ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ ಘೋಷಣೆ ರಾಜ್ಯದ ಮೀನುಗಾರರಿಗೆ ಬಜೆಟ್ ನಲ್ಲಿ ಮಹತ್ವದ ಕೊಡುಗೆ ಘೋಷಿಸಲಾಗಿದೆ 1. ಮೀನುಗಾರರಿಗೆ ಉಚಿತವಾಗಿ ಸರಬರಾಜು ಮಾಡುವ ಸಲಕರಣೆ ಕಿಟ್ ಘಟಕ ವೆಚ್ಚ 20 ಸಾವಿರ ರೂಗಳಿಗೆ ಹೆಚ್ಚಳ 2. ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ 3. ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ 4. ಬೆಳಗಾವಿ, ದಾವಣಗೆರ... ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಬೆಂಗಳೂರು(reporterkarnaraka.com): 2026-27ನೇ ಸಾಲಿನ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ಹೊಸ ರೂಪದ ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ. ಏಪ್ರಿಲ್ 2026ರಿಂದ ಪಾನೀಯ ಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡು... ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್ ಸ್ಥಾಪನೆ ಬೆಂಗಳೂರು(reporterkarnataka.com): ಕಾಗದರಹಿತ, ಸಮರ್ಥ ಮತ್ತು ನಾಗರಿಕ-ಕೇಂದ್ರಿತ ನ್ಯಾಯಾಂಗವನ್ನು ಜಾರಿಗೆ ತರಲು ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ʻಇ-ಕೋರ್ಟ್ʼ ಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇ... 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ 'ಕಲ್ಯಾಣ ಪಥ' ಯೋಜನೆಯಡಿ ₹1,000 ಕೋಟಿ ವ್ಯಯಿಸುವುದಾಗಿ ಘೋಷಣೆ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರಗಳ ಅಭಿವೃದ್ಧ... ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ಬೆಂಗಳೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮ... ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾದ 'ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್' ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ ಧಾರವಾಡ ಜಿಲ್ಲೆಗೆ ಪ್ರಮುಖ ಸ್ಥಾನ ನೀಡಲಾಗಿದೆ. ವಿದ್ಯಾರ್ಥಿ ಇಂದಿರಾ ಕ್ಯಾಂ... ಜಿಎಸ್ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರವು ಜಿಎಸ್ಟಿ ತರ್ಕಬದ್ಧಗೊಳಿಸಿದ್ದರಿಂದ (GST Rationalization) ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ ಆಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಮೂರು ವರ್ಷಗಳಿಂದ ವಿತ್ತೀಯ ಶಿಸ್ತು ಕಾಯ್ದು... ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್ ಠಾಣೆ ಬೆಂಗಳೂರು(reporterkarnataka.com): ಕರ್ನಾಟಕ ಬಜೆಟ್ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಕಾನೂನು ಸುವ್ಯವಸ್ಥೆಗೆ ಮುಂದಾಗಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್ನಲ್ಲಿ... ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ಧರಾಮಯ್ಯ 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡ... ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಬೆಂಗಳೂರು(reporterkarnataka.com): * ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ • ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ • ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ... « Previous Page 1 …21 22 23 24 25 … 529 Next Page » ಜಾಹೀರಾತು