3 ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಮೂಡಿಗೆರೆಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ. ಈ ಬಾರಿ ಬಹಳ ತಾಳ್ಮೆಯಿಂದ ಎಲೆಕ್ಷನ್ ಮಾಡ್ಬೇಕು ಅನ್ಕೊಂಡಿದ್ದೀನಿ ಎಂದು ಸಿಡಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ... ಕರಾವಳಿ ಪ್ರಜಾಧ್ವನಿ ಯಾತ್ರೆಗೆ ನೆಲ್ಯಾಡಿಯಲ್ಲಿ ಚಾಲನೆ: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸಾಥ್ ಸುಳ್ಯ(reporterkarnataka.com): ಪ್ರಜಾಧ್ವನಿ ಯಾತ್ರೆಯ ಯಶ್ವಸ್ವಿನಿಂದ ಉತ್ತೇಜನಗೊಂಡ ರಾಜ್ಯ ಕಾಂಗ್ರೆಸ್ ಆರಂಭಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಬ್ಲಾಕಿನ ವ್ಯಾಪ್ತಿಯಲ್ಲಿ ಬರುವ ನೆಲ್ಯಾಡಿ ಯಲ್ಲಿ ಐತಿಹಾಸಿಕ ಯಾತ್ರೆಯ... ಗ್ರಾಮಾಂತರ ಆಟೋಗಳು ಮಂಗಳೂರು ನಗರ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ಖಡಕ್ ಆದೇಶ ಮಂಗಳೂರು(reporterkarnataka.com): ಗ್ರಾಮಾಂತರ ಪ್ರದೇಶದಲ್ಲಿ ಪರವಾನಗಿ ಹೊಂದಿರುವ ಆಟೊರಿಕ್ಷಾಗಳು ಯಾವುದೇ ಕಾರಣಕ್ಕೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ ಪ್ರವೇಶ ಹಾಗೂ ಸಂಚಾರ ಮಾಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶವನ್ನು ಜಿಲ್ಲಾಧಿಕಾರಿ ರವಿಕುಮಾರ್ ಹೊರಡಿಸಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್... 120 ಮಂದಿಯ ಕಾಂಗ್ರೆಸ್ ಮೊದಲ ಪಟ್ಟಿ 2 ದಿನಗಳಲ್ಲಿ ಬಿಡುಗಡೆ?: ಕರಾವಳಿಯಲ್ಲಿ ಕೈ ಅಭ್ಯರ್ಥಿಗಳು ಯಾರು ಯಾರು? ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಶೀಘ್ರದಲ್ಲೇ 120 ಮಂದಿ ಅಭ್ಯರ್ಥಿಗಳ ಪ್ರಥಮ ಯಾದಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ, ಮಲೆನಾಡು ಹಾಗೂ ಮೈಸೂರು... ಮಂಗಳೂರು ಏರ್ ಪೋರ್ಟ್ ಟು ಮರವೂರು: 11ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ಸುರತ್ಕಲ್ (reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 11 ರಂದು ಸಂಜೆ 5 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಮರವೂರುವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅದರ ಪೂರ್ವಭಾವಿಯಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾವೂರಿನಲ್ಲಿರ... ಸಚಿವ ಸುನಿಲ್ ಕುಮಾರ್ ಕಾರ್ಕಳದಿಂದಲೇ ಸ್ಪರ್ಧೆ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ ವಿಜಯಪುರ(reporterkarnataka.com):: ಮುಂಬರುವ ವಿಧಾನಸಭೆ ಚುನಾವಣೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಸ್ಪರ್ಧಿಸಲಿದೆ ಎಂದು ಶ್ರೀರಾಮ ಸೇನೆಯ ಆಗ್ರಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ... ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ವಾಣಿ ಜಯರಾಂ ನಿಗೂಢ ಸಾವು: ಚೆನ್ನೈ ನಿವಾಸದಲ್ಲಿ ಶವಪತ್ತೆ ಚೆನ್ನೈ(reporterkarnataka.com): ತನ್ನ ಕಂಠದಿಂದ ಕೋಟಿಗಟ್ಟಲೆ ಜನರ ಮನಗೆದ್ದ ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ(77) ಅವರ ಶವ ಪತ್ತೆಯಾಗಿದೆ. ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ... ಬ್ರಹ್ಮಾವರ: ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಬ್ರಹ್ಮಾವರ(reporterkarnataka.com): ಸ್ಕೂಲ್ ಬ್ಯಾಗ್ ನಲ್ಲಿ ಹಾಕಿ ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಬ್ರಹ್ಮಾವರದ ಹೊನ್ನಾಳದಲ್ಲಿ ನಡೆದಿದೆ. ಹೂಡೆಯ ಆಫ್ರೀನ್ ಬಾನು ಎಂಬವರು ಚಿನ್ನಾಭರಣ ಕಳೆದುಕೊಂಡ ಮಹಿಳೆ. ಇವರು ಜ. 28 ಮತ್... ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ. ಬಿಜೆಪಿ ಪ್ರಮುಖ ನಾಯಕರಿಗ... ಉಪ್ಪೂರು: ಎದೆನೋವು ಉಲ್ಬಣಿಸಿ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು ಉಡುಪಿ(reporterkarnataka.com): ಎದೆನೋವು ಉಲ್ಬಣಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಉಪ್ಪೂರು ಗ್ರಾಮದ ಪೀಟರ್ ಡಿಸೋಜ(62) ಮೃತದುರ್ದೈವಿ. ಇವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರ... « Previous Page 1 …271 272 273 274 275 … 489 Next Page » ಜಾಹೀರಾತು