Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ ದಾರುಣ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂ... ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@mail.com ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಭಾರಿ ಮಳೆಗೆ ವಾಹನ ಓಡಿಸಲಾಗದೆ ಜೋಡುಪಾಲ 10th ಮೈಲು ಬಳಿಯಲ್ಲಿರುವ ಹೋಟೆಲ್ ಬಳಿ ನಿಲ್ಲಿಸಿದ್ದ ಸಂದರ್ಭ ಗಜರಾಜನ ಸವ... ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗದಗ(ಲಕ್ಷ್ಮೇಶ್ವರ):reporterkarnataka.comಹೊಸ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಗದಗ ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ... Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು ಸಂಚಾರ ಸ್ಥಗಿತ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಬೃಹತ್ತಾಕಾರದ ಮರವೊಂದು ರಸ್ತೆಗೆ ಬಿದ್ದಿದ್ದು ಬೆಳಗ್ಗೆಯಿಂದ ಜಯಪುರದಿಂದ ಬಸರೀಕಟ್ಟೆ, ಕಳಸ, ಹೊರನಾಡಿಗೆ ಹಾಗೂ ಹೊರನಾಡಿನಿಂದ ಬಸರೀಕಟ್ಟ... ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ ಸಂಗಮದ ಉದ್ಯಾನವನ ಜಲಾವೃತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದೆರಡು ದಿನಗಳಿಂದ ನಿರಂತರವಾಗಿ ಉಂಟಾಗಿರುವ ಗಾಳಿ ಮಳೆಗೆ ಕೊಡಗು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು ಅಪಾಯದ ಮಟ್ಟ ತಲುಪಿದೆ. ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಹನ್ನೆರಡು ಗಂಟೆಗಳ ಅವಧಿಯಲ್ಲಿ 180... ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ ಕ್ರಮಗಳಿಗೆ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ದಕ್ಷಿಣ ಕೊಡಗಿನ ಕೆಲವು ಭಾಗಗಳಲ್ಲಿ ಹಾನಿಯಾಗಿದ್ದು ಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣಬೈರೆ ಗೌಡ ಭೇಟಿ ನೀಡಿದ್ದು ಅಧಿಕಾರಿಗಳಿನ್ನ ತರಾಟೆಗೆ ... BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com): ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂ... ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ ಸಿದ್ದರಾಮಯ್ಯ ಅರಸೀಕೆರೆ(reporterkarnataka.com): ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯ... Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್ಬಾಗ್ನಲ್ಲಿ ವೀಲ್ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ *ಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ* ಬೆಂಗಳೂರು(reporterkarnataka.com): ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ರವರು ಶನಿವಾರ ಲಾಲ್ಬಾಗ್ನಲ್ಲಿ ವೀಲ್ಚೇರ್ ಸ್ನೇಹಿ ಶೌಚಾಲಯವನ್ನು ಉದ್ಘಾಟಿಸಿದ್ದು, ಸಾರ್ವಜನಿಕ ಸ್ಥಳಗಳಲ್... Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ ಜೀಪ್ ಪತ್ತೆ; ಚಾಲಕನ ಕುರುಹು ಅಲಭ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕಿನ ಕೊಳಮಾಗೆಯಲ್ಲಿ ಜೀಪೊಂದು ಭದ್ರಾ ನದಿಗೆ ಬಿದ್ದು ಚಾಲಕ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸತತ 23 ತಾಸುಗಳ ಕಾರ್ಯಾಚರಣೆ ಬಳಿಕ ಜೀಪ್ ಪತ್ತೆಯಾಗಿದೆ. ಆದರ... « Previous Page 1 …24 25 26 27 28 … 476 Next Page » ಜಾಹೀರಾತು