ಉಡುಪಿ: ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಉಡುಪಿ(reporterkarnataka.com): ದ್ವಿಚಕ್ರ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ, ಸವಾರ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಮಂಗಳವಾರ ನಡೆದಿದೆ. ಮೃತ ಬೈಕ್ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ... ಬಾವಿಯಲ್ಲಿ ರುಂಡವಿರದ ದೇಹ ಪತ್ತೆ ! ; ಬೆಳಗಾವಿಯಲ್ಲೊಂದು ಭೀಕರ ಘಟನೆ ಬೆಳಗಾವಿ(Reporterkarnataka.com) ರುಂಡ ಕತ್ತರಿಸಿದ ಅಪರಿಚಿತ ವ್ಯಕ್ತಿಯೊಬ್ಬರ ದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಮುತಗಾ ಗ್ರಾಮದಲ್ಲಿ ನಡೆದಿದ್ದು, ಈ ಮೃತದೇಹ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೆಳಗಾವಿಯ ಮುತಗಾ-ಮುಚ್ಛಂಡಿ ರಸ್ತೆ ಮಧ್ಯದಲ್ಲಿರುವ ಸುನೀಲ್ ಅಷ್ಟಗೇಕರ್ ಎಂಬುವವರಿಗೆ ಸ... ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಬೆಳ್ಳಂಬೆಳಗೆ ಎಸಿಬಿ ದಾಳಿ: ಗೆಸ್ಟ್ ಹೌಸ್, ಕಚೇರಿಯ ಮೇಲೂ ರೈಡ್ ಬೆಂಗಳೂರು(reporterkarnataka.com): ಶಾಸಕ ಜಮೀರ್ ಅಹಮ್ಮದ್ ಅವರ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಾರೆಂಟ್ ಪಡೆದು ಎಸಿಬಿ ಎಸ್ ಪಿ ಯತೀಶ್ ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಜಮೀರ್ ಅಹ್ಮದ್ ಮನೆ, ಕಂಟೋನ್ಮೆಂಟ್, ಸಿಲ್ವರ್ ಓಕ್ ಅಪಾರ್ಟ್ಮೆಂ... ಕಳಸ: ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಅದೃಷ್ಟವಶಾತ್ ದಂಪತಿ ಸಹಿತ ಇಬ್ಬರು ಮಕ್ಕಳು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅವ್ಯಾಹತವಾಗಿ ಮಳೆ ಮುಂದುವರಿದ್ದು, ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದಲ್ಲಿ ಕೂಲಿ ಕಾರ್ಮಿಕ ಕ್ಲೆಮೆಂಡ್ ಡಿಸೋಜ ಎಂಬುವರ ಮನೆ ಮೇಲೆ ಮರ ಬಿದ್ದು ಮನೆ ಸಂಪೂ ರ್ಣ ಹಾನಿಗೀಡಾಗಿದ... ಗೃಹ ಸಚಿವರ ಸೂಚನೆ: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳು ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಲನಗರಿಯಲ್ಲಿ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ನಡೆದಿದ್ದು,ಕಳೆದ ಒಂದು ವಾರದಲ್ಲಿ 4 ಸಾವಿರ ಮಂದಿಯ ದಾಖಲೆ ಪರಿಶೀಲಿಸಲಾಗಿದೆ. ಈ ಪೈಕಿ ಸೂ... ಅವ್ಯಾಹತ ಮಳೆ; ದ.ಕ. ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ಇಂದು ರಜೆ; ಜಿಲ್ಲಾಧಿಕಾರಿ ಘೋಷಣೆ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ದ.ಕ.ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಸಾರಲಾಗಿದೆ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ5ರಂದು ಜಿಲ್ಲೆಯ ಎಲ್ಲ ಅಂ... ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ: ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಹುಮತ ಪ್ರಾಪ್ತಿ ಮುಂಬೈ(reporterkarnataka.com): ಬಿಜೆಪಿ ಬೆಂಬಲದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಏಕನಾಥ್ ಶಿಂಧೆ ನೇತೃತ್ವದ ಸರಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ. ಶಿಂಧೆ ಅವರು164 ಮತಗಳಿಂದ ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದು ಸದನದಲ್ಲಿ ತನ್ನ ಬಹುಮತ.ಸಾಬೀತುಪಡಿಸಿದರು.ಹ... ರಾಜಸ್ಥಾನ ಕನ್ಹಯ್ಯ ಲಾಲ್ ಹತ್ಯೆ: ಬಣಕಲ್, ಕೊಟ್ಟಿಗೆಹಾರದಲ್ಲಿ ಬಂದ್ ನಡೆಸಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬಣಕಲ್, ಕೊಟ್ಟಗೆಹಾರ, ಚಕಮಕ್ಕಿ, ಫಲ್ಗುಣಿ ಹಾಗೂ ಸಬ್ಬೇನಹಳ್ಳಿಯಲ್ಲಿ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ವಿಶ್ವ ಹಿಂದ... ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬ... ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಮೊದಲ ಘಟನೆ: ಎಡಿಜಿಪಿ ಅಮೃತ್ ಪೌಲ್ ಬಂಧನ ಬೆಂಗಳೂರು(reporterkarnataka.com): ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಡಿಜಿಪಿ ಬಂಧನವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ಪಿ ಹಾಗೂ ಎಫ್ಡಿಎಯ... « Previous Page 1 …286 287 288 289 290 … 429 Next Page » ಜಾಹೀರಾತು