ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ ನಾಳೆ ಉದ್ಘಾಟನೆ ಮಂಗಳೂರು(reporterkarnataka.com): ಬಿ.ಸಿ ರೋಡ್ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ. ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಳ್ಳಲಿದೆ. ಮಾರ್ಚ್ 6ರಂದು ಶುಕ್ರವಾರ ಸಂಜೆ... ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಹೈದ್ರಾಬಾದ್(reporterkarnataka.com): ಹೈದ್ರಾಬಾದ್ ನ ತಾಜ್ ಕೃಷ್ಣ ಹೋಟೆಲ್ ನಲ್ಲಿ ನಡೆದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಪಾಲ್ಗೊಂಡು ವಿರೋಶ್ ಜೋಡಿಗೆ ... ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ನಲ್ಲಿ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂ... ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗದ ಶಿವಪುರದ ರಸ್ತೆ ಬಳಿ ನಾಲ್ಕು ಚೀಲದಲ್ಲಿ ದನದ ಕಳೇಬರಹದ ಅವಶೇಷ ಪತ್ತೆಯಾಗಿದ್ದು, ಭಜರಂಗದ ದಳದ ಕಾರ್ಯಕರ್ತರು ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ... ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ... ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು ಮಹತ್ವದ ಚರ್ಚೆ ದಾವಣಗೆರೆ(reporterkarnataka.com); ಚೆನ್ನೈ ನ ಐಟಿಸಿ ಗ್ರ್ಯಾಂಡ್ ಚೋಳಾ ಹೋಟೆಲ್ನಲ್ಲಿ ಆಯೋಜಿಸಿದ್ದ ದಿ ಥಿಂಕ್ಎಡು ಕಾನ್ಕ್ಲೇವ್ 2026 ಸಮಾವೇಶದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷ... ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ ಕಾಡಾನೆ ಸೆರೆ ಹಾಸನ(reporterkarnataka.com): ಚೆನ್ನಪಟ್ಟಣ ತಾಲ್ಲೂಕಿನ ಬಿ.ವಿ. ಹಳ್ಳಿ ಹಾಗೂ ಅಪಕ್ಕಪದ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಮಕ್ನಾ (ದಂತವಿಲ್ಲದ ಗಂಡಾನೆ) ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಬಿ.ವಿ. ಹಳ್ಳಿಯ ಅರಣ್ಯ ಪ್ರದೇಶದ ಕೆಂಪಿಕಟ್ಟೆ ಕೆರೆ ಬಳಿ ಇದ್ದ ಆನೆಗೆ ಅರಿವ... ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್ಗೆ ಅಪರೂಪದ ‘ಪಾಪಲ್ ನೈಟ್ಹುಡ್’ ಗೌರವ ಪ್ರದಾನ ಬೆಂಗಳೂರು(reporterkarnataka.com): ಎಟಿಸಿ (ATC) ಪಬ್ಲಿಷರ್ಸ್ ಮತ್ತು ಆರ್ಕ್ಲೈಟ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಆಗಿರುವ ನೈಜೆಲ್ ಫರ್ನಾಂಡಿಸ್ ಅವರಿಗೆ ಕ್ಯಾಥೋಲಿಕ್ ಚರ್ಚ್ನಿಂದ ಸಾಮಾನ್ಯ ಜನರಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ನೈಟ್ ಆಫ್ ದಿ ಆರ್ಡರ್ ಆಫ್ ಸೇಂಟ್ ಸಿ... ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ಬೆಂಗಳೂರು(reporterkarnataka.com): ಭಾರತ ಇಂದು ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇತರರನ್ನು ಅವಲಂಬಿಸುವ ಸ್ಥಿತಿಯಿಂದ ಹೊರಗೆ ಬಂದಿದ್ದು, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯತ್ತ ಸಾಗಿದೆ ಎಂದು ಕೃಷಿ ವಿಜ್ಞಾನಿ ಡಾ. ವಸಂತ ಕುಮಾರ ತಿಮಕಾಪುರ ಹೇಳಿದರು. ಇಂದು ನೈ... ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರ... « Previous Page 1 …22 23 24 25 26 … 529 Next Page » ಜಾಹೀರಾತು