ದೊಂಬಿ, ಗಲಭೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ ಮಂಗಳೂರು(reporterkarnataka.com):ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಬಜಾಲ್ ಪೈಜಲ್ ನಗರದ ನ... ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಟಾಪನೆ; ನವರಾತ್ರಿ ಮಹೋತ್ಸವಕ್ಕೆ ಚಾಲನೆ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವಕ್ಕೆ ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. 9 ದಿನಗಳ ... ಬೆಳಗಾವಿ: ಕಿತ್ತೂರು ಉತ್ಸವ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ... ರಸ್ತೆಯ ಇಕ್ಕೆಲಗಳಲ್ಲಿ ಹುಲುಸಾಗಿ ಬೆಳೆದಿರೋ ಮರಗಿಡ: ರಸ್ತೆ ಕಾಣದೆ ಹೊರನಾಡು ಭಕ್ತರ ಕಾರು ಮುಖಾಮುಖಿ ಡಿಕ್ಕಿ; 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reeporterkarnataka@gmail.com ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾ... ಮೂಡಿಗೆರೆ: ಕುಡಿತದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ; ಬೆಳಗಾದ ಬಳಿಕವೇ ಹತ್ಯೆ ಬೆಳಕಿಗೆ, ಆರೋಪಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿದ್ದ ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು, ಮನೆಯಿಂದ ಹೊರಗೆ ತಳ್ಳಿ ಕೊಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪದ್ಮಾಕ್ಷಿ (40) ಎಂದು ... ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ! ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮ... ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇ... ಫ್ರೀ ಬಸ್ ಎಫೆಕ್ಟ್: ಸರಕಾರಿ ಬಸ್ ನಿಲ್ದಾಣದಲ್ಲೇ ಬಟ್ಟೆ ಒಗೆದು ಒಣಗಿಸುವ ಮಹಿಳೆಯರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ. ... ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 262 ಮಂದಿ ರೌಡಿಗಳ ಪರೇಡ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಾಕಿ ಖಡಕ್ ಎಚ್ಚರಿಕೆ ಮಂಗಳೂರು(reporterkarnataka.com): ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಗುರುವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಪರೇಡ್ನಲ್ಲಿ ಒಟ್ಟು 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ... ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಗೆ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿ: ಬೆಂಗಳೂರಿನಲ್ಲಿ ರಾಜ್ಯಪಾಲರು ಪ್ರದಾನ ಬೆಂಗಳೂರು(reporterkarnataka.com): ರಾಜ್ಯ ರಾ.ಸೇ.ಯೋಜನಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ನೀಡುವ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸೇವೆಯನ್ನು ಪರಿಗಣಿಸಿ ... « Previous Page 1 …209 210 211 212 213 … 514 Next Page » ಜಾಹೀರಾತು