ಕೊಡಗು- ದ.ಕ.ಜಿಲ್ಲೆ ಗಡಿಯಲ್ಲಿ ಮತ್ತೆ 2 ಬಾರಿ ಭೂಕಂಪನ: ಭಯಭೀತರಾಗಿ ಹೊರಗೋಡಿದ ಮನೆ ಮಂದಿ ಮಡಿಕೇರಿ(reporterkarnataka.com): ದಕ್ಷಿಣ ಕನ್ನಡ ಮತ್ತು ಕೊಡಗು ಜೆಲ್ಲೆಯ ಗಡಿಭಾದಲ್ಲಿ ಮತ್ತೆ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. 1 ಗಂಟೆಯಿಂದ 1.40ರ ಅವಧಿಯಲ್ಲಿ ಸಂಪಾಜೆ, ಕರಿಕೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನದ ಅನುಭವ ಆಗಿದೆ. ದೊಡ್ಡ ಶಬ್ದ... ಮೂಡಿಗೆರೆ: ಕಾಡಾನೆ ದಾಳಿ; ಎಂಎಸ್ಐಎಲ್ ನೌಕರ ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಊರು ಬಗೆ ಸಮೀಪ ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಎಂಎಸ್ಐಎಲ್ ನೌಕರ ಪಾರಾದ ಘಟನೆ ಗುರುವಾರ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಎಂಎಸ್ಐಎಲ್ ನೌಕರ ಪ್ರಭಾಕರ್ ಮೇಲೆ ಕಾಡಾನೆ ದಾ... ಕುದುರೆಮುಖ ಲೇಬರ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆ ಸಂಪೂರ್ಣ ಜಖಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುದುರೆಮುಖ ವಿನೋಭನಗರ ಲೇಬರ್ ಕಾಲೋನಿಯ ನಿವಾಸಿ ಲಕ್ಷ್ಮಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದೆ. ಗುರುವಾರ ಮದ್ಯಾಹ್ನ ಕುದುರೆಮು... ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌ... ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್ ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ. ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ... Big Breaking : ”ಮಹಾ” ಸರ್ಕಾರ ಪತನ ; ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ ಮುಂಬಯಿ (Reporterkarnataka.com) ಫೇಸ್ಬುಕ್ ಲೈವ್ನಲ್ಲಿ ಭಾಷಣದ ಬಳಿಕ ರಾಜೀನಾಮೆ ಘೋಷಣೆ ಮಾಡಿದ ಉದ್ಧವ್ ಠಾಕ್ರೆ ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಪತನ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ... ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ; ದೇಗುಲದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜೂ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಜೂ.30ರ ಗುರುವಾರ ಮಧ್ಯಾಹ್ನ 12.45ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಅಲ್ಲಿನ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವ... 40% ಕಮಿಷನ್ ಆರೋಪ: ಪ್ರಧಾನಿ ಕಾರ್ಯಾಲಯದಿಂದ ಕರೆ?; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ; ಭ್ರಷ್ಟರಲ್ಲಿ ಎಲ್ಲಿಲ್ಲದ ನಡುಕ.! ಬೆಂಗಳೂರು(reporterkarnataka.com): ಪ್ರಧಾನಿ ಕಾರ್ಯಾಲಯದಿಂದ(ಪಿಎಂಒ)ಬಂದಿದೆ ಎನ್ನಲಾದ ಕರೆಯೊಂದು ದೂರದ ಬೆಂಗಳೂರಿನಲ್ಲಿ ಭಾರೀ ಕಂಪನ ಉಂಟು ಮಾಡಿದೆ. 40% ಕಮಿಷನ್ ಕುರಿತು ಗುತ್ತಿಗೆದಾರರು ಮಾಡಿರುವ ಆರೋಪದ ಬಗ್ಗೆ ಇದೀಗ ಪ್ರಧಾನಿ ಕಾರ್ಯಾಲಯ ಕಾರ್ಯೋನ್ಮುಖವಾಗಿದೆ. ಈ ನಡುವೆ ಭ್ರಷ್ಟರಲ್ಲಿ ನಡುಕ ಉ... ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ... ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತ... « Previous Page 1 …288 289 290 291 292 … 429 Next Page » ಜಾಹೀರಾತು