ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ ಪುತ್ತೂರು(reporterkarnataka.com): ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಇನ್ನರ್ವೀಲ್ ಕ್ಲಬ್ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾ... ಐತಿಹಾಸಿಕ ಕದ್ರಿ ಜೋಗಿ ಮಠದಲ್ಲಿ ಶ್ರೀ ಕಾಲಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮಂಗಳೂರು(reporterkarnataka.com):ನಗರದ ಕದ್ರಿಯಲ್ಲಿರುವ ಐತಿಹಾಸಿಕ ಜೋಗಿ ಮಠದಲ್ಲಿ ಶ್ರೀ ಕಾಲ ಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಭಾನುವಾರ ಜೋಗಿ ಸಮಾಜದ ಆಶ್ರಯದಲ್ಲಿ ಉಪವಾಸ ಸತ್ಯಾಗ್ರಹವನ್ನು ಭಜನೆಯ ಮೂಲಕ ನಡೆಸಲಾಯಿತು. ಕದ್ರಿ ಜೋಗಿಮಠ ಹಿತರಕ್ಷಣಾ ಸಮಿತಿ, ದಕ್ಷಿಣ ಕನ್ನಡ ಜ... ರಾಜ್ಯದ ಅತ್ಯಂತ ಎತ್ತರದ ಬೆಟ್ಟ ಮುಳ್ಳಯ್ಯನಗಿರಿಯಲ್ಲಿ ತಿರಂಗ ಹಾರಿಸಿದ ಯೋಧರ ತಂಡ: ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಮಂದಿ ಸೈನಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ಭಾನುವಾರ ಧ್ವಜಾರೋಹಣ ಮಾಡಿತು. ರಾಷ್ಟ್ರೀಯ ಪರ್ವತಾರೋಹಣ-ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಧ್ವಜಾರೋಹಣ ನಡೆಸಲಾ... ನಮ್ಮಲ್ಲಿ ಅಭಿವೃದ್ಧಿಯ ಚಿಂತನೆ ಇರಲಿ, ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಡುಪಿ(reporterkarnataka.com): ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳ... ಲೋಕಸಭೆ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿ ಕ್ಷೇತ್ರಕ್ಕೆ ವೀಕ್ಷಕರ ನೇಮಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಪ್ರತಿ ಸಂಸದೀಯ ಕ್ಷೇತ್ರಕ್ಕೆ ಒಬ್ಬ ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಿದೆ ಎಂದು ಕೆಪಿಸಿಸಿ ಕಾರ್... ರೋಹನ್ ಸಿಟಿ ಬಿಜೈ: ಆಯ್ದ ಫ್ಲ್ಯಾಟ್ ಖರೀದಿದಾರರಿಗೆ ವಿಶೇಷ ಸ್ಕೀಮಿನ ಅನಾವರಣ ಮಂಗಳೂರು(reporterkarnataka.com): ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಈ ಸಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಸಮಾಜದ ಆಯ್ದ ಸೇವಾ ನಿರತ... ಕಾರವಾರ: ಆಟವಾಡುತ್ತಿದ್ದ 3ರ ಹರೆಯದ ಮಗು ಬಾವಿಗೆ ಬಿದ್ದು ದಾರುಣ ಸಾವು ಕಾರವಾರ(reporterlarnataka.com): ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಮೀಪ ಶನಿವಾರ ಮಧ್ಯಾಹ್ನ ಆಟ ಆಡುತ್ತಿದ್ದ 3 ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಹರಿದೇವ ನಗರದ ಸೂರಜ್ ಬಂಟ್ ಎಂಬುವವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು. ಸ್ತುತಿ ಆಟವಾಡುತ್ತಾ ಸಾರ್ವಜನಿಕ ಬಾವ... ಭಾರತ ಆಗಸ್ಟ್ 23ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಆಚರಿಸಲಿದೆ: ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಘೋಷಣೆ ಮೃದುಲಾ ನಾಯರ್ ಬೆಂಗಳೂರು info.reporterkarnataka.com ವಿದೇಶದಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂಧಿಸಿದರು. ಪ್ರಧಾನಿ ಅವರಿಗೆ ಆತ್ಮೀಯ ಸ್ವಾಗತ ಕೂಡ ನೀಡಲಾಯಿತು. "ನಾನು ದೇಶದಲ್ಲಿ ಇಲ್ಲದ ಕಾರಣ ... ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ: ಸೊತ್ತು ಸ್ವಾಧೀನ; ಇನ್ನೊರ್ವನ ಹುಡುಕಾಟ ಮಂಗಳೂರು(reporterkarnataka.com): ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದ ಆರೋಪಿತನಿಂದ ಬೆಲೆ ಬಾಳುವ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. 2023, ಮೇ 12ರಂದು 10.45 ಗಂಟೆಯಿಂದ 14.30ರ ಸಮಯದಲ್ಲಿ ನಗರದ ಅತ್ತಾವರ ಸ್ಟರಕ್ ರಸ್ತೆ... ಅತ್ಯಾಚಾರ, ಕೊಲೆಗೀಡಾದ ಸೌಜನ್ಯ ಪರ ಮಹಾಧರಣಿಯಲ್ಲಿ ಭಾಗವಹಿಸಲು ಎಐಟಿಯುಸಿ ಕರೆ ಮಂಗಳೂರು(reporterkarnataka.com): ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಅಪನಂಬಿಕೆಗೆ ಕಾರಣವಾದ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳು ಆಗಸ್ಟ್ 28 ರಂದು ನಡೆಸುವ ಮಹಾಧರಣಿಯಲ್ಲಿ ಎಐಟಿಯುಸಿಯ ಸದಸ್... « Previous Page 1 …222 223 224 225 226 … 514 Next Page » ಜಾಹೀರಾತು