ಬಿಜೆಪಿ ಟಿಕೆಟ್ ಮಿಸ್: ಗಳಗಳನೆ ಅತ್ತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ; ಮಂಜುನಾಥನ ಸನ್ನಧಿಗೆ ಆಣೆ, ಪ್ರಮಾಣಕ್ಕೆ ಆಹ್ವಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜೆಪಿ ಸರಕಾರ ರಚನೆಯಲ್ಲಿ ಶಾಸಕ ಮಹೇಶ್ ಕುಮಠಳ್ಳಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರದಲ್ಲಿ ಅಥಣಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಣ್ಣಿರು ಹಾಕಿದ್ದಾರೆ. ಬರೇ ಕಣ್ಣೀರು ಮ... ವೈಜ್ಞಾನಿಕ ಮನೋಭಾವನೆ ಬೆಳೆಸಲು ಭಾರತದುದ್ದಕ್ಕೂ ಪ್ರವಾಸ: ವಿಚಾರವಾದಿ ಹರೀಂದರ್ ಲಾಲಿ ಮಂಗಳೂರು(reporterkarnataka.com): ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯ... ಚಿಕ್ಕಮಗಳೂರು ಜಿಲ್ಲೆ: ಸಿ.ಟಿ. ರವಿ, ಜೀವರಾಜ್, ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಗೆ ಬಿಜೆಪಿ ಟಿಕೆಟ್; ಮೂಡಿಗೆರೆ ಪೆಂಡಿಂಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಮಗಳೂರು - ಸಿ.ಟಿ.ರವಿ, ತರೀಕೆರೆ- ಡಿ.ಎಸ್.ಸುರೇಶ್, ಕಡೂರು-ಬೆಳ್ಳಿ ಪ್ರಕಾಶ್ ಗೆ ಟಿಕೆಟ್ ದೊರೆತಿದೆ.ಬಿಜೆಪಿ ಮೊದಲ ಪಟ್ಟಿಯಲ... ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕುರಿತು ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಪುತ್ತೂರು ಶಾಸಕರದೆನ್ನಲಾದ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಬಿಜೆಪಿಯ ಮ... ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ವಾಸನೆ: ಪ್ರಧಾನಿ ಮೋದಿ ಗರಂ?; ರಾಜ್ಯ ನಾಯಕರುಗಳಿಗೆ ತರಾಟೆ? ಹೊಸದಿಲ್ಲಿ(reporterkarnataka.com): ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡೆರಡು ಪಟ್ಟಿಯನ್ನು ಬಿಡುಗಡೆಗೊಳಿಸಿದರೂ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಯಾವುದೇ ಪಟ್ಟಿಯನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ಜಾಡನ್ನು ಪತ್... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಚುನಾವಣಾ ಕಚೇರಿ ನಾಳೆ ಉದ್ಘಾಟನೆ ಬಂಟ್ವಾಳ(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿ ಉದ್ಘಾಟನೆ ಬುಧವಾರ(ಏ.12) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರ... ಸಜ್ಜನ ರಾಜಕಾರಣಿ ರಮಾನಾಥ ರೈ ಜನಸೇವೆ ಮಾಡಲು ಯೋಗ್ಯ ನಾಯಕ: ಎಲ್. ಹನುಮಂತಯ್ಯ ಬಂಟ್ವಾಳ(reporterkarnataka.com): ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಜನಸೇವೆ ಮಾಡಲು ಯೋಗ್ಯವಾದ ಜನನಾಯಕರು. ಅವರು ಸಜ್ಜನ ರಾಜಕಾರಣಿ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದರು. ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಘಟಕಗಳ ವತಿಯಿಂದ ಬಿ.ಸಿ.ರೋಡ್ ... ಮತದಾನ ಹೆಚ್ಚಿಸಲು ಮಂಗಳೂರು ನಗರ ವಾಸಿಗಳ ಜಾಗೃತಿಗೆ ಅಪಾಟ್೯ ಮೆಂಟ್ ಅಭಿಯಾನ: ಡಾ. ಕುಮಾರ್ ಮಂಗಳೂರು(reporterkarnataka.com): ನಗರದಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗಲು ಅಪಾರ್ಟ್ಮೆಂಟ್ ವಾಸಿಗಳ ಸಹಕಾರ ಅತ್ಯಗತ್ಯವಾಗಿದೆ, ಈ ದಿಸೆಯಲ್ಲಿ ಮಂಗಳೂರು ನಗರದಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ ಗಳಲ್ಲಿ ಮತದಾನ ಜಾಗೃತಿಗಾಗಿ ಪರಿಣಾಮಕಾರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ಕೆ ಕೈಜೋಡಿಸ... ರಾಜ್ಯವಿಧಾನ ಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕೌಂಟ್ ಡೌನ್ ಶುರು; ಆಕಾಂಕ್ಷಿಗಳಲ್ಲಿ ತೀವ್ರಗೊಂಡ ಎದೆಬಡಿತ ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ(ಬುಧವಾರ) ಬಿಡುಗಡೆಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ. ಈ ನಡುವೆ ಟಿಕೆಟ್ ಅಕಾಂಕ್ಷಿಗಳಲ್ಲಿ ಎದೆ ಬಡಿತ ತೀವ್ರಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಯಲ್ಲ... ವಿಧಾನಸಭೆ ಚುನಾವಣೆ ಹಿನ್ನೆಲೆ: ಕೊಟ್ಟಿಗೆಹಾರದಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ... « Previous Page 1 …272 273 274 275 276 … 515 Next Page » ಜಾಹೀರಾತು