ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಶಾಸಕ ರಾಜೇಶ್ ಶೆಟ್ಟಿ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ದೇಶದಲ್ಲಿ ಡಬ್ಬಲ್ ಇಂಜಿನ್ ಸರಕಾರ ಆಡಳಿತ ನಡೆಸಿದರೆ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಹಾಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಶಾಸಕ ರಾಜೇಶ್ ನಾಯ... ದಿಲ್ಲಿಗೆ ಶಿಫ್ಟ್ ಆದ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ: ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಇನ್ ಡೇಂಜರ್? ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಟಿಕೆಟ್ ಹಂಚಿಕೆ ಪ್ರಕ್ರಿಯೆ ರಾಜ್ಯದಿಂದ ದೆಹಲಿಗೆ ಶಿಫ್ಟ್ ಆಗಿದೆ. ಹಾಗೆ ಟಕೆಟ್ ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿನವರು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು... ಕೇವಲ 24 ತಾಸಿನೊಳಗೆ ಮಾತು ಬದಲಾಯಿಸಿದ ಸ್ವಾಮೀಜಿ!: ನಿನ್ನೆ ಕುಮಠಳ್ಳಿ ಪರ!, ಇಂದು ಸವದಿ ಪರ! ರಾಹುಲ್ ಅಥಣಿ ಬೆಳಗಾವಿ info.reporterkarnataka gmail.com): ಧರ್ಮಕ್ಕೂ ರಾಜಕೀಯಕ್ಕೂ ಬಹಳ ನಂಟು. ಸ್ವಾಮೀಜಿಗಳು, ಪೀಠಾಧಿಪತಿಗಳು ರಾಜಕಾರಣಿಗಳನ್ನು ಬೆಂಬಲಿಸುವುದು, ಅವರ ಪರವಾಗಿ ಸಭೆ ನಡೆಸುವುದು ಮಾಮೂಲಿಯಾಗಿ ಹೋಗಿದೆ. ಹಾಗೆ ಸ್ವಾಮೀಜಿಯವರೊಬ್ಬರು 24 ತಾಸಿನೊಳಗೆ ಮಾತು ಬದಲಾಯಿಸಿ ಸಾರ್ವಜನಿಕ ... ಮಂಗಳೂರು ಉತ್ತರ, ದಕ್ಷಿಣ, ಪುತ್ತೂರು ಕ್ಷೇತ್ರ: ಇನಾಯತ್ ಆಲಿ, ಲೋಬೊ, ಶಕುಂತಳಾ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್ ಬೆಂಗಳೂರು(reporterkarnataka.com): ಕರಾವಳಿಯಲ್ಲಿ ತೀವ್ರ ಕುತೂಹಲ ಮೂಡಿಸಿದ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಖನ್ನು ಅಂತಿಮಗೊಳಿಸಲಾಗಿದೆ. ಉತ್ತರದಿಂದ ಇನಾಯತ್ ಆಲಿ, ದಕ್ಷಿಣದಿಂದ ಜೆ. ಆರ್. ಲೋಬೋ ಹಾಗೂ ಪುತ್ತೂರಿನಿಂದ ಶಕುಂತಳಾ ಶೆಟ್ಟಿ ... ಎಎಪಿ 2ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಸಂದೀಪ್ ಶೆಟ್ಟಿ, ಪುತ್ತೂರು ಡಾ. ಬಿ.ಕೆ. ವಿಶುಕುಮಾರ್ ಅಭ್ಯರ್ಥಿ ಮಂಗಳೂರು(reporterkarnataka.com):ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಂಗಳೂರು ನಗರ ಉತ್ತರ ಕ್ಷೇತ್ರಕ್ಕೆ ಸಂದೀಪ್ ಶೆಟ್ಟಿ ಹಾಗೂ ಪುತ್ತೂರು ಕ್ಷೇತ್ರಕ್ಕೆ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಅಭ್ಯರ್ಥಿಯಾಗಿದ್ದಾರೆ. ಆಮ್ ಆದ್ಮಿ ಪಕ... ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ. ಉಡುಪಿ, ಕಡೂರ... ವೈ.ಎಸ್. ವಿ. ದತ್ತರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ: ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಕಟು ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ವೈ.ಎಸ್.ವಿ. ದತ್ತ ಅವರಿಗೆ ವಿಶ್ವಾಸ ದ್ರೋಹ ಮಾಡಿದೆ. ವೈ.ಎಸ್.ವಿ. ದತ್ತ ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕಡೂರಿನಲ... ಪುತ್ತೂರಿನ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಕುಮಾರ್ ಭೇಟಿ ಮಂಗಳೂರು(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಪರಂಗಿಪೇಟೆ ಚೆಕ್ ಪೋಸ್ಟ್ ಹಾಗೂ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ... ರಾಜ್ಯ ವಿಧಾನ ಸಭೆ ಚುನಾವಣೆ: ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲು ನೋಡಲ್ ಅಧಿಕಾರಿಗಳಿಗೆ ಸೂಚನೆ ಮಂಗಳೂರು(reporterkarnataka.com): ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಗಮನಹರಿಸಿ, ಅವುಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್... ಮುಖ್ಯಮಂತ್ರಿ ಬೊಮ್ಮಾಯಿಗೆ ಮಾತ್ರ ನನ್ನ ಬೆಂಬಲ, ಯಾವುದೇ ಪಕ್ಷಕ್ಕಿಲ್ಲ: ನಟ ಸುದೀಪ್ ಸ್ಪಷ್ಟನೆ ಬೆಂಗಳೂರು(reporterkarnataka.com): ನಾನು ಯಾವುದೇ ಪಕ್ಷದ ಪರ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಬೆಂಬಲ ನೀಡುತ್ತೇನೆ. ಬೊಮ್ಮಾಯಿ ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಪ್ರಸಿದ್ಧ ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ... « Previous Page 1 …274 275 276 277 278 … 515 Next Page » ಜಾಹೀರಾತು