ವಿಜಯ ನಗರದ ಬಂಟರ ಸಂಘದಲ್ಲಿ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ: ಮಡಕೆ ಒಡೆದ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 24 ರಂದು ವಿಜಯ ನಗರದ ಬಂಟರ ಸಂಘದಲ್ಲಿ ಜರುಗಿತು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಡಿಕೆ ಒಡೆಯುವ ಮೂಲಕ ಅಷ್ಟಮಿಯ ವೈಭವವನ್ನು ಮತ್ತೆ ನೆನಪಿಸಿಕೊಂಡರು. ... ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ-ಜೆಡಿಎಸ್ ಇಬ್ಬರ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಚಿವ ಈಶ್ವರ ... ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ: ಸಚಿವ ಮಧು ಬಂಗಾರಪ್ಪ ಮಂಗಳೂರು(reporterKarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸನ್ನು ಕೈಹಿಡಿಯಲುದ್ದಾರೆ. ಮತೀಯ ವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ, ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ... ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ರಸ್ತೆಯಲ್ಲೇ ಧಗಧಗನೆ ಉರಿದ ವಾಹನ; ಮೂವರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯದಲ್ಲೇ ಧಗ ಧಗನೆ ಹೊತ್ತಿ ಉರಿದ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನ... ಚೈತ್ರಾ ಟೀಮಿನ ಹಾಲಶ್ರೀ ವಿರುದ್ಧ ಮತ್ತೊಂದು ಟಿಕೆಟ್ ವಂಚನೆ ಆರೋಪ: ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿಗೆ ಟಿಕೆಟ್ ಗೆ ಸ್ವಾಮೀಜಿ 1 ಕೋಟಿ ... ಗದಗ(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿಯೊಬ್ಬರನ್ನು ವಂಚಿಸಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಶಿರಹಟ್ಟಿಯ ರಣತೂರು ಪಿಡಿಒ ಆಗಿದ್ದ ಸಂಜಯ್ ಚವಡಾಳ ಅವರು ಅಭಿನ... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 1 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterterkarnataka.com): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತ... ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ. ಸೆ.14ರಂದು ರಾತ್ರಿ 8:30 ಸಮಯಕ... ಜಿಎಲ್ ಬಿಸಿ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತ ಸಂಘದಿಂದ ಚಿಕ್ಕೋಡಿ- ಮೀರಜ್ ಹೆದ್ದಾರಿಯಲ್ಲಿ ಪ್ರತಿಭಟನೆ ಬೆಳಗಾವಿ(reporterkarnataka.com): ಜಿಎಲ್ ಬಿಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ನೂರಾರು ರೈತರು ಚಿಕ್ಕೋಡಿ- ಮಿರಜ ರಾಜ್ಯ ಹೆದ್ದಾರಿ ಹತ್ತಿರ ಕೇರೂರ ಕ್ರಾಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ- ಮೀರಜ್ ರಾಜ್ಯ ಹೆದ್ದಾ... ಕಾವೇರಿ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ ಹೊಸದಿಲ್ಲಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆ ಕುರಿತು ವಿವಾದ ಮತ್ತೆ ಗರಿಗೆದರಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸ... ಬಿಜೆಪಿ ಜತೆ ಸಖ್ಯ: ಮಾತುಕತೆ ನಡೆಸಲು ಪುತ್ರ ನಿಖಿಲ್ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಬೆಂಗಳೂರು(reporterkarnataka.com): ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಲು ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರನ ಜತೆ ದೆಹಲಿಗೆ ತೆರಳಿದ್ದಾರೆ. ಬೆ... « Previous Page 1 …213 214 215 216 217 … 514 Next Page » ಜಾಹೀರಾತು