ಮುಂದಿನ 5 ವರ್ಷಗಳಲ್ಲಿ 500ಕ್ಕೂ ಹೆಚ್ಚು ಚಿಲ್ಲರೆ ಮಾರಾಟ ಮಳಿಗೆ ಆರಂಭ: ಎಂಆರ್ ಪಿಎಲ್ ಎಂಡಿ ಮಂಗಳೂರು(reporterkarnataka.com): ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡ, ಆಂಧ್ರಪ್ರದೇಶದಲ್ಲಿ 500 ಕ್ಕೂ ಹೆಚ್ಚು ಚಿಲ್ಲರೆ ಮಾರಾಟ ಮಳಿಗೆಗಳು ಕಾರ್ಯಾರಂಭ ಮಾಡಲಿವೆ. ಎಂದು ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ ಹೇಳಿದರು. ಎಂಆರ್ ಪಿಎಲ್ ಸಭಾಂಗಣದಲ್ಲಿ... ಸ್ಯಾಂಟ್ರೋ ರವಿ ಗುಜರಾತಿನಲ್ಲಿ ಬಂಧನ: ಮೈಸೂರಿನಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ರವಿ ಬೆಂಗಳೂರು(reporterkarnataka.com): ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ರಾಜ್ಯದಿಂದ ಪರಾರಿಯಾದ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಶುಕ್ರವಾರ ಬಂಧಿಸಲಾಗಿದೆ. ಮೈಸೂರಿನಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದಂತೆ ರವಿ ನಾಪತ್ತೆಯಾಗಿದ್ದ. ಈ ವೇಳೆ ಸ... ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂ... ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಹುಬ್ಬಳ್ಳಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ್ದು, ಪ್ರಧಾನಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾ... ಭಾರತದ ಪ್ರಪ್ರಥಮ ಹಸಿರು ಐಟಿಐ ಮಂಗಳೂರಿನಲ್ಲಿ!: ಸರಕಾರಿ ಮಹಿಳೆಯರ ಪಾಲಿಟೆಕ್ನಿಕಿಗೆ ಮಾನ್ಯತೆ!! ಮಂಗಳೂರು(reporterkarnataka.com): ಕ್ವೆಸ್ಟ್ ಅಲಯನ್ಸ್ ಲಾಭರಹಿತ ಸಂಸ್ಥೆಯು ಭಾರತದಲ್ಲಿ ಮೂರು ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಹಸಿರು ಐಟಿಐಗಳಾಗಿ ಅಭಿವೃದ್ಧಿ ಪಡಿಸಲಿದೆ. ದೇಶದ ಪ್ರಥಮ ಹಸಿರು ಐಟಿಐ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ದೇಶದ ಪ್ರಥಮ ಹಸಿರು ಐಟಿಐ ಎಂಬ ಹೆಗ್ಗಳಿಕೆ... ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿ... ಎಲ್ಲ ಕಾರ್ಮಿಕರು ಇ-ಶ್ರಮ್ ನಲ್ಲಿ ನೊಂದಾಯಿಸಿ :ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಡುಪಿ(reporterkarnataka.com),: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರ... ಮುಂಡ್ಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ(reporterkarnataka.com): ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ತಿಲಕ ನಗರದಲ್ಲಿ ಜ.9ರಂದು ನಡೆದಿದೆ. ಸುಮತಿ ಆತ್ಮಹತ್ಯೆ ಮಾಡಿಕೊಂಡವರು. 10 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬ... ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್ ಆದಿ ಯೋಗಿ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಹೈಕೋರ್ಟ್ ತಡೆ; ಯಥಾಸ್ಥಿತಿ ಕಾಪಾಡಲು ಸೂಚನೆ ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದ... ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು... « Previous Page 1 …219 220 221 222 223 … 429 Next Page » ಜಾಹೀರಾತು