20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು: ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್... ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃ... ಕಲ್ಲಡ್ಕ ಪೇಟೆಯಲ್ಲಿ ಭಾರೀ ಟ್ರಾಫಿಕ್ ಜಾಮ್: ಮೆಲ್ಕಾರ್ ವರೆಗೆ ಸಾಲುಗಟ್ಟಿ ನಿಂತಿದ್ದ ವಾಹನಗಳು!! ಬಂಟ್ವಾಳ:(Reporterkarnataka.com ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಬಿರುಸಿನ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಪೇಟೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ತಾಸುಗಟ್ಟಲೆ ಪರದಾಡಬೇಕಾಯಿತು. ಟ್ರಾಫಿಕ್ ಜಾಮ್ ತೀವ್ರತೆ ಎಷ್ಟಿತ್ತೆಂದರೆ ಕಲ್... ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ ರೈ ಆರೋಪ ಬಂಟ್ವಾಳ(reporterkarnataka.com): ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ... ಬಂಟ್ವಾಳ: ನೇತ್ರಾವತಿಯಲ್ಲಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ ಬಂಟ್ವಾಳ(reporterkarnataka.com): ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಸಜಿಪಪಡುವಿನ ತಲೆಮೊಗರು ನ... ದ.ಕ.ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಬಾರಿ ಮಳೆ ಆಗುವ ಸಾಧ್ಯತೆ : ಶಾಲಾ- ಕಾಲೇಜಿಗೆ ನಾಳೆಯೂ(ಜು.7) ರಜೆ ಘೋಷಿಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಲಾಗಿದೆ. ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್... ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ... ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕ್ರಿಮಿನಲ್ಗಳ ಪರೇಡ್ ಇಂದು ನಗರದ ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ನಡೆಯಿತು. 275 ಕ್ರಿಮಿನಲ್ಗಳು ಪರೇಡ್ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್ ಪ್ರಕರ... ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !! ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು ಬಜಪೆ (Reporterkarnataka.com) ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡ... ಪೊಳಲಿ ದ್ವಾರ: ಗುರುಪುರ- ಪೊಳಲಿ ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ; ವಾಹನ ಸಂಚಾರ ಬದಲು ಗುರುಪುರ(reporterkarnataka.com): ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿ169 ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಸಿಲುಕಿದೆ. ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂ... ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಾಲಾ- ಕಾಲೇಜಿಗೆ ನಾಳೆಯೂ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಲಾಗಿದೆ. ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್... « Previous Page 1 …285 286 287 288 289 … 429 Next Page » ಜಾಹೀರಾತು