ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಡಿಕ್ಕಿ: ಚಾಲಕರಿಗೆ ತೀವ್ರ ಗಾಯ; ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪದ ಕೂಗಳತೆಯ ದೂರದಲ್ಲಿ ಎರಡು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಬಸ್ ನ ಚಾಲಕರ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ... ಉಡುಪಿ ಪ್ರವಾಹ: ಜೀವದ ಹಂಗು ತೊರೆದು 75ಕ್ಕೂ ಹೆಚ್ಚು ಮಂದಿಯ ರಕ್ಷಿಸಿದ ಇನ್ತಿಯಾಜ್ ಕೆಮ್ಮಣ್ಣು ಉಡುಪಿ(reporterkarnataka.com):ಇದು ಅಂತಿಂಥ ಸಾಹಸವಲ್ಲ, ಜೀವವನ್ನೇ ಪಣಕ್ಕಿಟ್ಟು ಇತರರ ಜೀವ ಉಳಿಸುವ ಸಾಹಸ. ಇದು ನಡೆದಿದ್ದು ಉಡುಪಿ ಜಿಲ್ಲೆಯಲ್ಲಿ. ಸಾಹಸಿ ಅಪದ್ಭಾಂಧವ ಬೇರೆ ಯಾರೂ ಅಲ್ಲ, ನಮ್ಮಕನ್ನಡಿಗರೇ ಆದ ಇನ್ತಿಯಾಜ್ ಕೆಮ್ಮಣ್ಣು ಅವರು. ಕರಾವಳಿಯಲ್ಲಿ ಕಳೆದ 5 ದಿನಗಳಿಂದ ಅವ್ಯಾಹತವಾಗಿ ಸುರಿದ ... ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ: ಮಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆ ಮಾಹಿತಿ ಇಲ್ಲಿದೆ ಮಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರಕಾ... ಸೀಡಿ ಹೋಯ್ತು, ಪೆನ್ ಡ್ರೈವ್ ಬಂತು!: ದಾಖಲೆ ಇದ್ದರೆ ಬಿಡುಗಡೆ ಮಾಡಲು ಏನು ಅಡ್ಡಿ?; ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಚೀಲದೊಳಗಿನ ಹಾವೇ? ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮಾಡಿದ ಜಾತ್ಯತೀತ ಜನತಾ ದಳದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಷ್ಟರವರೆಗೆ ರಾಜಕಾರಣಿಗಳು ಸೀಡಿ ಇಟ್ಡುಕೊಂಡು ಬ್ಲ್ಯಾಕ್ ಮೇಲ್ ಮಾಡುತ... ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ: ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಸ್ವರ್ಣ, ಸೀತಾ ನದಿ; ಇನ್ನಾದಲ್ಲಿ 3 ಮನೆ ಜಲಾವೃತ ಕಾರ್ಕಳ(reporterkarnataka.com): ಕಳೆದ 5 ದಿನಗಳಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಸ್ವರ್ಣ ಹಾಗೂ ಸೀತಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪಶ್ಚಿಮಘಟ್ಟ ತಪ್ಪಲಿನಲ್ಲಿರುವ ಈ ತಾಲೂಕುಗಳಿಗೆ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆ ನೀರ... ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ. ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್... ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ. ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂ... ಭಾರಿ ಮಳೆ: ಜಿಲ್ಲಾಧಿಕಾರಿ ಮಂಗಳೂರು ನಗರ ಪ್ರದಕ್ಷಿಣೆ; ಪರಿಸ್ಥಿತಿ ಪರಿಶೀಲನೆ ಮಂಗಳೂರು(reporter Karnataka.com): ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತ... ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ. ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯು... ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಖೈಬರ್ ಪಾಸ್ ಗುಡ್ಡ ಕುಸಿತ; ಟ್ರಾಫಿಕ್ ಸಿಗ್ನಲ್ ಢಮಾರ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕಳೆದ ಎರಡು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರಿನ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ. ಮುಂಗಾರು ಆರಂಭವಾಗಿ ಸುಮಾರು 33 ದಿನಗಳ ಬಳಿಕ ... « Previous Page 1 …213 214 215 216 217 … 489 Next Page » ಜಾಹೀರಾತು