ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ ರಾಜ್ಯ ಬಿಜೆಪಿ ಸಂಸ... *ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರದ ಕ್ಯಾತೆ ದುರುದ್ದೇಶದಿಂದ ಕೂಡಿದೆ: ಬಸವರಾಜ ಬೊಮ್ಮಾಯಿ* ನವದೆಹಲಿ(reporterkarnataka.com): ಕೃಷ್ಣಾ ಮೇಲ್ಮಂಡೆ ಯೋಜನೆ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ಅನವಶ್ಯಕ ಕ... Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟ-ಗ್ರಾಮ-ರಾಜ್ಯ ಹೆದ್ದಾರಿಯಲ್ಲೂ ಕಾಡಾನೆಗಳ ಉಪಟಳ ನಿಂತಿಲ್ಲ. ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹಾನಿಯುಂಟು ಮಾಡಿದೆ. ಕಾಫಿತೋಟದಲ್ಲಿ ಕಾಡಾನೆ ರೌಂಡ್ಸ್ ನಿಂದ ಕಾಫಿ ತೋಟಗಳು ಹಾನಿಗ... ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರಾಂಪುರ ಹಳೆಯ ಸೇತುವೆಯ ನದಿ ತೀರದಲ್ಲಿ ನೀರು ನಾಯಿಗೆ ಬೇಟೆಯಾಡಲು ಬಳಸುವ ಬೋನುಗಳನ್ನು ಇರಿಸುತ್ತಿದ್ದ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾ... ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು. ದಲಿತ ಸಂಘರ್ಷ ಸಮಿತಿ, ಪ್ರಗತಿಪರರು, ರೈತ ಸಂಘದಿಂದ ಪ್ರಾಯಶ್ಚಿತ್ತ ಮೌನ ಪ್ರತಿಭಟನೆ ಜರುಗಿತು. ... ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com):“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳ... ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್ಆರ್’: ವಿಶಿಷ್ಟ ಧ್ವನಿ ಗುರುತು ಅನಾವರಣ * ಹ್ಯಾಟ್ರಿಕ್ ಗ್ರ್ಯಾಮಿ ಪ್ರಶಸ್ತಿ ವಿಜೇತ ಹಾಗೂ ಪದ್ಮಶ್ರೀ ಪುರಸ್ಕೃತ ರಿಕಿ ಕೇಜ್ ಅವರು ಸಂಯೋಜಿಸಿದ ಬಿಎಲ್ಆರ್ ಗೀತೆಯಿಂದ ರಚಿಸಲಾದ ಈ ಧ್ವನಿ ಗುರುತು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಬ್ರ್ಯಾಂಡ್ಗೆ ಇನ್ನಷ್ಟು ಕಳೆ ನೀಡಿದೆ. ಬೆಂಗಳೂರು(reporterkarnataka.com)... ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ *ಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಹೋರಾಟ ಮುಂದಕ್ಕೆ* ಬೆಂಗಳೂರು(reporterkarnataka.com):ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ... ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ ಚಾಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾ... Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿ ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿ ಕಿರಿಯಿಂದಾಗಿ ಮನನೊಂದು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳುವೆ ಗ್ರಾಮದಲ್ಲಿ ನಡೆ... Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ ಸಂಪರ್ಕ ಕಡಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿಕೊಂಡ ಘಟನೆ ತಡರಾತ್ರಿ ನಡೆದಿದೆ ಲಾರಿ ಮಗುಚಿಕೊಂಡು ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿ... « Previous Page 1 …21 22 23 24 25 … 476 Next Page » ಜಾಹೀರಾತು