ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪ... ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್ಗೆ ಮತಯಾಚನೆ ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಗೆ ಮತಯಾಚನೆ ಮಾಡಿದರು. ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ... ಮಂಗಳೂರು ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಶಾಸಕನಾಗಿ ಕಳೆದ 5 ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ. ಅದು ಜನರ ಕಣ್ಣ ಮುಂದಿದೆ. ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸ... ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮ... ಜೆಡಿಎಸ್ ಗೆ ಶಾಕ್ ನೀಡಿದ ಕುಮಾರಸ್ವಾಮಿ ಪರಮಾಪ್ತ!: ಕಾಂಗ್ರೆಸ್ ಗೆ ಮತ ನೀಡಲು ಎಂಎಲ್ಸಿ ಭೋಜೇಗೌಡ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವರದ್ದೇ ಪಕ್ಷದ ಎಂಎಲ್ಸಿ ಹಾಗೂ ಪರಮಾಪ್ತ ಎಸ್.ಎಲ್.ಭೋಜೇಗೌಡ ಅವರು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಗೆ ಮತ ನೀಡಿ ಎಂದು ಕರೆ ನೀಡುವ ಮೂಲಕ ಅವರು ಎಲ್ಲರೂ ಹುಬ್ಬೇರಿಸು... ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ ರಾಹುಲ್ ಅಥಣಿ ಬೆಳಗಾವಿ info.reporterkarnataka @gmail.com ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ ಇಲ್ಲಿ ಘಟಾನು... ಡಬಲ್ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಸುರತ್ಕಲ್(reporterkarnataka.com): ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು. ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ... ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವಾರ್ಡ್ 9 ಕುಳಾಯಿಯಲ್ಲಿ ಚುನಾವಣಾ ಪ್ರಚಾರ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 9 ಕುಳಾಯಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರಕ್ಕೆ ಆಗಮಿಸಿದಾಗ ಅವರಿಗೆ ಹಣೆಗೆ ತಿಲಕವಿಟ್ಟು ಮಾತೆಯರು ಸ್ವಾಗತಿಸಿದರು. ಈ ಸಂದರ... 24ನೇ ದೇರೆಬೈಲ್ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬಿರುಸಿನ ಪ್ರಚಾರ: ಮನೆ ಮನೆ ಭೇಟಿ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ . ಲೋಬೊ ಅವರು ನಗರದ 24ನೇ ದೇರೆಬೈಲ್ ವಾರ್ಡಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಆದರ್ಶ ನಗರ ಮತ್ತು ಶಿವ ನಗರದ ಪರಿಸರದಲ್ಲಿ ಬರುವ ಮನೆಗಳಿಗೆ ತೆರಳಿ ಲೋ... « Previous Page 1 …266 267 268 269 270 … 515 Next Page » ಜಾಹೀರಾತು