ಮಣಿಪುರ ಮಹಿಳಾ ದೌರ್ಜನ್ಯ ಭಾರತೀಯರೇ ತಲೆತಗ್ಗಿಸುವಂತ ಘಟನೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಂಗಳೂರು(reporterkarnataka.com):ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಬಳಿಕ ಸಾಮೂಹಿಕವಾಗಿ ಅಮಾನವೀಯವಾಗಿ ಅತ್ಯಾಚಾರ ಎಸಗಿರವುದು ಇಡೀ ಭಾರತೀಯರನ್ನೇ ತಲೆತಗ್ಗಿಸುವಂತೆ ಮಾಡಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಮಹಿಳೆಯರನ್ನು ದೇವರಂತೆ ಪೂಜಿಸುವ ದ... ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜ ಆಗ್ರಹ ಬೆಳ್ತಂಗಡಿ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ ಅವರು ಮ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಿನ್ನಿಗೋಳಿ ಸಮೀಪ ಮಾದಕ ವಸ್ತು ಎಂಡಿಎಂಎ ಹೊಂದಿದ ಇಬ್ಬರ ಸೆರೆ; 95 ಸಾವಿರ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿಪೊಲೀಸರು ಕಿನ್ನಿಗೋಳಿಸಮೀಪ ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ... ಮಲೆನಾಡಲ್ಲಿ ಮಳೆ ಅಬ್ಬರ: ಅಸ್ತವ್ಯಸ್ತಗೊಂಡ ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯಲ್ಲಿ ಭದ್ರಾ ನದಿ ಅಬ್ಬರದಿಂದ ಹರಿಯುತ್ತಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪ ರಸ್ತೆಗೆ ತುಂಗಾ ನದಿ ನ... ಶೃಂಗೇರಿ ದೇಗುಲ ಮೈದಾನ ಜಲಾವೃತ: ಅಂಗಡಿ- ಮಳಿಗೆ ತೆರವು; ಉಕ್ಕಿ ಹರಿಯುತ್ತಿರುವ ತುಂಗಾ ನದಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಚಿಕ್ಕಮಗಳೂರು ಜಿಲ್ಲೆಯ ವಿಶ್ವವಿಖ್ಯಾತ ಶಾರದಾ ಪೀಠದ ಶೃಂಗೇರಿ ದೇಗುಲದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ- ಮಳಿಗೆಗಳನ್ನು ತೆರವುಗೊಳಿಸಲಾಗಿದೆ. ಶೃಂಗೇರಿ ಪಟ್ಟಣದ ಪ್ಯಾರಲಲ್ ರಸ್ತೆ, ಕರುಬಕೇರಿ ರಸ್ತೆಯೂ... ಉತ್ತರ ಕನ್ನಡ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು; ಮನೆ, ತೋಟಕ್ಕೆ ನುಗ್ಗಿದ ಪ್ರವಾಹ; ಜನಜೀವನ ಅಸ್ತವ್ಯಸ್ತ ಕಾರವಾರ(reporter Karnataka.com): ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಜನಕಡ್ಕಲ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಉಂಟಾಗಿದೆ. ನದಿಯಲ್ಲಿ ನೀರಿನ ಒಳಹರಿವು ಭಾನುವಾರ ಹೆಚ್ಚಳವಾಗಿದೆ. ಇದರ ಪರಿಣಾಮ ನದಿ ಪ್ರದೇಶದ ವ್ಯಾಪ್ತಿಯಲ್ಲಿನ ತೋಟ, ಗದ್ದೆ,ಮನೆಗಳಿಗೆ... ಸಾರ್ವಜನಿಕ ಸ್ಥಳದಲ್ಲಿ ಜೂಜಾಟನಿರತ 5 ಮಂದಿಯ ಬಂಧನ: ನಗದು, ಮೊಬೈಲ್ ವಶ ಮಂಗಳೂರು(reporter Karnataka.com): ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಆಯುಕ್ತರ ನಿರ್ದೇಶನದಂತೆ ಉಳ್ಳಾ... ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಕಡಲನಗರಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಇಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು... ಕಾಫಿನಾಡಿನಲ್ಲಿ ಭಾರೀ ಮಳೆ: ಮುಳ್ಳಯ್ಯನಗಿರಿ ರಸ್ತೆಯಲ್ಲಿ ಉರುಳಿದ ಬೃಹತ್ ಮರ; ತಾಸುಗಟ್ಟಲೆ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಮಾರ್ಗದಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದು ತಾಸುಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ನಗರದ ಹೊರಹೊಲಯದ ಅಲ್ಲಂಪುರದಲ್ಲಿ ಘಟ... ಜಾನುವಾರಿಗೆ ಹುಲ್ಲು ಕೊಯ್ಯುತ್ತಿದ್ದಾಗ ಮರ ಬಿದ್ದು ವ್ಯಕ್ತಿಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ಬಿದ್ದು ವ್ಯಕ್ತಿಯೊಬ್ಬರು ಶನಿವಾರ ಗಂಭೀರ ಗಾಯಗೊಂಡಿದ್ದಾರೆ. ಮಲೆನಾಡು ಭಾಗದ... « Previous Page 1 …232 233 234 235 236 … 514 Next Page » ಜಾಹೀರಾತು