ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಮರಗಳ ತೆರವು; ಸಾರ್ವಜನಿಕ ಅಹವಾಲು ಸಭೆ ಉಡುಪಿ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಉಡುಪ... ಜಾರಿಯಾಗಲಿದೆ ಹೊಸ ನಿಯಮ: ಸ್ಥಗಿತಗೊಳ್ಳಲಿದೆ 17 ಕಾರುಗಳು; ಯಾವುದೆಲ್ಲ? ವಿವರ ಇಲ್ಲಿದೆ ಹೊಸದಿಲ್ಲಿ(reporterkarnataka.com): ರಿಯಲ್ ಟೈಮ್ ಡ್ರೈವಿಂಗ್ ಎಮಿಷನ್ ನಾರ್ಮ್ಸ್ ನಿಯಮದ ಮೂಲಕ ಏಪ್ರಿಲ್ 2023 ಮೊದಲ ಅಂತಹ 17 ಕಾರುಗಳು ಸ್ಥಗಿತ ಗೊಳ್ಳಲಿದೆ. BS6 ಹೊರಸೂಸುವಿಕೆಯ ಮಾನದಂಡಗಳ ನಿಯಮ ಜಾರಿಗೊಳ್ಳುವಿಕೆಯಿಂದ ಅನೇಕ ಕಂಪನಿಗಳು ತಮ್ಮ ಡೀಸೆಲ್ ವಾಹನಗಳನ್ನು ಸ್ಥಗಿತಗೊಳಿಸಲಿವೆ ಮತ್ತು... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊಳಗಿದ ಚುನಾವಣೆ ಬಹಿಷ್ಕಾರದ ಮೊದಲ ಕೂಗು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ ನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೊದಲ ಚುನಾವಣಾ ಬಹಿಷ್ಕಾರದ ಕೂಗು ಮೊಳಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್... ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ ಬೆಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಗೆ ಎಐಸಿಸಿ ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ನೇಮಕ ಮಾಡಿ ಆದೇಶ ... ಮಾಜಿ ಮೇಯರ್, ಎಐಸಿಸಿ ಸದಸ್ಯೆ ಕವಿತಾ ಸನಿಲ್ ಗೆ ಮಾತೃ ವಿಯೋಗ ಮಂಗಳೂರು(reporterkarnataka.com): ಮಂಗಳೂರು ಮಾಜಿ ಮೇಯರ್ ಹಾಗೂ ಎಐಸಿಸಿ ಸದಸ್ಯರಾದ ಕವಿತಾ ಸನಿಲ್ ಅವರ ಮಾತೃಶ್ರೀ ವೇದಾವತಿ ಸನಿಲ್ (72) ಅವರು ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತರಲಿದ್ದು ಇಂದು ಸಂಜೆ 6:00 ಮಂಗಳೂರು ತಲುಪಲಿದೆ ಎಂದು ಕುಟುಂಬ ಸದಸ್ಯರ... ಮಂಗಳೂರು ವಿವಿ ವಿರುದ್ಧ ಎನ್ಎಸ್ಯುಐ ಪ್ರತಿಭಟನೆ ; ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸ್ ಚಿತ್ರ :ಅನುಷ್ ಪಂಡಿತ್ ಮಂಗಳೂರು(Reporterkarnataka.com):ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿ ವೇತನ ಸ್ಥಗಿತ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎನ್ಎಸ್ಯುಐ ವತಿಯಿಂದ ಶನಿವಾರ ಧರಣಿ ನಡೆಯಿತು. ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್ಯುಐ ಪದ... ಮಂಗಳೂರಿನಲ್ಲಿ 2 ಲಕ್ಷ ಚದರಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥನಾರಾಯಣ ಮಂಗಳೂರು(reporterkarnataka.com): ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ... ಬೆಂಗಳೂರು ಚಿತ್ರಕಲಾ ಪರಿಷತ್ ನಲ್ಲಿ ಕರಕುಶಲ ವಸ್ತುಗಳ ಮಾರಾಟ ಮೇಳ: ನಟಿ ಕಾರುಣ್ಯ ರಾಮ್ ಚಾಲನೆ ಬೆಂಗಳೂರು(reporterkarnataka.com): ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ದ ಸೊಕ್ ‘(ಮಾರ್ಕೆಟ್) ಅನ್ನು ಆಯೋಜಿಸಿದೆ. ಡಿಸೆಂಬರ್ 16ರಿಂದ ಡಿಸೆಂಬರ್ 25ರವರೆಗೆ ನಡೆಯಲಿರುವ ಈ ಕರ ಕುಶಲವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಕಾರುಣ್ಯ ರಾಮ್, ... ಶ್ಲಾಘ್ಯ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಶನ್ ತರಗತಿ ಪ್ರವೇಶ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಟ್ಯೂಶನ್ ತರಗತಿಗಳಿಗೆ ಪ್ರವೇಶ ಆರಂಭಗೊಂಡಿದೆ. 8ನೇ, 9ನೇ ಮತ್ತು 10ನೇ ಪ್ರಮಾಣಿತ ಇಂಗ್ಲಿಷ್ ಮಾಧ್ಯಮದಲ್ಲಿ ರಾಜ್ಯ ಮತ್ತು CBSE ಪಠ್ಯಕ್ರಮದಲ್ಲಿ ಗಣಿತ ಮ... ಕೊಟ್ಟಿಗೆಹಾರ ಬಲ್ಲಾಳರಾಯನ ದುರ್ಗ: ಪ್ರವಾಸಿಗರ ಸ್ವರ್ಗ; ಟ್ರಕ್ಕಿಂಗ್ ಪ್ರಿಯರಿಗೆ ಫೆವರೇಟ್ ಸ್ಪಾಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕ ರಮ್ಯ ತಾಣ. ಪ್ರತಿ ಪ್ರವಾಸಿಗರಿಗೂ ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತ... « Previous Page 1 …286 287 288 289 290 … 490 Next Page » ಜಾಹೀರಾತು