ಸಂತಾನ ನಕ್ಷೆಗೆ 5 ಸಾವಿರ ಬೇಡಿಕೆ: ಅಜೆಕಾರು ನಾಡ ಕಚೇರಿ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಅಜೆಕಾರು ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕನೋರ್ವ ಲೋಕಾಯಕ್ತ ಪೊಲೀಸರ ಬಲೆಗೆ ಗುರುವಾರ ಬಿದ್ದಿದ್ದಾನೆ. ನಿಜಾಮ್ ಅಜೆಕಾರು ಎಂಬಾತ ನಾಡಕಚೇರಿಯಲ್ಲಿ ಲಂಚಕ್ಕೆ ಬೇಡಿಕೆಯಿಟ್ಟದ್ದ. ಹಿರ್ಗಾನದ ಅಕ್ಷಯ್ ಎಂಬವರ ಬ... 262 ಸರಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಎಲ್ ಕೆಜಿ, ಯುಕೆಜಿ ಆರಂಭ: ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು(reporterkarnataka.com): ರಾಜ್ಯದಲ್ಲಿ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ(ಪೂರ್ವ ಪ್ರಾಥಮಿಕ) ಶಾಲಾ ತರಗತಿಗಳನ್ನು ಸೆಪ್ಟೆಂಬರ್ ತಿಂಗಳಿನಿಂದ ಪ್ರಾಯೋಗಿಕವಾಗಿ ನಡೆಸಲು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2023-24ನೇ ಸಾಲಿನ ಶೈಕ್ಷಣಿಕ ವರ... ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!! ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ. ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮ... ರಶ್ಮಿ ಕೆ. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಶ್ಮಿ ಕೆ. ಅವರು ಮಂಡಿಸಿದ 'ಪಶ್ಚಿಮ ಘಟ್ಟದ ತಗ್ಗುಪ್ರದೇಶದ ಹುಲ್ಲು ಗಾವಲುಗಳ ಪರಿಸರ ವ್ಯವಸ್ಥೆ ಪರಿಸರ ಮತ್ತು ಸಸ್ಯ ವರ್ಗೀಕರಣ' ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ನೀಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ... ಸಕಲೇಶಪುರ ಬಳಿ ಕಾಡಾನೆ ದಾಳಿ: ಅರಣ್ಯ ಇಲಾಖೆಯ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು ಸಕಲೇಶಪುರ(reporterkarnataka.com): ಕಾಡಾನೆ ದಾಳಿಗೆ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಕಲೇಶಪುರದ ಆಲೂರುನಲ್ಲಿ ... ಶಿವಮೊಗ್ಗದಲ್ಲಿ ಬಂದು ಇಳಿಯಿತು ಮೊದಲ ವಿಮಾನ: ಪ್ರಥಮ ಯಾನ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು(reporterkarnataka.com): ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಇಂದು ಮೊದಲ ಬಾರಿಗೆ ವಿಮಾನ ಬಂದು ಇಳಿಯಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಇಂದು ಆರಂಭಗೊಂಡಿತು. ಮಾಜಿ ಮುಖ್ಯಮಂತ್ರಿ ಶಿವಮೊಗ್ಗ ಜೆಲ... ಸಿದ್ದರಾಮಯ್ಯ, ಡಿಕೆಶಿ, ಮಮತಾ ಬ್ಯಾನರ್ಜಿ ಸಹಿತ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ ಫೀಲ್ಡ್ ಸೈಬರ್ ಕ್ರೈಂ ... ಸುಳ್ಯ: ರಸ್ತೆ ಬದಿ ನಿಂತಿದ್ದ ರಾಣಿಬೆನ್ನೂರಿನ ಕಾರ್ಮಿಕರಿಗೆ ಕಾರು ಡಿಕ್ಕಿ; 4 ಮಂದಿ ಗಂಭೀರ ಗಾಯ ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಅಡ್ಕಾರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಹುಣಸೂರಿನಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರು ಗುರುವಾರ ಬೆಳಗ್ಗೆ ಡಿಕ್ಕಿ ಹೊಡೆದಿದೆ. ರಾಣಿಬೆನ್ನೂರಿನ ಕಾರ್ಮಿಕರು ... ಖಾಸಗಿ ಬಸ್ಗಳಿಗೆ ಇನ್ನು ಮುಂದೆ ಡೋರ್ ಕಡ್ಡಾಯ: ಪೊಲೀಸ್ ಕಮೀಷನರ್ ಕುಲ್ದೀಪ್ ಕುಮಾರ್ ಜೈನ್ ಆದೇಶ ಮಂಗಳೂರು(reporterkarnataka.com): ಇನ್ನು ಮುಂದೆ ಖಾಸಗಿ ಬಸ್ ಗಳಿಗೆ ಡೋರ್ ಕಡ್ಡಾಯವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಕುಲ್ದೀಪ್ ಕುಮಾರ್ ಜೈನ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದ ನಂತೂರಿನಲ್ಲಿ ಖಾಸಗಿ ಸಿಟಿ ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನ ನಿರ್ವಾಹಕ ನಿಧನವಾದ ಹಿನ್ನಲೆಯಲ್... ಮಹಿಳಾ ಸಶಕ್ತಿಕರಣಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಬೆಲೆ ಏರಿಕೆ ಹಾಗೂ ಹಣದುಬ್ಬರದ ಪರಿಸ್ಥಿತಿಯಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಮಂಗಳೂರು ಮಹಾನಗ... « Previous Page 1 …220 221 222 223 224 … 514 Next Page » ಜಾಹೀರಾತು