ತುಳುನಾಡಿನ ಭೂತಾರಾಧನೆ ಮೂಢನಂಬಿಕೆ: ಬಿ.ಟಿ. ಲಲಿತಾ ನಾಯಕ್ ವಿರುದ್ಧ ಹಿಂಜಾವೇ ಉಡುಪಿ ಠಾಣೆಗೆ ದೂರು ಉಡುಪಿ (reporterkarnataka.com) : ಕರಾವಳಿಯ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ. ಲಲಿತಾ ನಾಯಕ್ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ... ಬೆಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬುರ್ಖಾಧಾರಿ ಮಹಿಳೆಯ ತಡೆದ ಪೊಲೀಸರು; ವೀಡಿಯೊ ವೈರಲ್ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ನಾಡ ದೊರೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಬುರ್ಖಾಧಾರಿ ಮಹಿಳೆಯನ್ನು ಪೊಲೀಸರು ಪಕ್ಕಕ್ಕೆ ಸರಿಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೀಡಿಯೊ ವೈರಲ್ ಆಗಿದೆ. ಬೆಂಗಳೂರು ಶಿಲ್ಪಿ ಕೆಂಪೇಗೌಡರ 108 ಅಡ... ವಿಜಯನಗರ: ಐತಿಹಾಸಿಕ ಕೋಟೆ ವೀರನದುರ್ಗಕ್ಕೆ ಕಲ್ಲು ಗಣಿ ಕಳ್ಳರ ಕನ್ನ!; ಜಿಲ್ಲಾಡಳಿತ ಮೌನ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ, ಐತಿಹಾಸಿಕ ಕೋಟೆ ವೀರನದುರ್ಗ. ಸ್ಥಳೀಯ ಕಲ್ಲು ಗಣಿಕಳ್ಳರ ಕನ್ನಕ್ಕೆ ಬಲಿಯಾಗುತ್ತಿದೆಯಾ.!? ಎಂಬ ಆತಂಕದ ಪ್ರೆಶ್ನೆ. ಅಲ್ಲಿ ಗೋಚ... ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ. ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮ... ಸಿದ್ದರಾಮಯ್ಯ ಜನಸಮೂಹದ ನಾಯಕ; ಎಲ್ಲಿ ನಿಲ್ಲಬೇಕೆಂಬುದನ್ನು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಕ್ಷೇತ್ರದಲ್ಲಿ ಗುಂಪುಗಾರಿಕೆ ಇಲ್ಲ ಎಂದು ಹೇಳಲಾರೆ , ಸಿದ್ದರಾಮಯ್ಯ ಜನಸಮೂಹದ ನಾಯಕ , ಜನರ ನಾಡಿಮಿಡಿತ ಅರಿತವರು ಅವರು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು... ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ದೈತ್ಯ ಹೆಬ್ಬಾವು ಮತ್ತೆ ಪ್ರತ್ಯಕ್ಷ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್... ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್ ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾ... ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ರಥೋತ್ಸವ ಸಂಪನ್ನ ಚಿತ್ರ:ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporter Karnataka.com) : ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸೋಮವಾರ ಜರುಗಿತು.ಭಕ್ತ ಸಮೂಹ ಕಣ್ತುಂಬಿಕೊಂಡಿತು. ... ಫುಟ್ ಪಾತ್ ನುಂಗಿ ಹಾಕಿದ ಮೆಸ್ಕಾಂ ವಿದ್ಯುತ್ ಕಂಬಗಳು!: ಪಾದಚಾರಿಗಳ ಸುಗಮ ಸಂಚಾರಕ್ಕೆ ಬ್ರೇಕ್ ! ಅನುಷ್ ಪಂಡಿತ್ ಮಂಗಳೂರು info.reporter Karnataka@gmail.com ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವುದು, ವಾಹನ ನಿಲ್ಲಿಸುವುದು ತಪ್ಪು. ಆದರೆ ಫುಟ್ ಪಾತ್ ನಲ್ಲೇ ಮೆಸ್ಕಾಂನವರು ವಿದ್ಯುತ್ ಕಂಬ ನೆಟ್ಟರೆ ಹೇಗೆ? ಕಡಲನ ನಗರಿ ಮಂಗಳೂರಿನಲ್ಲಿ ಇಂತಹ ಅನೇಕ ತಾಜಾ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ... ಹೆಬ್ರಿ: ಜಾಗದ ತಕರಾರು; ಇತ್ತಂಡಗಳ ಮಧ್ಯೆ ಗಲಾಟೆ: ಎರಡು ಪ್ರತ್ಯೇಕ ಪ್ರಕರಣಗಳು ದಾಖಲು ಕಾರ್ಕಳ(reporterkarnataka.com): ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಗಲಾಟೆಗೆ ಸಂಬಂಧಿಸಿದಂತೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ... « Previous Page 1 …299 300 301 302 303 … 490 Next Page » ಜಾಹೀರಾತು