ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್ ಶೋ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಕೊಡಿಯಾಲ್ಬೈಲ್ನ ಮಂಜ... ಉಳಿ: ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮನೆ ಮನೆ ಭೇಟಿ; ಮತಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉಳಿ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಜೊತೆ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಬಳಿಕ ಕಾರ್ಯಕರ್ತರ ಹಾಗೂ ಮತದಾರರಲ್ಲಿ ಮಾತನಾಡಿದರು. ಈ ಬಾರಿಯ ಚುನಾವಣೆ ಧರ್ಮ ಮತ್ತು... ಸುಳ್ಳು ವದಂತಿಗಳೇ ಬಿಜೆಪಿ ಬಂಡವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಬಂಟ್ವಾಳ(reporterkarnataka.com): ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು. ಗೋಳ್ತಮಜಲು ವಲಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ... ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಹೊರವಲಯದ ವಳಚಿಲ್ ನ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಗುರ... ಕರ್ನಾಟಕದಲ್ಲಿ ದಾಖಲೆ ಬಹುಮತದೊಂದಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ: ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ಬೆಂಗಳೂರು(reporterkarnataka.com):ಬಸವಣ್ಣನವರ ನಾಡು ನಿಮ್ಮದು. ಗರಿಷ್ಠ ದಾಖಲೆಯ ಸೀಟುಗಳಿಂದ ಬಿಜೆಪಿ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದರು. ‘ಲೈವ್ ವರ್ಚುವಲ್ ರ್ಯಾಲಿ’ಯಲ್ಲಿ ಮಾತನಾಡಿದ ಅವರು, ಬೂತ್ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಮತ್ತೆ 2 ದಿನಗಳಲ್ಲಿ ಕರ್ನಾಟಕದ ಜ... ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ದೋಸೆ ಹೊಯ್ದ ಪ್ರಿಯಾಂಕಾ ವಾದ್ರ!: ಜನರಿಗೆ ಖುಷಿಯೇ ಖುಷಿ ಮೈಸೂರು(reporterkarnataka.com); ಜನ ಸಾಮಾನ್ಯರ ಜತೆ ಬೆರೆಯುವ ಮೂಲಕವೇ ಗಾಂಧಿ ಕುಟುಂಬ ಪ್ರಸಿದ್ಧಿಗೆ ಬಂದಿರುವುದು. ಇದೀಗ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ ಪ್ರಿಯಾಂಕಾ ವಾದ್ರ ಇಲ್ಲಿನ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ದೋಸೆ ಹೊಯ್ದು ಸುದ್ದಿ ಮಾಡಿದರು. ಮೈಸೂರಿನ ಮೈಲಾರಿ ಹ... ದ.ಕ. ಜಿಲ್ಲೆಯಲ್ಲಿ 2013ರ ಫಲಿತಾಂಶ ಮರುಕಳಿಸಲಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭವಿಷ್ಯ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತ ಪಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ 8 ಸ್ಥಾನಗಳ ಗೆಲುವಿನ ಜತೆಗೆ 2013ರ ಫಲಿತಾಂಶ ಮರುಕಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲಿಕಟ್ಟೆಯಲ್ಲಿರ... ಇಡ್ಯಾ ದೇಗುಲದಿಂದ ಸುರತ್ಕಲ್ ಜಂಕ್ಷನ್: ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಪಾದಯಾತ್ರೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯಲ್ಲಿ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಇಡ್ಯಾ ದೇವಸ್ಥಾನದ ಬಳಿಯಿಂದ ಸುರತ್ಕಲ್ ಜಂಕ್ಷನ್ ತನಕ ಪಾದಯಾತ್ರೆ ಹಾಗೂ ಬೃಹತ್ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಭಾಗವಹಿಸಿ ಮಾತನಾಡಿದರು.... ಬಿಜೆಪಿಯ ಡಬಲ್ ಎಂಜಿನ್ ಸರಕಾರ ಇರುವಲ್ಲೆಲ್ಲ ನಿರಂತರ ಅಭಿವೃದ್ಧಿ: ಕೇಂದ್ರ ಸಚಿವೆ ಭಾರತಿ ಪವಾರ್ ಮಂಗಳೂರು(reporterkarnataka.com): ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರಗಳು ಇರುವಲ್ಲೆಲ್ಲ ದೂರದೃಷ್ಟಿಯ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತಿದ್ದು, ಜನರ ಜೀವನಮಟ್ಟವನ್ನು ಎತ್ತರಿಸುವ ಹಲವು ನಿದರ್ಶನಗಳು ಕಣ್ಣಿಗೆ ರಾಚುವಂತಿವೆ. ಅಮೃತಕಾಲದಲ್ಲಿ ಭಾರತವನ್ನು ಜಗತ್ತಿನ ನಂಬರ್ ಒನ್ ರಾ... ಮಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, "ಮಂ... « Previous Page 1 …264 265 266 267 268 … 515 Next Page » ಜಾಹೀರಾತು