಳೂರು(reporterkarnataka.com):ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟು ಕಾಫಿಕಾಡು ನಿವಾಸಿಯಾದ ಶನೀಝ್(23) ಬಂಧಿತ ಆರೋಪಿ. ಈತ ಕಳವು ಮಾಡಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪು... « Previous Page 1 …199 200 201 202 203 … 490 Next Page » ಜಾಹೀರಾತು