ಬಂಟ್ವಾಳದಿಂದ ರಮಾನಾಥ ರೈ, ಕಾಪುನಿಂದ ವಿನಯ ಕುಮಾರ್ ಸೊರಕ್ಕೆ ಮತ್ತೆ ಅಗ್ನಿಪರೀಕ್ಷೆ: ಬೆಳ್ತಂಗಡಿಗೆ ಹೊಸ ಮುಖ ರಕ್ಷಿತ್ ಶಿವರಾಂ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕರಾವಳಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ವಿನಯ ಕುಮಾರ್ ಸೊರಕೆಗೆ ಮತ್ತೆ ಅವಕಾಶ ನೀಡಲಾಗಿದೆ. ರಮಾನಾಥ ರೈ ಹಾಗೂ ಸೊರಕೆ ಅವರು ಅನುಕ್ರಮವಾಗಿ ದ.ಕ.ಜಿಲ್ಲೆಯ ... ಕಾಂಗ್ರೆಸ್ ಮೊದಲ ಪಟ್ಟಿ ಕೊನೆಗೂ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ: ಖಾದರ್, ಮಿಥುನ್ ರೈ, ರಕ್ಷಿತ್ ಸುವರ್ಣಗೆ ಟಿಕೆಟ್ ಬೆಂಗಳೂರು(reporterkarnataka.com):ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗೆ ದ.ಕ. ಜೆಲ್ಲೆಯಿಂದ ಯು.ಟ... ವಿಧಾನಸಭೆ ಚುನಾವಣೆ: ದ.ಕ., ಉಡುಪಿಯಲ್ಲಿ ತಲಾ 3 ಸೀಟು ನೀಡಲು ಮಂಗಳೂರು ತಾಲೂಕು ಬಿಲ್ಲವ ಸಂಘ ಆಗ್ರಹ ಮಂಗಳೂರು(reporterkarnataka.com): ರಾಜ್ಯ ಸರಕಾರ ನಾರಾಯಣಗುರು ಅಭಿವೃದ್ಧಿ ನಿಗಮ ಮತ್ತು ಇತರ ಬೇಡಿಕೆಗಳನ್ನು ಈಡೇರಿಸಿದ ಬಗ್ಗೆ ಮಂಗಳೂರು ತಾಲೂಕು ಬಿಲ್ಲವ ಸಂಘದ ಮಾಸಿಕ ಸಭೆಯಲ್ಲಿ ಸ್ವಾಗತಿಸಲಾಗಿದ್ದು, ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 3 ವಿಧಾನಸಭಾ ಕ್ಷೇತ್ರಗಳ... ತೆನೆ ಭಾರ ಇಳಿಸಿ ಕೈ ಹಿಡಿಯಲು ಮುಂದಾದ ಜೆಡಿಎಸ್ ಹಿರಿಯ ಮುಖಂಡ ಬಿ. ಎಲ್. ದೇವರಾಜು: ಮುಂದಿನ ವಾರ ಸೇರ್ಪಡೆ ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.ಕಾಂ ಜಾತ್ಯತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಇದೇ ಸೋಮವಾರ ಕಾಂಗ್ರೆಸ್ ರಾಜ್ಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತ... ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ... ಪುತ್ತೂರು ಬಸ್ ನಿಲ್ದಾಣಕ್ಕೆ 26ರಂದು ಕೋಟಿ-ಚೆನ್ನಯ್ಯ ನಾಮಕರಣ: ಸಾರಿಗೆ ಸಚಿವ ರಾಮುಲು ಉಪಸ್ಥಿತಿ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭ ಮಾ.26ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀ... ರಾಜ್ಯ ವಿಧಾನಸಭೆಗೆ ಯಾವುದೇ ಕ್ಷಣ ಚುನಾವಣೆ ಘೋಷಣೆ: ಸ್ಟೇಟ್ ಚೀಫ್ ಎಲೆಕ್ಷನ್ ಆಫೀಸರಿಂದ ಜಿಲ್ಲೆಗಳಿಗೆ ಸೂಚನೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಇನ್ನು ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಈ ಕುರಿತು ಎಲ್ಲ ಜಿಲ್ಲೆಗಳ ಚುನಾವಣಾಧಿಕಾರಿ/ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುತ್ತೋಲೆ ಕಳುಹಿಸಿದ್ದಾರೆ. ಕರ್ನಾಟ... ಕ್ಷೇತ್ರದ ಪ್ರತಿ ಗ್ರಾಮಕ್ಕೂ ಸಮಾನವಾಗಿ ಅನುದಾನ ಒದಗಿಸಿದ ತೃಪ್ತಿ ಇದೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸಮಾನವಾದ ಅನುದಾನಗಳನ್ನು ಒದಗಿಸಿ ಕ್ಷೇತ್ರದ ಜನರ ಬೇಡಿಕೆಗಳನ್ನು ಪೂರೈಸಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಕುಕ್ಕಿಪಾಡಿ ಗ್ರಾಪ... ದ.ಕ.ಜಿಲ್ಲೆ: 8 ಮತಗಟ್ಟೆಗಳ ಬದಲಾವಣೆಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ 202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು ಅನುಮೋದನೆ ನೀಡಿದೆ. ವಿವರ... ಬೀದರ್ ದಕ್ಷಿಣ ಕ್ಷೇತ್ರ: ಹಲವು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಬೀದರ್(reporterkarnataka.com): ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಖಾಶೇಂಪೂರ ಅತಿಥ ಗೃಹದಲ್ಲಿ ಹಲವು ಮಂದಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡರು. ಶಾಸಕ ಬಂಡೇಪ್ಪ ಖಾಶೇಂಪೂರ ಮಾಡುವ ಅಭಿವೃದ್ಧಿ ಕಾರ್ಯಗಳು ಹಾಗೂ ಜೆಡಿಎಸ್ ಪಕ್ಷದ ಪಂಚ ರತ್ನ ಯೋಜನೆಯನ್ನು ಮೆಚ್ಚಿ ಶಾಸಕರ ಖ... « Previous Page 1 …254 255 256 257 258 … 490 Next Page » ಜಾಹೀರಾತು