ಬಿಜೈ ಕಾಪಿಕಾಡಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಅಳಪೆ ನಿವಾಸಿ ಇಬ್ಬರು ಆರೋಪಿಗಳ ಬಂಧನ; ನ್ಯಾಯಾಲಯಕ್ಕೆ ಹಾಜರು ಮಂಗಳೂರು(reporterkarnataka.com): ನಗರದ ಬಿಜೈ ಕಾಪಿಕಾಡ್ ನ ಬಳಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸರು ಇಬ್ಬರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀ... ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ: ಕದ್ರಿ ಪೊಲೀಸರಿಂದ ದಸ್ತಗಿರಿ ಮಂಗಳೂರು(reporterkarnataka.com): ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬೇಂಗ್ರೆಪಣಂಬೂರು ನಿವಾಸಿಯಾದ ಮಹಮ್ಮದ್ ಆಸಿಫ್ ( 27) ತಲೆಮೆರೆಸಿಕೊಂಡಿದ್ದ ಆರೋಪಿಯಾಗಿದ್ದು,ಈತನನ್ನು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ದ... ಹೈವೇ ಬದಿಯಲ್ಲೇ ಮಳೆ ನೀರು ನಿಲ್ಲುವ ಕೊಳ!: ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲೇ ಇದೆ ಸ್ವಿಮ್ಮಿಂಗ್ ಪೂಲ್ ಮಂಗಳೂರು(reporterkarnataka.com): ಅದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುತ್ತದೆ. ಹೈವೇ ಬದಿಯಲ್ಲೇ ಕೊಳ ನಿರ್ಮಾಣವಾಗಿದೆ. ಅಂದ್ರೆ ಮಳೆ ನೀರು ಹರಿದು ಹೋಗದೆ ಕೊಳ ನಿರ್ಮಾಣವಾಗಿದೆ. ಇದು ಹೆದ್ದಾರಿಯಲ್ಲಿ ನಿರ್ಜನ ಪ್ರದೇಶದಲ್ಲಿ ಆಗುತ್ತಿದ್ದ... ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಬಜೆಟ್ ಅಧಿವೇಶನ ಸಮಾಪನ: ಸ್ಪೀಕರ್ ಖಾದರ್ ಅವರಿಂದ ಕಲಾಪಗಳ ವಿವರ ಬೆಂಗಳೂರು(reporterkarnataka.com): ರಾಜ್ಯಪಾಲರ ಭಾಷಣದೊಂದಿಗೆ ಜುಲೈ 3ರಂದು ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ವಾದ- ವಿವಾದ, ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಮುಕ್ತಾಯಗೊಂಡಿದ್ದು, ವಿಧಾನ ಸಭೆಯಲ್ಲಿ ನಡೆದ ಕಾರ್ಯಕಲಾಪಗಳ ವರದಿಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಮಾಧ್ಯಮಗಳ... ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತದೇಹ ಪತ್ತೆ: ಮಳೆಗೆ ಸಾವಿನ ಸಂಖ್ಯೆ 2ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದ ಮಹಿಳೆಯ ಮೃತದೇಹ ಹೇಮಾವತಿ ನದಿ ದಡದಲ್ಲಿ ಪತ್ತೆಯಾಗಿದ್ದು, ಇದರೊಂದಿಗೆ ಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ದಾರದ... ಎರಡು ಪ್ರತ್ಯೇಕ ಪ್ರಕರಣ: 53 ಸಾವಿರ ರೂ. ಮೌಲ್ಯದ ಬಾಂಗ್ ಮಿಶ್ರಿತ ಚಾಕಲೇಟ್ ವಶ: ಇಬ್ಬರ ಮೇಲೆ ಕೇಸು ದಾಖಲು ಮಂಗಳೂರು(reporterkarnataka.com): ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಾಂಗ್ ಮಿಶ್ರಿತ ಚಾಕಲೇಟ್ ಮಾರುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, 53,500 ರೂ. ಮೌಲ್ಯದ ಬಾಂಗ್ ಮಿಶ್ರಿತ ಚಾಕಲೇಟ್ ವಶಪಡಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ... ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಹಾಗೂ ಮುಖ್ಯಮಂತ್ರಿ ಬೆಂಗಳೂರು(reporterkarnataka.com): ವಿಧಾನಸಭೆ ಅಧಿವೇಶನದ ವೇಳೆ ಪ್ರತಿಪಕ್ಷದ ಸದಸ್ಯರು ಸದನದಲ್ಲಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಅಸ್ವಸ್ಥಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಗುರುವಾರ ಸ್ಪೀಕರ್ ಯು.ಟಿ. ಖಾದರ್ ಹಾಗೂ ಮುಖ್... ಮತದಾರರ ಜತೆಯೇ ಎಗರಾಡಿದ ‘ನೀರು ಕೊಡದ’ ಕಾರ್ಪೋರೇಟರ್: ಕಠಿಣ ಕ್ರಮಕ್ಕೆ ಮೇಯರ್, ಕಮಿಷನರ್ ಗೆ ಸ್ಥಳೀಯರ ಮನವಿ ಮಂಗಳೂರು(reporterkarnataka.com): ನಾಗರಿಕರಿಗೆ ಕುಡಿಯುವ ನೀರು ಒದಗಿಸಲಾಗದ ಬಿಜೆಪಿ ಕಾರ್ಪೊರೇಟರ್ ಜಯಲಕ್ಷ್ಮೀ ಅವರು ತನ್ನ ವಾರ್ಡ್ ನ ನಾಗರಿಕರ ಮೇಲೆಯೇ ಎಗರಾಡಿ ಅಸಭ್ಯವಾಗಿ ವರ್ತಿಸಿದ ಕುರಿತು ಸ್ಥಳೀಯ ನಾಗರಿಕರು ಡಿವೈಎಫ್ ಐ ನೇತೃತ್ವದಲ್ಲಿ ಮೇಯರ್ ಹಾಗೂ ಪಾಲಿಕೆಯ ಕಮಿಷನರ್ ಅವರಿಗೆ ದೂರು ನೀಡಿದ್... 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದ ಮಹಿಳೆ ಶವ ಮುಲ್ಕಿ ಮನೆಯೊಂದರ ಡ್ರೈನೇಜ್ ಪಿಟ್ ನಲ್ಲಿ ಪತ್ತೆ! ಮಂಗಳೂರು(reporterkarnataka.com): ನಗರದ ಹೊರವಲಯದ ಮುಲ್ಕಿಯ ಮನೆಯೊಂದರ ಡ್ರೈನೇಜ್ ಪಿಟ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ. ಶವವಾಗಿ ಪತ್ತೆಯಾದ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಇವರು ಸುಮಾರು 4 ತಿಂಗಳ ಹಿಂದೆ ಕಾಣೆಯಾಗಿ... ಸ್ಪೀಕರ್ ಪೀಠಕ್ಕೆ ಕಾಗದ ಪತ್ರ ಎಸೆತ: ಆರ್. ಅಶೋಕ್, ಅಶ್ವಥ್ ನಾರಾಯಣ, ಸುನಿಲ್ ಕುಮಾರ್ ಸಹಿತ 10 ಮಂದಿ ಬಿಜೆಪಿ ಶಾಸಕರ ಅಮಾನತು ಬೆಂಗಳೂರು(reporterkarnataka.com):ವಿಧಾನಸಭೆ ಅಧಿವೇಶನದ ಸಮಯದಲ್ಲಿ ಡೆಪ್ಯುಟಿ ಸ್ವೀಕರ್ ಆಸೀನರಾಗಿದ್ದ ಸ್ಪೀಕರ್ ಪೀಠಕ್ಕೆ ಕಾಗದ ಪತ್ರ ಎಸೆದ ಘಟನೆಗೆ ಸಂಬಂಧಿಸಿದಂತೆ ಕರಾವಳಿಯ ಐವರು ಶಾಸಕರು ಸೇರಿದಂತೆ 10 ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಪ್ರಸಕ್ತ ಅಧಿವೇಶನದ ಅವಧಿ ಮುಗಿಯ... « Previous Page 1 …233 234 235 236 237 … 514 Next Page » ಜಾಹೀರಾತು