ಕರ್ನಾಟಕವನ್ನು ಎಟಿಎಂ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ: ಬಂಟ್ವಾಳ ಗ್ರಾಮ ವಿಕಾಸ ಯಾತ್ರೆ ಸಮಾರೋಪದಲ್ಲಿ ಅಣ್ಣಾಮಲೈ ಆರೋಪ ಬಂಟ್ವಾಳ(reporterkarnataka.com): ಕರ್ನಾಟಕಕ್ಕೆ ಬಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂದು ಪ್ರತಿ ಮನೆಯ ಮಹಿಳೆಗೆ 2000 ಸಾವಿರ ಕೊಡುತ್ತೇವೆ ಅಂತ ಹೇಳಿದ್ದಾರೆ. ಕರ್ನಾಟಕದ ಮತದಾರರು ಈ ಸುಳ್ಳು ಭರವಸೆ ನಂಬ ಬಾರದು. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಕರ್ನಾಟಕವನ್ನು ಎಟಿಎಂ ಆಗ... ಲ್ಯಾಕ್ಮಿ ಸಂಸ್ಥೆಯಿಂದ “ದಿ ಶೋಕೇಸ್” ವಿದ್ಯಾರ್ಥಿಗಳಿಗೆ ಸೌಂದರ್ಯ ಮತ್ತು ಮೇಕಪ್ ವಿನ್ಯಾಸಗಳ ಸ್ಪರ್ಧೆ *ಅಂತಿಮ-ಸ್ಪರ್ಧಿಗಳು ವಿನ್ಯಾಸಕ ಸಮಂತ್ ಚೌಹಾನ್ ರೊಂದಿಗೆ ಸಹನಿರ್ಣಯ ಮಾಡಿದ್ದಾರೆ. *ವಿಜೇತರುಗಳು ಫರಾಹ್ ಖಾನ್ ಅವರ ಮುಂದಿನ ಪ್ರಮುಖ ಯೋಜನೆಯಲ್ಲಿ ಕಾರ್ಯಾವಕಾಶ ಪಡೆಯಲು ಅವಕಾಶ ಪಣಜಿ(reporterkarnataka.com): ಆಪ್ಟೆಕ್ ನಿರ್ವಹಣಾ ಲ್ಯಾಕ್ಮಿ ಸಂಸ್ಥೆಯು "ದಿ ಶೋಕೇಸ್" ಶೀರ್ಷಿಕೆಯ ವಸ್ತ್ರ ವಿನ... ಸಿದ್ದರಾಮಯ್ಯ, ಡಿಕೆಶಿ ಹೇಳಿಕೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗರಂ: ಹಾಗಾದರೆ ಅವರೇನು ಹೇಳಿದ್ರು ಕೇಳೋಣ ಉಡುಪಿ(reporterkarnataka.com): ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಬರಬಹುದು, ಆದರೆ ಕಾಂಗ್ರೆಸ್ನಿಂದ ಬೇರೆ ಪಕ್ಷಕ್ಕೆ ಹೋಗಬಾರದೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ. ... ಗೃಹ ಸಚಿವ ಅಮಿತ್ ಶಾ ನಾಳೆ ಬೆಳಗಾವಿಗೆ: ಸಂಕಲ್ಪ ಯಾತ್ರೆಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದಕ್ಕಾಗಿ ನಾವು ಇಂದಿನಿಂದ ತಯಾರಿ ಆರಂಭಿಸುವ ನಿಟ್ಟಿನಲ್ಲಿ ವಿವಿಧ ಮೋರ್ಚಾಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್... ಹ್ಯಾಳ್ಯಾ: ದಲಿತ ಕುಟುಂಬಗಳಿಗೆ 4 ದಶಕಗಳಿಂದ ರಸ್ತೆ- ವಿದ್ಯುತ್ ನೀಡದ ಆಡಳಿತ; ಶಾಸಕರು, ಸಂಸದರೇ ಏನು ಮಾಡುತ್ತಿದ್ದೀರಿ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka agnail.ಕಾಂ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೊಟ್ಟೂರು ತಾಲೂಕಿನ ಹ್ಯಾಳ್ಯ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಮೋತಿಕಲ್ ತಾಂಡದ ಹತ್ತಿರದಲ್ಲಿ, ದಲಿತ ಸಮುದಾಯದ ರೈತರು ತಮ್ಮ ತಮ್ಮ ಹೊಲದಲ್ಲಿ ಕಳೆದ 40 ವರ್ಷಗಳಿ... ತೆಂಕ ಎಡಪದವು ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಲೋಕಾರ್ಪಣೆ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ... ಕಡಲನಗರಿ ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಉಸ್ತುವಾರಿ ಸಚಿವರಿಂದ ಗೌರವ ವಂದನೆ ಮಂಗಳೂರು (reporterkarnataka.com): ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ... ದೆಹಲಿ ಗಣರಾಜ್ಯೋತ್ಸವ ಪರೇಡ್: ಮಂಗಳೂರು ವಿಶ್ವ ವಿದ್ಯಾನಿಲಯದಿಂದ 3 ಮಂದಿ ಆಯ್ಕೆ ಮಂಗಳೂರು(reporterkarnataka.com): ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 3 ಮಂದಿ ಆಯ್ಜೆಗೊಂಡಿದ್ದಾರೆ. ಎನ್ನೆಸ್ಸೆಸ್ ಸ್ವಯಂ ಸೇವಕರಾದ ಮಂಗಳೂರು ಎಸ್. ಡಿ. ಎಂ ಕಾಲೇಜಿನ ಭವಿಷ್ ಶೆಟ್ಟಿ, ಮಂಗಳೂರು ಬೆಸೆ... ಬೆಂಗಳೂರು ಗಣರಾಜೋತ್ಸವ ಪೆರೇಡ್ ಗೆ ಮಂಗಳೂರು ವಿಶ್ವವಿದ್ಯಾಲಯದ 4 ಮಂದಿ ವಿದ್ಯಾರ್ಥಿಗಳು ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ನಡೆಯಲಿರುವ 2023 ಗಣರಾಜ್ಯೋತ್ಸವ ದಿನದ ಪಥ ಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜಯ 4 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವ... ಕಿಂಗ್ ಆಗೋಲ್ಲ, ನಾನು ಕಿಂಗ್ ಮೇಕರ್ ಆಗ್ತೀನಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾನು ಕಿಂಗ್ ಆಗೊಲ್ಲ. ನಾನು ಕಿಂಗ್ ಮೇಕರ್ ಆಗುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದಿದ್ದರೆ ಜೆಡಿಎಸ... « Previous Page 1 …300 301 302 303 304 … 516 Next Page » ಜಾಹೀರಾತು