Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ ನ್ಯಾಯಾಂಗ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ದಸರಾ ಬಹುಮಾನ ವಿತರಣೆ ವಿಷಯದಲ್ಲಿ ಉಂಟಾದ ಆಕ್ರೋಶ, ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿಗೆ ಅ. 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮ... ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ ಬಂಧನ ಹಾಸನ(reporterkarnataka.com): ಇಲ್ಲಿನ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ತಾಯಿ-ಮಗನ ಜಗಳ ಹೆತ್ತಬ್ಬೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಮನೆಗೆ ಕುಡಿದು ಬಂದ ಮಗ ಸಂತೋಷ್ (19) ತಾಯಿ ಪ್ರೇಮ(45) ಅವರೊಂದಿಗೆ ಅಡುಗೆ ಮಾಡಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರು ಮಾಡಿದ್ದಾನೆ. ಜಗಳ ವಿಕೋ... Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ ಯಾತ್ರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಜನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಜಿ.ಟಿ. ವೃತ್ತ, ನಗರಸಭೆ ಮುಂಭಾಗ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಂಡ... Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ ಬೊಂಬೆಗಳ ಆಕರ್ಷಣೆ ಡಿ.ಎಲ್. ಹರೀಶ್ ಬೆಂಗಳೂರು info.reporterkarnataka@gmail.com ದಸರಾ ಎಂದರೆ ವಿಜಯದ ಹಬ್ಬ. ಬಹಳಷ್ಟು ಜನರು ತಮ್ಮ ಆರ್ಥಿಕ ಗುರಿಗಳನ್ನು ಸಾಧಿಸಲು ನವ ದುರ್ಗೆಯರ ಪೂಜೆಯನ್ನು ಮಾಡುತ್ತಾರೆ. ದೇವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಶರನ್ನವರಾತ್ರಿ ಆಚರಿಸುತ್ತಾರೆ. ಆದರೆ ಬೆಂಗಳೂರಿನ ಜೆ.ಪಿ.ನಗರದ ... ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmai.com ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತ... ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gmail.com ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿ... ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ಅರಮನೆಯ ಆವರಣದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವ ಸಾಂಪ್ರದಾಯಿಕ ದಸರಾ ಆಚರಣೆಗಳು ವೈಭವದಿಂದ ನಡೆದಿವೆ. ಶಮಿ ಪೂಜೆ, ಜಟ್ಟಿ ಕಾಳಗ, ಮತ್ತು ವಿಜಯ ಯಾತ್ರೆ ಸೇರಿದಂತೆ ರಾಜವಂಶದ ಪರಂ... ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ. ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತ... ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಐತಿಹಾಸಿಕ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ದಿನವಾದ ಇವತ್ತು ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರ... Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಬೆಂಗಳೂರು (reporterkarnataka.com): ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ... « Previous Page 1 …28 29 30 31 32 … 497 Next Page » ಜಾಹೀರಾತು