ಎನ್ ಐಟಿಕೆ ಮತ ಎಣಿಕೆ ಕೇಂದ್ರ: ವಾಹನಗಳ ಪಾರ್ಕಿಂಗ್ ಸ್ಥಳ ಹಾಗೂ ಪಾರ್ಕಿಂಗ್ ನಿಷೇಧ ಪ್ರದೇಶದ ವಿವರ ಇಲ್ಲಿದೆ ನೋಡಿ ಮಂಗಳೂರು(reporterkarnataka.com): ಸುರತ್ಕಲ್ ಎನ್.ಐ.ಟಿ.ಕೆ ಯಲ್ಲಿ ವಿಧಾನ ಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ಮೇ 13ರಂದು ನಡೆಯದಿರುವುದರಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರುಗಳ ಹಾಗೂ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಮಾಡಲಾಗಿರುವ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಾಹ... ಸರಕಾರ ರಚನೆ: ರಾಜ್ಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಕಿಂಗ್ ಮೇಕರ್ ಸಿಂಗಾಪುರದಲ್ಲಿ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ, ಅತಂತ್ರ ಸದನ ನಿರ್ಮಾಣವಾಗುತ್ತದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಭವಿಷ್ಯ ಹೇಳಿದ್ದು, ರಾಜ್ಯದಲ್ಲಿ ರಾಜಕೀ... ಸರಕಾರಿ ಮಹಿಳಾ ಪಾಲಿಟೆಕ್ನಿಕ್: ಅರ್ಹ ಅಭ್ಯರ್ಥಿ ಗಳಿಂದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಂಗಳೂರು(reporterkarnataka.com)): ನಗರದ ಬೋಂದೆಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲ... ಮೂಡುಬಿದ್ರೆ: ಪತ್ನಿಯ ತಮ್ಮನಿಂದಲೇ ಭಾವನ ಬರ್ಬರ ಹತ್ಯೆ; ಕೌಟುಂಬಿಕ ಕಲಹಕ್ಕೆ ಹೆಣ ಉರುಳಿತೇ? ಮೂಡುಬಿದ್ರಿ(reporterkarnataka.com): ಇಲ್ಲಿನ ಗಂಟಾಲ್ಕಟ್ಟೆ ಸಮೀಪ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿಯ ತಮ್ಮ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಯನ್ನು ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಎಂದು ಗುರುತಿಸಲಾಗಿದೆ. ಆತನ ಪತ್ನಿಯ ತಮ್ಮ ಮಹಮ್ಮದ್ ಶಾಹಿಬ್ ಕ... ಎಲ್ಲರ ಚಿತ್ತ ಮೇ 13ರತ್ತ: ಎನ್ ಐಟಿಕೆ ಸ್ಟ್ರಾಂಗ್ ರೂಮ್ ಗೆ ಸಿಆರ್ ಪಿಎಫ್ ಜವಾನರ ಸರ್ಪಗಾವಲು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆ ಮುಗಿದಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 60 ಮಂದಿ ಅಭ್ಯರ್ಥಿ ಗಳ ಭವಿಷ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯ ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿದೆ. ಮೇ ... ಉಳ್ಳಾಲ: ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ನೇಣಿಗೆ ಶರಣು ಉಳ್ಳಾಲ(reporterkarnataka.com): ಭಾರೀ ಸುದ್ದಿ ಮಾಡಿದ್ದ ಉದಯೋನ್ಮುಖ ರೂಪದರ್ಶಿ ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾಳ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಎರಡು ವರ್ಷಗಳ ಹಿಂದೆ ಅವ... ಮೂಡುಶೆಡ್ಡೆ ಅಹಿತಕರ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆ ಕಾರಣ: ಉಮಾನಾಥ ಕೋಟ್ಯಾನ್ ಆರೋಪ ಮಂಗಳೂರು(reporter Karnataka.com): ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು. ಬಿಜೆಪಿ ಮಾಧ್ಯಮ ಕ... ವಿಧಾನ ಸಭೆ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಸಂಜೆ 5ರ ವೇಳೆಗೆ ಶೇ. 68.93 ಮತದಾನ ಮಂಗಳೂರು(reporterkarnataka. com): ರಾಜ್ಯ ವಿಧಾನಸಭೆಗೆ ಬುಧವಾರ ಚುನಾವಣೆ ನಡೆದಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 68.93 ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಬೆಳ್ತಂಗಡಿ ಶೇ. 73.64, ಮೂಡುಬಿದರೆ ಶೇ. 70.47, ಮಂಗಳೂ... ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವದಲ್ಲಿ ಮತ ಚಲಾವಣೆ: ಕುಟುಂಬ ಸಹಿತ ಆಗಮಿಸಿದ ಸಿಎಂ ಶಿಗ್ಗಾಂವಿ(reporterkarnataka.com): ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲ... « Previous Page 1 …231 232 233 234 235 … 489 Next Page » ಜಾಹೀರಾತು