ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ಮಂಗಳೂರು(reporterkarnataka.com): ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ. ಸಿರಿಯಾ ದೇಶದ 15 ನಾ... ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪತಿ ಮುರ್ಮು ಆಯ್ಕೆ ಹೊಸದಿಲ್ಲಿ(reporterkarnataka.com):ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ.ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಒಡಿಸ್ಸಾ ಮೂಲದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ಈ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ವಾಜಪೇಯಿ ಸರಕಾ... 2 ದಿನಗಳ ರಾಜ್ಯ ಪ್ರವಾಸಕ್ಕೆ ತೆರೆ: ದೆಹಲಿಗೆ ನಿರ್ಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ 2 ದಿನಗಳ ಪ್ರವಾಸ ಮುಕ್ತಾಯಗೊಂಡಿದ್ದು, ಅವರು ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ರಾ... ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗ... ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ. ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ... ಸಿಲಿಕಾನ್ ಸಿಟಿಯಲ್ಲಿ ಮೋದಿ ಎಕ್ಸ್ ಪ್ರೆಸ್: 33,000 ಕೋಟಿ ಮೌಲ್ಯದ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ಬೆಂಗಳೂರು(reporterkarnataka.com): ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರಧಾನಿ ಅವರು ಸುಮಾರು 33,000 ಕೋಟಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವ... ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ ಬೆಂಗಳೂರು - ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ... ಮರಕ್ಕೆ ಕಾರು ಡಿಕ್ಕಿ: ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ವಾಪಸ್ ತೆರಳುತ್ತಿದ್ದ ಅಪ್ಪ- ಮಗ ಸಾವು ಚಿಕ್ಕಮಗಳೂರು(reporterkarnataka.com): ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರದಲ್ಲಿ ನಡೆದಿದೆ. ಕಾರಿನಲ್ಲಿದ್ದ ನರಸಿಂಹರಾಜ... 777 ಚಾರ್ಲಿಗೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಣೆ: ಸಿನಿಮಾ ನೋಡಿ ಕಣ್ಣೀರಿಟ್ಟಿದ್ದ ಮುಖ್ಯಮಂತ್ರಿ! ಬೆಂಗಳೂರು(reporterkarnataka.com): ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್ ರಾಜ್ ನಿರ್ದೇಶನದಲ್ಲಿ ಮೂಡಿಬಂದ '777 ಚಾರ್ಲಿ' ಸಿನಿಮಾಕ್ಕೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಮೂಕ ಪ್ರಾಣಿಯ ಸೂಕ್ಷ್ಮತೆ ಮತ್ತು ಅದರ ಜೀವನ ಮೌಲ್ಯವನ್ನು ಸಾರುವ ಕಥೆಯನ್ನು ಹೊಂದಿದ್ದ 777 ಚಾರ್ಲಿ ಸಿನಿಮಾವನ್ನ... ಕಾಂಗ್ರೆಸ್ ಎ ಟೂ ಝೆಡ್ ಹಗರಣ ಮಾಡಿದೆ: ಶಾಸಕ ವೇದವ್ಯಾಸ್ ಕಾಮತ್ ಟೀಕೆ ಮಂಗಳೂರು(reporterkarnataka.com); ಕಾಂಗ್ರೆಸ್ ಪಕ್ಷ ಹುಟ್ಟಿಕೊಂಡಿರುವುದೇ ಈ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುದಕ್ಕಾಗಿ. ದೇಶದಲ್ಲಿ ಕಾಂಗ್ರೆಸ್ ಎ ಟೂ ಝೆಡ್ ಹಗರಣಗಳನ್ನು ಮಾಡಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಹಗರಣಗಳಲ್ಲಿ ಭಾಗಿಯಾಗದಿ... « Previous Page 1 …291 292 293 294 295 … 429 Next Page » ಜಾಹೀರಾತು