ಉಳ್ಳಾಲ ಬಟ್ಟಪಾಡಿಯ ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಹಾನಿ ಪರಿಶೀಲನೆ; ಸ್ಪೀಕರ್ ಖಾದರ್ ಸಾಥ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶ... ವಿಧಿಯ ಕ್ರೂರ ಆಟ: ಮನೆ ಯಜಮಾನನ ಅಂತ್ಯ ಸಂಸ್ಕಾರ ವೇಳೆ ಹೊತ್ತಿ ಉರಿದ ಮನೆ; ಸೊತ್ತು ನಾಶ, ಹಸು- ಕುರಿಗಳ ಜೀವಂತ ದಹನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ. ಮನೆ ಸು... ಮೊಬೈಲ್ ಚಿತ್ರೀಕರಣ ಪ್ರಕರಣ ಎಸ್ಐಟಿಗೆ ಹಸ್ತಾಂತರಿಸುವ ಪ್ರಶ್ನೆ ಇಲ್ಲ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳೂರು(reporterkarnataka.com):ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ಈಗಾಗಲೇ ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನುಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ ಎಂ... ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ: 3 ಮಂದಿ ಆರೋಪಿಗಳ ಬಂಧನ; 1.36 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳೂರು ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ರಾಹುಲ್ ಗಟ್ಟಿ ಮತ್ತು ಅಭಿಲಾಷ್ ಕರ್ಕೇರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು ಆಟೋರಿಕ್ಷ... ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಬಿ. ರಮಾನಾ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಎಸ್ ಐಟಿ ತನಿಖೆಗೆ ಆಗ್ರಹ ಮಂಗಳೂರು(reporterkarnataka.com):ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರದ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪುರಭವನದ ಎದುರು ಸೋಮವಾರ ಬೃಹತ್ ... ಪ್ರಜಾಪ್ರಭುತ್ವ ವ್ಯವಸ್ಥೆ ಬಲವರ್ಧನೆಗೆ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣ ಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ... ವೀಳ್ಯ ಕೊಟ್ಟು ಅಭಿನಂದನಾ ಸಮಾರಂಭಕ್ಕೆ ನಾಡೋಜ ಪ್ರೊ. ಕೆ.ಪಿ. ರಾವ್ ಅವರಿಗೆ ಆಹ್ವಾನ ಉಡುಪಿ(reporterkarnataka.com): ಆಗಸ್ಟ್ 6 ಭಾನುವಾರದಂದು ನಡೆಯಲಿರುವ ನಾಡೋಜ ಪ್ರೊ. ಕೆ.ಪಿ. ರಾವ್ ಅಭಿನಂದನಾ ಸಮಾರಂಭಕ್ಕೆ ಅಭಿನಂದನಾ ಸಮಿತಿ ವತಿಯಿಂದ ಪ್ರೊ. ಕೆ.ಪಿ ರಾವ್ ಅವರಿಗೆ ವೀಳ್ಯ ನೀಡಿ ಗೌರವ ಪೂರ್ವಕವಾಗಿ ಆಹ್ವಾನಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಅಧ್ಯಕ್ಷರಾದ... ರಸ್ತೆಯಿಂದ 20 ಅಡಿ ಕೆಳಗಿನ ಮನೆಯಂಗಳಕ್ಕೆ ಬಿದ್ದ ಇನೊವಾ ಕಾರು: 9 ಮಂದಿಗೆ ತೀವ್ರ ಗಾಯ; ಕೋಲಾರದಿಂದ ಹೊರನಾಡಿಗೆ ಪ್ರಯಾಣಿಸುತ್ತಿದ್ದ ಭಕ್ತರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಮನೆಯ ಮುಂಭಾಗಕ್ಕೆ ಇನ್ನೊವಾ ಕಾರು ಹಾರಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೋಲಾರದಿಂದ ಹೊರನಾಡಿಗೆ ಹೋಗ... ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ: ಬಿದ್ದ ಜಾಗದಿಂದ ಕೇವಲ 10 ಮೀಟರ್ ಅಂತರದಲ್ಲಿ ದೊರೆತ ಶವ ಕುಂದಾಪುರ(reporterkarnataka.com):ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದ ಕಲ್ಲು ಬಂಡೆಯಿಂದ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕನ ಶವ ಪತ್ತೆಯಾಗಿದೆ. ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಜುಲೈ 23ರಂದು ಶರತ್ ಕುಮಾರ್ (23) ಸ್ನೇಹಿತನ... « Previous Page 1 …205 206 207 208 209 … 490 Next Page » ಜಾಹೀರಾತು