ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ ಮಂಗಳೂರು(reporter Karnataka.com): ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ ನೀಡಿದರು. ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ಮಠದಲ್ಲಿ ಪ್ರತಿ ಭಾನುವಾರ ಸಂಜೆ ನಡೆಯುವ ಶ್ರೀ ಗುರು ಪಾದುಕಾಪೂಜೆ, ಭಜನಾ... ಅನಾರೋಗ್ಯಪೀಡಿತ ಹಂತೂರು ಪ್ರಾಥಮಿಕ ಆರೋಗ್ಯ ಕೇಂದ್ರ: ಬೇಕಿದೆ ಮೇಜರ್ ಸರ್ಜರಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಹಂತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ವೈದ್ಯರು, ಸಹಾಯಕಿಯರು, ಸಿಬ್ಬಂದಿಗಳು ಬಾರದೇ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ರೋಗಿಗಳು ಹೋದಾಗ ಪ್ರಾಥಮಿಕ ಚಿಕಿತ್ಸೆ ನೀಡಲು ಯಾವು... ಹಿರಿಯ ಪತ್ರಕರ್ತ ತಾರಾನಾಥ್ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ ಮಂಗಳೂರು(reporterkarnataka.com): ಮಂಗಳೂರಿನ ವೀ ಫೋರ್ ಟಿವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 'ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ' ಸ್ವೀಕರಿಸಿದರು. ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ... ನರಹಂತಕ ಮೂಡಿಗೆರೆಯ ಭೈರ ಆನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಬ್ಬರನ್ನು ಬಲಿ ಪಡೆದು, ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಬೈರ ಆನೆಯನ್ನು ಭಾನುವಾರ ಸೆರೆ ಹಿಡಿಯಲಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅ... ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು ಕಾರ್ಕಳ(reporterkarnataka.com): ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊ... ಕುಡುಪು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಡುಪು ಶಕ್ತಿ ಕೇಂದ್ರದ ಪರಿಸರದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಂಗವಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾನುವಾರ ಪಂಜಿರೈಲ್ ರಸ್ತೆ ಹಾಗೂ ಪಾಲ್ದಾನೆಯ ಚರಂಡಿ... ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನ... ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿಗೆ ಆಗಮನ: ಉಸ್ತುವಾರಿ ಸಚಿವರಿಂದ ಸಿಎಂಗೆ ಸ್ವಾಗತ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಬರಮಾಡಿಕೊಂಡರು. ನಂ... ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ: ಚಕ್ಕುಲಿ, ವೀಳ್ಯದೆಲೆ ಸಮರ್ಪಣೆ ಮಂಗಳೂರು(reporterarnataka.com): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಶನಿವಾರ ಕುಟುಂಬ ಸಮೇತ ಕುತ್ತಾರಿನ ಕೊರಗಜ್ಜ ಮೂಲ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ, ಇದೊಂದು ಯಾವುದೇ ಆಡಂಬರವಿಲ್ಲದ ದೈವೀಶಕ್ತಿಯ ಸ್ಥಳ. ಈ ಸ್ಥಳದ ಮಹಿ... ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸಂಜೆ ಕಲ್ಲಡ್ಕ ಭೇಟಿ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಮಂಗಳೂರು(reporterkarna taka.com): ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಭೇಟಿ ನೀಡುವರು. ಇಂದು ಸಂಜೆ 6.05ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ... « Previous Page 1 …227 228 229 230 231 … 429 Next Page » ಜಾಹೀರಾತು