ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರ... ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್ ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ... ಮುಂಗಾರು ವಿಳಂಬ: ಕಾಗವಾಡದಲ್ಲಿ ಮೇವು, ನೀರಿನ ಕೊರತೆ; ಬರ ಸಮೀಕ್ಷೆಗೆ ಮುಂದಾದ ಬೆಳಗಾವಿ ಡಿಸಿ; ಶಾಸಕ ರಾಜು ಕಾಗೆ ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿ ಉಪವಿಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಿವನೂರ,ಜಂಬಗಿ,ಸಂಬರಗಿ,ಶಿರೂರ,ಖಿಳೆಗಾಂವ್, ಮದಭಾವಿ ಹಾಗೂ ಅನಂತಪುರ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದರು. ಮುಂಗಾ... ದೇವೀರಮ್ಮನ ಬೆಟ್ಟ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ: ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಇಲ್ಲ ಅವಕಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಬಿಂಡಿಗ ದೇವೀರಮ್ಮನ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿ ಬಂದಿದೆ. ಭಕ್ತರಿಗೆ ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡ... ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಮಂಗಳೂರಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಮಂಗಳೂರು(reporterkarnataka.com): ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿದ್ದ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸ... ಮೂಡಿಗೆರೆ: ಹಾಡಹಗಲೇ ಗದ್ದೆ, ತೋಟದಲ್ಲಿ ಸುತ್ತಾಡುತ್ತಿರುವ ಕಾಡಾನೆ; ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಗ್ರಾಮದ ಗದ್ದೆ, ತೋಟಗಳಲ್ಲಿ ಅತ್ತಿಂದಿತ್ತ ಸುತ್ತಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕಸೃಷ್ಟಿಸಿದೆ. ಬಡವನದಿಣ್ಣೆಯಲ್... ಮುಂದುವರಿದ ಸಿಸಿಬಿ ಕಾರ್ಯಾಚರಣೆ: 3 ಮಂದಿ ಪೆಡ್ಲರ್ ಗಳ ಬಂಧನ; 10 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ ಮಂಗಳೂರು(reporter Karnataka.com): ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ... ರೈಲಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಕಣ್ಣೂರು ನಿವಾಸಿಯ ಬಂಧನ ಕಾಸರಗೋಡು(reporterkarnataka.com): ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೇರಳದ ಕಣ್ಣೂರು ನಿವಾಸಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ... ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಗೂಂಡಾ ಕಾಯಿದೆ ಹಾಕಿ: ಪೊಲೀಸ್ ಕಮಿಷನರ್ ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಮಂಗಳೂರು(reporterkarnataka.com): ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದ್ದು, ಡ್ರಗ್ಸ್ ಸರಬರಾಜು ಮಾಡುವವರನ್ನು ಗೂಂಡಾ ಕಾಯಿದೆಯಡಿ ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಕಮಿಷನರ್ ಗೆ ಖಡಕ್ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ನೇ... ಉಳ್ಳಾಲ ಬಟ್ಟಪಾಡಿಯ ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಹಾನಿ ಪರಿಶೀಲನೆ; ಸ್ಪೀಕರ್ ಖಾದರ್ ಸಾಥ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶ... « Previous Page 1 …228 229 230 231 232 … 514 Next Page » ಜಾಹೀರಾತು