Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್ ಸೌರ ಸ್ಥಾವರ ಸ್ಥಾಪನೆ * ಹಂತ ಹಂತವಾಗಿ ನವೀಕರಿಸಬಹುದಾದ ಇಂಧನಕ್ಕೆ ಯೋಜಿಸುತ್ತಿದೆ ರೈಲ್ವೆ * ಕರ್ನಾಟಕ ಸೇರಿದಂತೆ ಹತ್ತಾರು ರಾಜ್ಯಗಳಲ್ಲಿ ರೈಲ್ವೆ ಸೌರೀಕರಣ ಪ್ರಗತಿ ನವದೆಹಲಿ(reporterkarnataka.com): ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ... EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್ ತಿದ್ದುಪಡಿ ವಿರೋಧಿಸುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ... Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ ಶರೀರ ಇಟ್ಟು ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಲ ಮರು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆನ್ನಲಾದ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದ ರೈ... Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ. [video wid... Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನವದೆಹಲಿ(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹ 400 ವರೆಗೆ ಶುಲ್ಕ ವಿಧಿಸಿ ಗ್ಯಾರೆಂಟಿ "ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ... Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ. ಹಲಸಿನಕಾಯಿ ತಿನ್ನಲು ಹೋಗಿ ಬೃಹತ್ ಕಾಡಾನೆ ಸಾವನ್ನಪ್ಪಿದೆ. ಅಂದಾಜು 35 ವರ... ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail com ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಪಟ್ಟಣದ ಅಂಚಿನಲ್ಲಿರುವ ಸಾಮೂಹಿಕ ಪ್ರಾರ್ಥನಾ ಮಂದಿರದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ರವರು, ಸಮಾಜದ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗ... Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದಲ್ಲಿ ಈದ್-ಉಲ್-ಫಿತರ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ವಿವಿಧ ಭಾಗಗಳಿಂದ ಸಾವಿರಾರು ಮುಸ್ಲಿಮರು ಪಾದಯಾತ್ರೆಯ ಮೂಲಕ ಈದ್ಗಾ ಮೈದಾನವನ್ನು ತಲುಪಿದರು... PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾತ್ರ ಏನು? ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗ್ರಾಮೀಣ ಭಾರತದ ಹೃದಯವೆಂದೇ ಗ್ರಾಮ ಪಂಚಾಯತಿಗಳನ್ನು ಪರಿಗಣಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮಾಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿವೆ. ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ... Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ ಬೆಂಗಳೂರು(reporterkarnataka.com): ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಸುರಕ್ಷತೆ ಕುರಿತು ಬಿ.ಪ್ಯಾಕ್ ಮತ್ತು ಸಿಜಿಐ ಸಂಸ್ಥೆ ನಡೆಸಿದ “ಬಿ.ಸೇಫ್” ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಾಯಿತು. ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ನಟಿ ಆಶಾ ಭಟ್, ಮು... « Previous Page 1 …19 20 21 22 23 … 438 Next Page » ಜಾಹೀರಾತು