ಗಾನ ನಿಲ್ಲಿಸಿದ ಗಾನ ಕೋಗಿಲೆ: ಬಲಿಪ ನಾರಾಯಣ ಭಾಗವತರು ಇನ್ನಿಲ್ಲ ಮಂಗಳೂರು(reporterkarnataka.com): ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ ನಿಧನರಾದರು. ಇದರೊಂದಿಗೆ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರು. ಅವರ ಅಂತಿಮ ವಿಧಿ ವಿಧಾನ ಇಂದ... ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಪ್ರವೇಶ ಪತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಪತ್ರಗಳನ್ನು ಮಂಡಳಿಯ ಜಾಲತಾಣ https://kseab.karnataka.gov... ರಾಜ್ಯಗಳು ಒಪ್ಪಿದರೆ ಮಾತ್ರ ಪೆಟ್ರೋಲಿಯಂ ಜಿಎಸ್ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ(reporterkarnataka.com):: ರಾಜ್ಯಗಳು ಒಪ್ಪಿದರೇ ಮಾತ್ರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ಸೇರಿಸುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಿಎಸ್ಟಿ ಕೌನ್ಸಿಲ್ ಸಭೆ ಫೆಬ್ರವರಿ 18 ರಂದು ನಡೆಯಲಿದೆ. 'ರಾಜ್ಯಗಳ... ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ದಳ ಯಶಸ್ವಿ ಕಾರ್ಯಾಚರಣೆ ಮಂಗಳೂರು(reporterkarnataka.com): ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ಅಗ್ನಿ ಅನಾಹುತದಿಂದ ಕೆಲವು ಮರ ಗಿಡಗಳು ಬೆಂಕಿಗಾಹುತಿಯಾಗಿದೆ. ತ್ಯಾಜ್ಯ ವಿಲೇವಾರಿ ಪ್ರದೇಶ ವ್ಯಾಪ್ತಿಯ ಗುಡ್ಡದಲ್ಲಿ ಪೊದೆ, ಮರಗಿಡಗಳು ಬೆಂಕಿಗೆ ಆಹುತಿಯಾಗಿದೆ. ಬುಧವಾರ ಮ... ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಧರ್ಮಸ್ಥಳದಲ್ಲಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಕರೆ ಧರ್ಮಸ್ಥಳ(reporterkarnataka.com): ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್... ಕುಕ್ಕೆ ಸುಬ್ರಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಪ್ರಸಿದ್ಧ ದೇಗುಲ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಮೊಮ್ಮಕ್ಕಳಾದ ರಂಜನಿ, ಧೀರಜ್, ನವೀನ್ ಅವರು ರಾಜ್ಯಪಾಲ... ವಿಜಯಪುರ: ಜುವೆಲ್ಲರಿ ಶಾಪ್ ಮಾಲೀಕನ ಮೇಲೆ ತಂಡದಿಂದ ಗುಂಡಿನ ದಾಳಿ ಯತ್ನ; ಇಬ್ಬರು ಪೊಲೀಸ್ ವಶಕ್ಕೆ ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಶಾಂತಿವೀರ ಮಠದ ಬಳಿಯ ಚಿನ್ನದ ಅಂಗಡಿ ಮಾಲೀಕನ ಮೇಲೆ 5 ಮಂದಿಯ ತಂಡ ಗುಂಡಿನ ದಾಳಿಗೆ ಯತ್ನಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಕಾಳು ಪತ್ತಾರ ಎಂಬಾತನ ಮೇಲೆ ಐವರ ತಂಡ ಫೈರಿಂಗ್ ಮಾಡಲು ಯತ್ನಿಸಿದೆ. ... ಹಾಯ್ ಪುತ್ತೂರು ಪತ್ರಿಕೆ ಸಂಪಾದಕ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ ಪುತ್ತೂರು(reporterkarnataka.com): ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕ ಹಾಜಿ ಹಮೀದ್ ಕಂದಕ್ (53) ಅವರು ಹೃದಯಾಘಾತದಿಂದ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಪುತ್ತೂರು ರೇಂಜ್ ಮದ್ರಸ ಮೆನೇಜೆಂಟ್ ನ ... ಜಲಕುಂಭವಲ್ಲ ಒಣಕುಂಭ: ಕಾಗವಾಡ ಮದಭಾವಿಯಲ್ಲಿ ಕುಡಿಯುವ ನೀರಿಗೆ ತಾತ್ಪರ; ಜನಪ್ರತಿನಿಧಿಗಳಿಗೆ ಹಿಡಿಶಾಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ 3 ನೇ ವಾರ್ಡಿಗೆ ಸಂಬಂಧಿಸಿದ ನಾಯಿಕ, ಗಾರಿಮನಿ, ನರೋಟೆ, ವನಜೋಳೆ, ಕೇಸ್ತಿ,ಮಗದುಮ್ಮ ವಸತಿಗಳು ಇದ್ದು ಇಲ್ಲಿ ಸುಮಾರು ನೂರಾರು ಕುಟುಂಬಗಳಿವೆ. ಆದರೆ ಇಲ್... ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್... « Previous Page 1 …268 269 270 271 272 … 490 Next Page » ಜಾಹೀರಾತು