ಕೇರಳದಲ್ಲಿ ಮತ್ತೆ ನೋರೋ ವೈರಸ್ ಭೀತಿ: ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ ಕೊಚ್ಚಿ(reporterkarnataka.com): ಕೇರಳ ರಾಜ್ಯದಲ್ಲಿ ಎರಡು ನೋರೋ ವೈರಸ್ ಪ್ರಕರಣಗಳ ದೃಢಪಟ್ಟಿವೆ. ರಾಜಧಾನಿ ತಿರುವನಂತಪುರಂನ ವಿಝಿಂಜಂನ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕದ ಸೋಂಕು ಪತ್ತೆಯಾಗಿದೆ. ಈ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂ... ವಾರಾಣಾಸಿ ಅವಳಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಭಯೋತ್ಪಾದಕ ವಾಲಿವುಲ್ಲಾ ಖಾನ್ ಗೆ ಗಲ್ಲು ಶಿಕ್ಷೆ ಲಕ್ನೋ(reporterkarnataka.com): 2006ರಲ್ಲಿ ವಾರಾಣಾಸಿಯಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಾಲಿವುಲ್ಲಾ ಖಾನ್ ಗೆ ಉತ್ತರ ಪ್ರದೇಶದ ಗಾಜಿಯಾಬಾದ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್... ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತಂಡವೊಂದು ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡ... ಕಡೂರು: ಭಾರೀ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ತೆಂಗು ಕಂಗು ಧರಶಾಯಿ; ಟೊಮೆಟೊ ಬೆಳೆಗೂ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾತ್ರಿ ಸುರಿದ ಭಾರಿ ಮಳೆಗೆ ಕಡೂರು ತಾಲೂಗುಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಉಂಟಾಗಿದ್ದು, ಅಪಾರ ಪ್ರಮಾಣದ ತೋಟಗಾರಿಕಾ ಬೆಳೆ ಹಾಗೂ ಕೃಷಿ ನಾಶವಾಗಿದೆ. ಭಾರೀ ಗಾಳಿ ಮಳೆಗೆ ಹಲವು ಅಡಿಕೆ... ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ? ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗ... ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ: ವೀಕೆಂಡ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರುವ 7ನೇ ತಿರುವಿನಲ್ಲಿ ರಸ್ತೆಯಲ್ಲಿ ಶನಿವಾರ ಟ್ರಾಫಿಕ್ ಜಾಮ್ ಆಗಿ ಸಂಚಾರ ವ್ಯತ್ಯಯ ಉಂಟಾಯಿತು. 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಯಾವು... ಕುಕ್ಕಿಕಟ್ಟೆಯಲ್ಲಿ ಬೈಕ್ ಸ್ಕಿಡ್: ಸಹ ಸವಾರ ಸಾವು ಹಿರಿಯಡ್ಕ(reporterkarnataka.com): ಪಲ್ಸರ್ ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್ ಸಮೀಪ ಜೂನ್ 3ರಂದು ನಡೆದಿದೆ. ಮೃತರನ್ನು ಕೊಳಲಗಿರಿಯ ಲಿಗೋರಿ ಡಿಸೋಜ ಎಂದು ಗುರುತಿಸಲಾಗಿದೆ. ಲಿಗೋರಿ ಡಿಸೋಜ ಜೂ.3ರಂದು ಕೆಲ... ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ. ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು. 2021-22 ಕ್ಕ... ಕಾಫಿನಾಡು ಬಯಲುಸೀಮೆಯಲ್ಲಿ ಮಳೆ ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತ... ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?: ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ ಮುಂಬೈ(reporterkarnataka.com): ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ. ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯ... « Previous Page 1 …295 296 297 298 299 … 428 Next Page » ಜಾಹೀರಾತು